Breaking News

ಬೆಳಗಾವಿ ಬಂದ್ ಇಲ್ಲ…ಬಸ್ ಅಟೋ ಓಡಾಟ ನಿಂತಿಲ್ಲ..ಜನರಲ್ಲಿ ಆಕ್ರೋಶ ಇಲ್ಲವೇ ಇಲ್ಲ..

  ಆಂಕರ್– ಕೇಂದ್ರ ಸರ್ಕಾರ 500 ಹಾಗೂ 1000 ರೂಪಾಯಿ ಬ್ಯಾನ ಮಾಡಿದ ಹಿನ್ನಲೆಯಲ್ಲಿ ಪ್ರತಿಪಕ್ಷಗಳಿಂದ ಇಂದು ಆಕ್ರೋಶ ದಿವಸ ಆಚರಣೆ ಹಿನ್ನಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಯಾವುದೇ ಬಂದ ಬಿಸಿ ತಟ್ಟಿಲ್ಲ. ಬೆಳಗಾವಿಯಲ್ಲಿ ಎಂದಿನಂತೆ ಕೆಎಸ್ಆರ್ಟಿಸಿ ಹಾಗೂ ನಗರ ಬಸ್ ಸಂಚಾರ ಎಂದಿನಂತೆ ಸಂಚಾರ ಆರಂಭಿಸುತ್ತವೆ. ಅಲ್ಲದೇ ಅಂಗಡಿ ಮುಗ್ಗಟ್ಟುಗಳ ವ್ಯಾಪಾರ ವಹಿವಾಟು ಎಂದಿನಂತೆ ಸರಾಗವಾಗಿ ನಡೆದಿದೆ ಬಂದ್ ಬಿಸಿ ತಟ್ಟಿಲ್ಲ. ಜನ ಜೀವನ ಯಥಾ ಸ್ಥಿತಿಇದೆ. ಜಿಲ್ಲೆಯ …

Read More »

ಬೆಳಗಾವಿಯಲ್ಲಿ ರಣಜಿ ಪಂದ್ಯಕ್ಕೆ ದಿನಗಣನೆ.ಮೈದಾನದಲ್ಲಿ ಪ್ರ್ಯಾಕ್ಟೀಸ್ ಆರಂಭ

ಬೆಳಗಾವಿ: ಇಲ್ಲಿನ ಆಟೊನಗರದ ಕೆಎಸ್‍ಸಿಎ ಮೈದಾನದಲ್ಲಿ ನ. 29ರಿಂದ ಡಿ. 2ರವರೆಗೆ ನಡೆಯುವ ರಣಜಿ ಪಂದ್ಯಕ್ಕೆ ದಿನಗಣನೇ ಆರಂಭವಾಗಿದ್ದು, 17 ವರ್ಷದ ಬಳಿಕ ಕುಂದಾನಗರಿಯಲ್ಲಿ ನಡೆಯುತ್ತಿರುವ ಪಂದ್ಯ ಯಶಸ್ಸುಗೊಳಿಸಲು ಧಾರವಾಡ ವಲಯದ ಕೆಎಸ್‍ಸಿಎ ಪದಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಪ್ರಥಮ ದರ್ಜೆಯ ಪಂದ್ಯ ನಡೆಯುತ್ತಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಎಸ್‍ಸಿಎ ನೂತನ ಮೈದಾನದಲ್ಲಿ ಚೊಚ್ಚಲ ಪಂದ್ಯದಲ್ಲಿ ಗುಜರಾತ್-ಪಂಜಾಬ್ ತಂಡಗಳು ಸೆಣಸಾಟ ನಡೆಸಲಿವೆ. ಥರ್ಡ್ ಅಂಪಾಯರ್‍ಗೆ ಅನುಕೂಲವಾಗಲೆಂದು ಪಂದ್ಯದ …

Read More »

ಸೂಪರ್ ಸೀಡ್ ಸುತ್ತ…ಅನುಮಾನದ ಹುತ್ತ..

ಬೆಳಗಾವಿ- ರಾಜ್ಯೋತ್ಸವದ ದಿನ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ಕಾರ ನೋಟೀಸ್ ಜಾರಿ ಮಾಡಿದ ನಂತರವೂ ಬೆಳಗಾವಿ ಮೇಯರ್ ಸರೀತಾ ಪಾಟೀಲ ಹಾಗು ಎಂಈಎಸ್ ನಾಯಕರು ಮುಂಬೈ ಮೇಯರ್ ಭೇಟಿಯಾಗಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಒತ್ತಾಯಿಸಿ ಕರ್ನಾಟಕ ಸರ್ಕಾರಕ್ಕೆ ಸವಾಲು ಹಾಕಿದರೂ ಸರ್ಕಾರ ಇವರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವದು ದುರ್ದೈವದ ಸಂಗತಿಯಾಗಿದೆ ಬೆಳಗಾವಿಯ ಕೆಲವು ನಾಯಕರು ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಡಿ ಮೇಯರ್ ಉಪ ಮೇಯರ್ ವಿರುದ್ಧ ಕ್ರಮ …

Read More »

ಲಿಂಗಾಯತ ಧರ್ಮಕ್ಕೆ ಸಂವಿದಾನಾತ್ಮಕ ಮಾನ್ಯತೆ ನೀಡವಂತೆ ಸಿಎಂಗೆ ಮನವಿ

ಬೆಳಗಾವಿ: ದೇಶಕ್ಕೆ ಸಮಾನತೆಯನ್ನು ಸಾರಿದ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಸಂವಿದಾನಾತ್ಮಕ ಮಾನ್ಯತೆ ನೀಡುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಇವರ ನೇತೃತ್ವದಲ್ಲಿ ಬೆಳಗಾವಿಯ ಲಿಂಗಾಯತ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿತು. ನಗರದಲ್ಲಿ ಈ ಕುರಿತು ಮನವಿಯೊಂದನ್ನು ಸಲ್ಲಿಸಿ ವಿಶ್ವಗುರು ಬಸವಣ್ಣವರು ಧೀನ ದಲಿತ ಬಗ್ಗೆ ನೊಂದು ಬೆಂದವರ ಬಗ್ಗೆ ಅವರು ತೊರಿದ ಕಳಕಳಿ ಹೋರಾಟ ಇತಿಹಾಸದಲ್ಲಿಯೇ ಅಪರೂಪವಾಗಿದೆ. ರಾಜ್ಯದಲ್ಲಿ 12 ನೇ ಶತಮಾನದಲ್ಲಿ …

Read More »

ಅಧಿವೇಶನ ನೋಡಲು..ಸೌಧದ ಎದುರು ಶಾಲಾ ಮಕ್ಕಳ ಸಾಲು….

ಬೆಳಗಾವಿ- ಬೆಳಗಾವಿಯ ಸುವರ್ಣ ಸೌದದಲ್ಲಿ ಕಳೆದ ಐದು ದಿನಗಳಿಂದ ಕಲಾಪಗಳು ಸುಗಮವಾಗಿ ನಡೆಯುತ್ತಿವೆ ಕಲಾಪಗಳಲ್ಲಿ ಯಾವುದೇ ರಿತಿಯ ಗದಗಲ ಗಲಾಟೆಗಳು ಇಲ್ಲದೇ ಅರ್ಥಪೂರ್ಣವಾದ ಚರ್ಚೆಗಳು ನಡೆಯುತ್ತಿವೆ ಕಲಾಪಗಳನ್ನು ವೀಕ್ಷೀಸಿಸಲು ಬೆಳಗಾವಿ ನಗರದ ವಿವಿಧ ಶಾಲೆಗಳ ಮಕ್ಕಳು ಖುಷಿ ಖುಷಿಯಾಗಿ ಸುವರ್ಣ ಸೌಧಕ್ಕೆ ಆಗಮಿಸಿ ಕಲಾಪಗಳನ್ನು ವಿಕ್ಷಣೆ ಮಾಡುತ್ತಿದ್ದಾರೆ ಸುವರ್ಣ ವಿದಾನ ಸೌದದಲ್ಲಿ ಮಹಾದಾಯಿ ಕುರಿತು ಅರ್ಥಪೂರ್ಣವಾದ ಚರ್ಚೆ ನಡೆಯುತ್ತಿದೆ ಚರ್ಚೆಯಲ್ಲಿ ದಕ್ಷಿಣ ಕರ್ನಾಟಕದ ಶಾಸಕರು ಪಾಲ್ಗೊಂಡು ಈ ಭಾಗದ ರೈತರ …

Read More »

ಮೂರು ಭಾಗವಾಗಿ ಮೂರಾಬಟ್ಟಿಯಾದ..ಎಂಈಎಸ್….

ಬೆಳಗಾವಿ-. ಸೂಪರ್ ಸೀಡ್ ಆದ್ರೆ ಮತ್ತೆ ಚುನಾವಣೆಗೆ ಎದುರಾಗುತ್ತದೆ ಎಂಬ ಭಯದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಹದಿನಾಲ್ಕು ಜನ  ಎಂಈಎಸ್ ಸದಸ್ಯರು  ಶುಕ್ರವಾರ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕನ್ನಡ ಗುಂಪಿಗೆ ಬೆಂಬಲ ಕೊಡುವದಾಗಿ ಘೋಷಿಸಿ ಸೂಪರ್ ಸೀಡ್ ನಿಂದ ತಪ್ಪಿಸಿಕೊಳ್ಳಲು ವಿನೂತನ ಪ್ರಯತ್ನ ಮಾಡಿದ್ದಾರೆ ಮಹಾಪೌರ ಹಾಗು ಉಪ ಮಹಾಪೌರರು ಸೇರಿದಂತೆ ಕೆಲವು ಎಂಈಎಸ್ ನಗರ ಸೇವಕರು ಕರಾಳ ದಿನಾಚೆರಣೆಯಲ್ಲಿ ಪಾಲ್ಗೊಂಡು  ಸರಕಾರಕ್ಕೆ ಸವಾಲು ಹಾಕಿದ್ದರು ಸರ್ಕಾರ …

Read More »

ಊಭಯ ಸಧನಗಳಲ್ಲಿ ಮಹಾದಾಯಿ….

ಬೆಳಗಾವಿ- ಉಭಯ ಸಧನಗಳಲ್ಲಿ ಗುರುವಾರ ಮಹಾದಾಯಿ ಕುರಿತು ಮಹತ್ವದ ಚರ್ಚೆ ನಡೆಯಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ  ಮಹಾದಾಯಿ ಹಾಗು ಕಳಸಾ ಬಂಡೂರಿ ನಾಲಾ ಯೋಜನೆಯ ಕುರಿತು ಸರ್ಕಾರ ಕೈಗೊಂಡ ಕ್ರಮಗಳು ಹಾಗು ಈ ಕುರಿತು ನಡೆದ ಕಾನೂನಾತ್ಮಕ ಹೋರಾಟದ ಬೆಳವಣೆಗೆಗಳ ಕುರಿತು ಸುಧೀರ್ಘವಾದ ಹೇಳಿಕೆ ನೀಡಿದರು ಮುಖ್ಯಮಂತ್ರಿಗಳ ಹೇಲಿಕೆಯ ನಂತರ ಶಾಸಕ ಕೋನರೆಡ್ಡಿ ಮಾತನಾಡಿ ಕಳಸಾ ಬಂಡೂರಿ ಹಾಗು ಮಹಾದಾಯಿ ಯೋಜನೆಗಳ ಅನುಷ್ಠಾನಕ್ಕಾಗಿ ಅಖಂಡ ಕರ್ನಾಟಕದಲ್ಲಿ ಹೋರಾಟ ನಡೆಯುತ್ತಿದೆ ಈ …

Read More »

ಮುಂದಿನ ವರ್ಷ ಸರ್ಕಾರಿ ನೌಕರರ ವೇತನ ಸಮಿತಿ ರಚನೆ — ಮುಖ್ಯಮಂತ್ರಿ

ಬೆಳಗಾವಿ,- ಸರ್ಕಾರಿ ನೌಕರರ ವೇತನ ವೇತನ ಸಮಿತಿಯನ್ನು ಮುಂದಿನ ವರ್ಷ ರಚಿಸಲಾಗುವುದು. ಈ ಕುರಿತಂತೆ 2017ರ ಬಜೇಟ್‍ನಲ್ಲಿ ಘೋಷಣೆ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನಲ್ಲಿಂದು ಹೇಳಿದರು. ಸದಸ್ಯ ರಾಮಚಂದ್ರಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ 1966 ರಿಂದ 2016ರವರೆಗೆ ಐದು ವೇತನ ಆಯೋಗಗಳು ಹಾಗೂ ಎರಡು ವೇತನ ಸಮಿತಿಗಳನ್ನು ರಚಿಸಲಾಗಿದೆ. ಕಾಲಕಾಲಕ್ಕೆ ನೌಕರರ ವೇತನ ತಾರತಮ್ಯವನ್ನು ಸರಿದೂಗಿಸಲು ಕ್ರಮ ವಹಿಸಲಾಗಿದೆ. ಕೇಂದ್ರ ಸರ್ಕಾರದ ವೇತನಕ್ಕೆ …

Read More »

ಸಾಲ ಮನ್ನಾ ಸದನದಲ್ಲಿ ಕಾಂಗ್ರೆಸ್, ಬಿಜೆಪಿ ವಾಕ್ಸಮರ…..ಬಿಜೆಪಿಯಿಂದ ಸಭಾತ್ಯಾಗ

ಬೆಳಗಾವಿ-ವಿಧಾನಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ  ಬರ ನಿರ್ವಹಣೆ ಕುರಿತು ಸರ್ಕಾರದ ಪರವಾಗಿ ಉತ್ತರ ನೀಡಿದರು ಇದಕ್ಕೆ ತೃಪ್ತರಾಗದ ವಿರೋಧ ಪಕ್ಷದ ನಾಯಕ ಜಗದಿಶ ಶೆಟ್ಟರ್ ರಾಜ್ಯದಲ್ಲಿ ಒಂದೇ ಒಂದು ಗೋಶಾಲೆ ತೆರೆದಿಲ್ಲ,ಮೇವು ಬ್ಯಾಂಕ್ ಇಲ್ಲ ವಿದ್ಯತ್ತ ಸಮಸ್ಯೆ ಕುರಿತು ಸ್ಪಷ್ಠವಾದ ಉತ್ತರ ನಿಡಿಲ್ಲ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ  ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು ಈ ಸಂಧರ್ಭದಲ್ಲಿ ಮದ್ಯ ಪ್ರವೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯಸರ್ಕಾರ …

Read More »

ಕಬ್ಬಿಗೆ ಮೂರು ಸಾವಿರ ರೂ ದರ ನಿಗದಿಯಾಗಲಿ-ಶೆಟ್ಟರ್

ಬೆಳಗಾವಿ,ನೋಟುಗಳ ರದ್ದತಿಯಿಂದ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಕುಂಟು ನೆಪ ಹೆಳುತ್ತಿದೆ ಕುಣಿಯಲಿಕ್ಕೆ ಬಾರದವರು ನೆಲ ಡೊಂಕೆಂದರು ಎನ್ನುವಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸು ಕೆಲಸ ಮಾಡುತ್ತಿದೆ ರಾಜ್ಯದಲ್ಲಿ ಸರಿಯಾಗಿ ಆರ್ಥಿಕ ನಿರ್ವಹಣೆ ಆಗದ ಕಾರಣ ಸಮಸ್ಯೆ ಎದುರಾಗಿದೆ ಎಂದು ಜಗದೀಶ ಶೆಟ್ಟರ್ ಆರೋಪಿಸಿದರು ಸುವರ್ಣ ವಿಧಾನ ಸೌಧದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ನೋಟು ನಿಷೇಧದಿಂದ ಆದಾಯ ಸಂಗ್ರಹದಲ್ಲಿ ನಷ್ಟವಾಗಿದೆ ಎಂದು ರಾಜ್ಯ …

Read More »