ಬೆಳಗಾವಿ-ತಾಯಿ ಮತ್ತು ಇಬ್ಬರು ಗಂಡು ಮಕ್ಕಳು ವಿಷ ಸೇವಿಸಿ ಆತ್ಮಹತ್ಶಗೆ ಶರಣಾದ ಘಟನೆಬ. ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದಲ್ಲಿ ಬೆಳಿಗ್ಗೆ ನಡೆದಿದೆ . ತಾಯಿ ನಿರ್ಮಲಾ ಸುಭಾಸ ಅಕ್ಕಿ (24), ಮಕ್ಕಳಾದ ಆನಂದ (2), ಧನುಷ (6ತಿಂಗಳು) ಆತ್ಮಹತ್ಶೆಗೆ ಶರಣಾದ ದುರ್ದೈವಿಗಳಾಗಿದ್ದಾರೆ ಆತ್ಮ ಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗಿದೆ ಘಟನೆಯಿಂದಾಗಿ ಬಸಿಡೋಣಿ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದು ತನಖೆ ಆರಂಭಿಸಿದ್ದಾರೆ
Read More »ವಾಮಾಚಾರ, ಬಾಲಕನನ್ನು ಅಪಹರಿಸಿ ಕೊಲೆಗೆ ಯತ್ನ…
ಬೆಳಗಾವಿ-ವಾಮಾಚಾರಕ್ಕಾಗಿ ಬಾಲಕನನ್ನು ಅಪಹರಿಸಿ ಕೊಲೆಗೆ ಯತ್ನಿಸಿದ್ದು ಅದೃಷ್ಟವಶಾತ್ ಬಾಲಕ ಬದುಕಿದ್ದಾನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೊರರು ಗ್ರಾಮದಲ್ಲಿ ಘಟನೆ ನಡೆದಿದೆ ನಿನ್ನೆ ಮಗುವನ್ನು ಅಪಹರಣ ಮಾಡಿದ್ದ ಇಬ್ಬರು ದುಷ್ಕರ್ಮಿಗಳು ಕೋಕಟನೂರು ಗ್ರಾಮದ ಹೊರ ವಲಯದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆಗೆ ಯತ್ನ ನಡೆಸಿದ್ದರು ವಾಮಚಾರಾಕ್ಕೆ ಬಾಲಕನ ಕೊಲೆಗೆ ಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದೆ ನರಳುತ್ತಿದ್ದ ಬಾಲಕನನ್ನು ಸಾರ್ವಜನಿಕರು.ರಕ್ಷಿಸಿದ್ದಾರೆ 9 ವರ್ಷದ ರಾಜಕುಮಾರ ಮಾರುತಿ ಉಪ್ಪಾರನನ್ನು ಮಹಾರಾಷ್ಟ್ರದ ಮಿರಜನ್ …
Read More »ಏಕಸ್ ಕಂಪನಿಯ ಕಾರ್ಮಿಕರ ಮೇಲೆ ಖಾಕಿ ದರ್ಪ…
ಬೆಳಗಾವಿ- ಹತ್ತರಗಿ ಗ್ರಾಮದ ಹದ್ದಿಯಲ್ಲಿರುವ ಏಕಸ್ ಕಂಪನಿಯ ಆವರಣದಲ್ಲಿ ವವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಕಾರ್ಮಿಕರ ಮೇಲೆ ಪೋಲಿಸರು ಹಿಗ್ಗಾ ಮುಗ್ಗಾ ಲಾಠಿ ಬೀಸಿದ ಕಾರಣ ನಾಲ್ವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಶನಿವಾರ ಸಂಜೆ ಹೊತ್ತಿಗೆ ಕಾರ್ಖಾನೆಗೆ ನುಗ್ಗಿದ ಪೋಲೀಸರು ಧರಣಿ ನಿರತ ಕಾರ್ಮಿಕರ ಮೇಲೆ ಮನಬಂದಂತೆ ಲಾಠಿ ಪ್ರಹಾರ ನಡೆಸಿರುವ ಪೋಲೀಸರು ಕಾರ್ಮಿಕರನ್ನು ಈಡೀ ರಾತ್ರಿ ಕಾರ್ಖಾನೆಯಲ್ಲಿಯೇ ಕೂಡಿ ಹಾಕಿದ್ದರೆಂದು ತಿಳಿದು ಬಂದಿದೆ . ಏಕಸ್ …
Read More »ಅಭಯ ಪಾಟೀಲರ ಕಲಾ ಪ್ರೋತ್ಸಾಹ.ಮಕ್ಕಳಲ್ಲಿ ಕಲಾ ಉತ್ಸಾಹ…!
ಬೆಳಗಾವಿ-ಮಾಜಿ ಶಾಸಕ ಅಭಯ ಪಾಟೀಲ ಅವರು ಏಳನೇಯ ಬಾರಿಗೆ ನಗರದ ಶಾಲಾ ವಿಧ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದ್ದರು ನಗರದ ವ್ಯಾಕ್ಸೀನ್ ಡಿಪೋದಲ್ಲಿ ನಡೆದ ಸ್ಪರ್ಧೆಠಿಠಿಯಲ್ಲಿ ಬೆಳಗಾವಿ ನಗರದ ಕನ್ನಡ,ಮರಾಠಿ,ಇಂಗ್ಲೀಷ್ ಹಾಗು ಉರ್ದು ಮಾದ್ಯಮಗಳ ಶಾಲೆಯ ಹತ್ತು ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಮಾಜಿ ಶಾಸಕ ಅಭಯ ಪಾಟೀಲರು ಆಯೋಜಿಸುವ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಶಾಲಾ ವಿಧ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರ ಕಲೆಗೆ ಬೇಕಾಗುವ ಎಲ್ಲ ಸಾಮುಗ್ರಿಗಳನ್ನು ವಿತರಿಸಲಾಗುತ್ತದೆ ಸ್ಪರ್ಧೆಯಲ್ಲಿ ಸಾಧನೆಗೈದ ಹನ್ನೆರಡು …
Read More »ಐವತ್ತು ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ,ಮೋದಿ ವಿರುದ್ಧ ರಾಹುಲ ವಾಗ್ದಾಳಿ
ಬೆಳಗಾವಿ- ನಗರದ ಜಿಲ್ಲಾ ಕ್ರೀಂಡಾಗಣದಲ್ಲಿ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅವರ ಬೃಹತ್ ಕಾರ್ಯಕರ್ತರ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿತ್ತು. ೨.೪೫ ಕ್ಕೆ ವೇದಿಕೆಯತ್ತ ಆಗಮಿಸಿದ ಯುವರಾಜ ನೆರದ ಜನರತ್ತ ಕೈಬಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಮಾತನಾಡಿ, ದೇಶದ ಬಡ ಜನರ ಮೇಲೆ ಮೋದಿಯಿಂದ ಆಕ್ರಮಣ. ದೇಶದ ಆರ್ಥಿಕ ವ್ಯವಸ್ಥೆ ಮೇಲೆ ದಾಳಿ ನಡೆಸಿದ್ದಾರೆ. ನೋಟು ಅಮಾನತು ಮಾಡಿರುವುದು ರಾಷ್ಟ್ರೀಯ ದುರಂತ. ಎರಡೂ ವರ್ಷದಿಂದ ಮೋದಿ ಸರ್ಕಾರ …
Read More »ನನ್ನ ಹಕ್ಕಿಲ್ಲ ಎಂದು ಹೇಳುವ ಸತೀಶ ಜಾರಕಿಹೊಳಿ ಯಾರು? ಮುಖ್ಯಮಂತ್ರಿನಾ.ಜಿಲ್ಲಾ ಮಂತ್ರಿನಾ.? ಮುನವಳ್ಳಿ ಪ್ರಶ್ನೆ
ಬೆಳಗಾವಿ- ಚರ್ಚ ಬದಿಯಲ್ಲಿರುವ ಜಮೀನಿನಲ್ಲಿ ಶಂಕರ ಮುನವಳ್ಳಿಗೂ ಕುಲಕರ್ಣಿ ಕುಟುಂಬದ ಯಾವುದೇ ಹಕ್ಕಿಲ್ಲ ಎಂದು ಹೇಳಿಕೆ ನೀಡಿರುವ ಸತೀಶ ಜಾರಕಿಹೊಳಿ ಯಾರು? ಮುಖ್ಯಮಂತ್ರಿನಾ ಅಥವಾ ನ್ಯಾಯಾದೀಶನಾ ಎಂದು ಶಂಕರ ಮುನವಳ್ಳಿ ಪ್ರಶ್ನಿಸಿದ್ದಾರೆ ಪತ್ರಿಕಾ ಗೋಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಯಾವುದೇ ಸಾಕ್ಷಾಧಾರಗಳಿಲ್ಲದೇ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದು ನಾನು ಬೆಂಗಳೂರಿನ ಅರಮನೆ ಮಾರಿದ್ದೇನೆ ಜೈಲು ಶಿಕ್ಷೆ ಅನುಭವಿಸಿದ್ದೇನೆ ಎಂದು ಸುಳ್ಳು ಆರೋಪ ಮಾಡಿದ್ದು ಅವರ ವಿರುದ್ಧ …
Read More »ಬೆಳಗಾವಿಯಲ್ಲಿ ಭೀಮಾ ನಾಯಿಕ್ ಮನೆ ಮೇಲೆ ಎಸಿಬಿ ರೇಡ್….
ಬೆಳಗಾವಿ-ಗಣಿ ಧಣಿಗಳ ಕಪ್ಪು ಹಣವನ್ನು ಬಿಳಿ ಧನವನ್ನಾಗಿ ಬದಲಾಯಿಸಿ ಕೊಟ್ಟಿರುವ ಆರೋಪ ಎದುರಿಸುತ್ತಿರುವ ಅಧಿಕಾರಿ ಭಿಮಾ ನಾಯಿಕ್ ಅವರಿಗೆ ಸೇರಿದ ಮನೆ ಬೆಳಗಾವಿ ನಗರದ ಸದಾಶಿವ ನಗರದ ೈದನೇಯ ಕ್ರಾಸ್ ನಲ್ಲಿದ್ದು ಈ ಮನೆಯ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆಯ ಅಧಕಾರಿಗಳು ವಿಚಾರಣೆ ನಡೆಸಿದರು ಅಧಿಕಾರಿ ಭೀಮಾ ನಾಯಿಕ ಸದ್ಯಕ್ಕೆ ಈ ಮನೆಯಲ್ಲಿ ವಾಸ ವಾಗಿಲ್ಲ ಈ ಮನೆಯನ್ನು ಬೇರೆಯರಿಗೆ ಬಾಡಿಗೆ ನೀಡಲಾಗಿದೆ ಹಿಗಾಗಿ ಆದಾಯ ತರಿಗೆ ಇಲಾಖೆಯ …
Read More »ರೈತ ಮಹಿಳೆಯರಿಂದ ಅಹೋರಾತ್ರಿ ಪ್ರತಿಭಟನೆ
ಬೆಳಗಾವಿ- ಬೆಳಗಾವಿಯ ಡಿಸಿ ಕಚೇರಿ ಆವರಣದಲ್ಲಿ ಅಹೋರಾತ್ರಿ ರೈತರು, ಮಹಿಳೆಯರಿಂದ ಪ್ರತಿಭಟನೆ ನಡೆಯಿತು ಮೈಕ್ರೊ ಫೈನಾನ್ಸ್ ಗಳಿಂದ ಸಾಲ ಭರಿಸುವಂತೆ ಕಿರುಕುಳ. ನೀಡುತ್ತಿದ್ದು ಸಾಲ ಮನ್ನಾ ಮಾಡುವಂತೆ ಮಹಿಳೆಯರು ಒತ್ತಾಯಿಸಿದರು ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ನೂರಾರು ಜನರಿಂದ ಪ್ರತಿಭಟನೆ.ನಡೆಯಿತು ನೋಟ್ ಬ್ಯಾನನಿಂದ ಗ್ರಾಮೀಣ ಜನರ ಮೇಲೆ ಮೈಕ್ರೊ ಫೈನಾನ್ಸಗಳಿಂದ ಕಿರುಕುಳ.ಹೆಚ್ಚಾಗುತ್ತಿದೆ ಬರಗಾಲದ ಪರಿಸ್ಥಿತಿಯಲ್ಲಿ ಸಾಲ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಸರ್ಕಾರ ಕೂಡಲೇ …
Read More »ರಾಹುಲ ಗಾಂಧಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ
ಬೆಳಗಾವಿ:ರಾಹುಲ ಗಾಂಧಿಜಿ ದಿ. ೧೭ ರಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಸುಮಾರು ೧೧ ಎಸ್ ಪಿ , ೨೧ ಡಿಎಸ್ ಪಿ, ೫೬ ಪಿಐ, ೧೨೪ ಪಿಎಸ್ ಐ, ೮೦ ಎಎಸ್ ಐ ಸೇರಿ ಒಟ್ಟು ೨೦೦೦ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಕಮಿಷ್ನರ್ ಟಿ. ಜೆ. ಕೃಷ್ಣಭಟ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. …
Read More »ಚರ್ಚ ಜಾಗೆಗೂ ಶಂಕರ ಮುನವಳ್ಳಿಗೂ ಸಮಂಧವಿಲ್ಲ-ಸತೀಶ
ಬೆಳಗಾವಿ: ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿರುವ ಜಮೀನಿನ ವಿವಾಧದಲ್ಲಿ ಶಂಕರ ಮುನವಳ್ಳಿ ಹಾಗೂ ಕುಲಕರ್ಣಿ ಕುಟುಂಬ ಮಧ್ಯ ಪ್ರವೇಶಿಸಲು ಯಾವುದೆ ಹಕ್ಕಿಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುಲಕರ್ಣಿ ಕುಟುಂಬ ಆ ಜಮೀನನ್ನು ಬಾಬು ದಮ್ಮನಗಿಗೆ ಮಾರಾಟ ಮಾಡಿದ್ದಾರೆ. ಈಗೇನಿದ್ದರೂ ದಮ್ಮನಗಿ ಕುಟುಂಬ ವಾದ ಮಾಡಬಹುದೇ ಹೊರತು ಶಂಕರ ಮುನವಳ್ಳಿ ಹಾಗೂ ಕುಲಕರ್ಣಿ ಕುಟುಂಬಕ್ಕೆ ಅಲ್ಲ. ಈ ಇಬ್ಬರಿಗೆ ಇದರಲ್ಲಿ ಯಾವುದೇ ಹಕ್ಕಿಲ್ಲ ಎಂದಿದ್ದಾರೆ. …
Read More »