ಬೆಳಗಾವಿ- ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಬೆಳಗಾವಿ ಪಾಲಿಕೆಯ ಮಹಾಪೌರ ಸರೀತಾ ಪಾಟೀಲ ಹಾಗು ಉಪ ಮೇಯರ್ ಗೆ ಸರ್ಕಾರ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದು ಸಮಗ್ರ ವರದಿ ನೀಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಕೂಡಾ ಬರೆದು ನಾಡ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಪರಶಿಷ್ಟ ಜಾತಿ ಪರಶಿಷ್ಟ ಪಂಗಡದ ಅನುದಾನ ಬಳಕೆಯಾಗಿಲ್ಲ ಎಸ್ ಎಫ …
Read More »ಕೆಎಲ್ಇ ಶತಮಾನೋತ್ಸವ ಮ್ಯೂಜಿಯಂ ಉದ್ಘಾಟಿಸಿದ ಶಭಾನಾ ,ಆಜ್ಮಿ
ಶನಿವಾರ ರಂದು ಲಿಂಗರಾಜ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಕೆಎಲ್ಇ ಶತಮಾನೋತ್ಸವ ಮ್ಯೂಜಿಯಂನ್ನು ಖ್ಯಾತ ನಟಿ, ಸಾಮಾಜಿಕ ಕಾರ್ಯಕರ್ತೆ ಹಾಗೂ ಪೂರ್ವ ರಾಜ್ಯಸಭಾ ಸದಸ್ಯೆ ಶಭಾನಾ ಆಜ್ಮೀ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಾಮಾಜಿಕ ಕ್ರಾಂತಿಯಲ್ಲಿ ಕೆಎಲ್ಇ ಕೊಡುಗೆಯನ್ನು ಕೇವಲ ಕೇಳಿ ತಿಳಿದಿದ್ದೆ ಆದರೆ ಇಲ್ಲಿಗೆ ಬಂದ ನೋಡಿದಾಗ ಅರಿವಾಯಿತು ಅದರ ವಿಸ್ತಾರ ವ್ಯಾಪ್ತಿ ಸಮಾಜ ಪರಿವರ್ತನೆಯಲ್ಲಿನ ಪರಿಶ್ರಮವನ್ನು ತಿಳಿದುಕೊಂಡೆ. ಅಗಧವಾದ ಜ್ಞಾನದಾಸೋಹವನ್ನು ಸಮಾಜಕ್ಕೆ ಧಾರೆಯೆರೆದ ಕೆಎಲ್ಇ …
Read More »ಮೇಯರ್ ಸರೀತಾ ಪಾಟೀಲ ಪಾಲಿಕೆಗೆ ಹಾಜರ್
ಬೆಳಗಾವಿ- ಎಂಈಎಸ್ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗವಹಿಸಿ ವಿವಾದಕ್ಕೆ ಕಾರಣವಾಗಿರುವ ಬೆಳಗಾವಿ ಪಾಲಿಕೆ ಮೇಯರ್ ಸರೀತಾ ಪಾಟೀಲ ಉಪ ಮೇಯರ್ ಸಂಜಯ ಶಿಂದೆ ಶಾಸಕ ಸಂಬಾಜಿ ಪಾಟೀಲ ಸೇರಿದಂತೆ ಎಲ್ಲ ಎಂಈಎಸ್ ನಗರ ಸೇವಕರು ಪಾಲಿಕೆ ಕಚೇರಿಗೆ ಆಗಮಿಸಿ ಪಾಲಿಕೆಯ ಸಾಮಾನ್ಯ ಸಭೆ ನಡೆಸಲು ಮುಂದಾಗಿದ್ದಾರೆ ಶಾಸಕ ಸಂಬಾಜಿ ಪಾಟೀಲರ ಮನೆಯಲ್ಲಿ ಸಭೆ ನಡೆಸಿ ನೇರವಾಗಿ ಪಾಲಿಕೆ ಕಚೇರಿಗೆ ಆಗಮಿಸಿದ ಅವರು ಸಾಮಾನ್ಯ ಸಭೆ ನಡೆಸಲು ನಿರ್ಧರಿಸಿದ್ದು ಸಭೆಯಲ್ಲಿ ಪಾಲ್ಗೊಳ್ಳುವಂತೆ …
Read More »ಮೇಯರ್ ಚೇಂಬರ್ ಗೆ ಕಪ್ಪು ಮಸಿ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಸರಿತಾ ಪಾಟೀಲ ಹಾಗು ಉಪ ಮೇಯರ್ ಸಂಜಯ ಶಿಂದೆ ಅವರ ಚೇಂಬರ್ ಬಾಗಿಲಿಗೆ ಹಾಗು ನಾಮಫಲಕಕ್ಕೆ ನಾರಾಯಣ ಗೌಡ ಬಣದ ಕಾರ್ಯಕರ್ತರು ಕಪ್ಪು ಮಸಿ ಬಳಿದು ಎಂಈಎಸ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ ಬೆಳಗ್ಗೆ ಪಾಲಿಕೆ ಕಚೇರಿಗೆ ನುಗ್ಗಿದ ಕರವೇ ಕಾರ್ಯಕರ್ತರು ಕಪ್ಪು ಮಸಿ ಬಳಿದು, ಪಾಲಿಕೆ ಮುಂದೆ ಧರಣಿ ನಡೆಸಿ, ಪಾಲಿಕೆ ಸೂಪರ್ ಸೀಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ
Read More »ಪ್ಲಾಸ್ಟಿಕ ಅಂಗಡಿಗಳ ಮೇಲೆ ಪಾಲಿಕೆ ಆಯುಕ್ತರ ದಾಳಿ ಆರು ಕ್ವಿಂಟಲ್ ಪ್ಲಾಸ್ಟಿಕ ವಶ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರು ಶುಕ್ರವಾರ ಸಂಜೆ ನಗರದಲ್ಲಿರುವ ಹೋಲ್ ಸೇಲ್ ಪ್ಲಾಸ್ಟಿಕ ಅಂಗಡಿಗಳ ಮೇಲೆ ದಾಳಿ ಮಾಡಿ ಸುಮಾರು ಆರು ಕ್ವಿಂಟಲ್ ಪ್ಲಾಸ್ಟಿಕ ವಶಪಡಿಸಿಕೊಂಡಿದ್ದಾರೆ ಪಾಲಿಕೆಯ ಆರೋಗ್ಯಾಧಿಕಾರಿ ನಾಡಗೌಡ,ಪರಿಸರ ಅಭಿಯಂತರ ಯದಯಕುಮಾರ ಸೇರಿದಂತೆ ಪಾಲಿಕೆಯ ತಂಡ ಆಯುಕ್ತ ಶಶಿಧರ ಕುರೇರ ಅವರ ನೇತ್ರತ್ವದಲ್ಲಿ ಗಣಪತಿ ಗಲ್ಲಿ, ಮಾರುತಿ ಗಲ್ಲಿ ,ಖಡೇಬಝಾರ ಮಾರುತಿ ಗಲ್ಲಿ ರವಿವಾರ ಪೇಠೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಅಂಗಡಿಗಳ ಮೇಲೆ …
Read More »ಎಂಈಎಸ್ ಮುಖಕ್ಕೆ ರಾಜ್ ಠಾಕ್ರೆ ಮಂಗಳಾರತಿ
ಬೆಳಗಾವಿ- ನಮ್ಮ ಮಹಾರಾಷ್ಟ್ರದಲ್ಲಿ ನಾನು ಸಿಎಂ ಇದ್ದಾಗ ಇಲ್ಲಿಯ ಮಹಾನಗರ ಪಾಲಿಕೆಯವರು ಮಹಾರಾಷ್ಟ್ರ ಉದಯವಾದ ದಿನ ಯಾರಾದರೂ ಕರಾಳ ದಿನ ಆಚರಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರೆ ಅವರನ್ನು ಒದ್ದು ಜೈಲಿಗೆ ಹಾಕಿಸುತ್ತಿದ್ದೆ ಎಂದು ಮಹಾರಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಎಂಈಎಸ್ ಮೂಖಕ್ಕೆ ಮಂಗಳಾರತಿ ಮಾಡಿದ್ದಾರೆ ಮಹಾರಾಷ್ಟ್ರದ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ ರಾಜ್ ಠಾಖ್ರೆ ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್ ಕರಾಳ ದಿನ ಆಚರಣೆ …
Read More »ಸಮಿತಿಗೆ ಶಾಕ್..ಮೇಯರ್ ಚೇಂಬರ್ ಗೆ..ಲಾಕ್…!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗು ಉಪ ಮೇಯರ್ ಇಬ್ಬರೂ ಮಾಡಬಾರದ ಕಿತಾಪತಿ ಮಾಡಿ ಈಗ ಫೋನ್ ಸ್ವಿಚ್ ಆಫ್ ಮಾಡಿ ನಾಟ್ ರೀಚೇಬಲ್ ಆಗಿರುವದು ಹಾಸ್ಯಾಸ್ಪದದ ಸಂಗತಿಯಾಗಿದೆ ರಾಜ್ಯೋತ್ಸವದ ದಿನ ಎಂಈಎಸ್ ಕರಾಳ ದಿನ ಆಚರಿಸಿತ್ತು ಈ ಕರಾಳ ದಿನಾಚರಣೆಯಲ್ಲಿ ಮೇಯರ್ ಸರೀತಾ ಪಾಟೀಲ,ಹಾಗು ಉಪ ಮೇಯರ್ ಸಂಜಯ ಶಿಂಧೆ ಶಾಸಕರಾದ ಅರವಿಂದ ಪಾಟೀಲ ಸಂಬಾಜಿ ಪಾಟೀಲ ಮತ್ತು ಕೆಲವು ನಗರ ಸೇವಕರು ಭಾಗವಹಿಸಿದ್ದರು ಸರ್ಕಾರ ಈಗ …
Read More »ಬೆಳಗಾವಿ ಪಾಲಿಕೆಯನ್ನು ಸೂಪರ್ ಸೀಡ್ ಮಾಡಿ,ಗಡಿಯಲ್ಲಿ ಕರವೇ ಕಿಡಿ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಸೇರಿದಂತೆ ಎಂಈಎಸ್ ನಗರ ಸೇವಕರು ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಪುಂಡಾಟಿಕೆ ಪ್ರದರ್ಶಿಸಿದ್ದು ರಾಜ್ಯ ಸರ್ಕಾರ ಕೂಡಲೇ ಪಾಲಿಕೆಯನ್ನು ಸೂಪರ್ ಸೀಡ್ ಮಾಡುವಂತೆ ಒತ್ತಾಯಿಸಿ ಕರವೇ ಜಿಲ್ಲಾಧಿಕಾರಿಗಳ ಕಚೇರಿ ಎದುರು ಟೆಂಟ್ ಹಾಕಿದೆ ಪಾಲಿಕೆಯನ್ನು ಸೂಪರ್ ಸೀಎ್ ಮಾಡಬೇಕು ಶಾಸಕ ಸಂಬಾಜಿ ಪಾಟೀಲ ಹಾಗು ಅರವಿಂದ ಪಾಟೀಲರ ಸದಸ್ಯತ್ವ ರದ್ದು ಮಾಡಬೇಕು ಎಂದು ಕರವೇ ಒತ್ತಾಯಿಸಿದೆ ರಾಜ್ಯ ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡಿದರೆ …
Read More »ಮದುವೆಯಾಗಿ ಎರಡು ಮಕ್ಕಳಾದರೂ ಶಾಧಿ ಭಾಗ್ಯದ ಹಣ ಬಂದಿಲ್ಲ..!
ಬೆಳಗಾವಿ- ರಾಜ್ಯದಲ್ಲಿ ಶಾಧಿ ಭಾಗ್ಯ ಯೋಜನೆಯಲ್ಲಿ ೨೮ ಸಾವಿರ ಅರ್ಜಿಗಳು ಬಾಕಿ ಇವೆ ಅದಕ್ಕಾಗಿ ಕೂಡಲೇ ೧೦೦ ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗಿದ್ದು ಅನುದಾನ ನೀಡುವದಾಗಿ ಸಿಎಂ ಭರವಸೆ ನೀಡಿದ್ದಾರೆ ಎಂದು ಅಲ್ಪಸಂಖ್ಯಾತ,ಹಿಂದುಳಿದ,ಹಜ್ ಇಲಾಖೆಯ ಕಾರ್ಯದರ್ಶಿ ಮಹ್ಮದ ಮೋಹಸೀನ ತಿಳಿಸಿದ್ದಾರೆ ಬೆಳಗಾವಿ:ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ, ಹಜ್ ಇಲಾಖೆಗಳ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸೀನ್ ಇಲಾಖೆಗಳ ಪ್ರಗತಿ ಪರಿಶೀಲನೆ ಇಂದು ಡಿಸಿ ಕಚೇರಿ ಸಭಾಂಗಣದಲ್ಲಿ ನಡೆಸಿದರು. ಜಿಲ್ಲಾಧಿಕಾರಿ …
Read More »ಮೇಯರ್ ನೆತ್ತಿಯ ಮೇಲೆ ಅಮಾನತಿನ ತೂಗುಗತ್ತಿ..!
ಬೆಳಗಾವಿ- ಗಡಿಯಲ್ಲಿ ನಾಡವಿರೋಧಿ ಎಂಈಎಸ್ ಪುಂಡಾಟಿಕೆ ವಿಪರೀತವಾಗಿದೆ ಮೇಯರ್ ಆದ ಮರು ದಿನ ಮಹಾರಾಷ್ಟ್ರ ಮುಖ್ಯಮಂತ್ರಿ ದವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಗಡಿವಿವಾದದ ಕುರಿತು ಸಮಾಲೋಚನೆ ಮಾಡಿ ಪುಂಡಾಟಿಕೆ ಪ್ರದರ್ಶಿಸಿದ್ದ ಮೇಯರ್ ಸರೀತಾ ಪಾಟೀಲ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಸವಾಲು ಹಾಕಿದ್ದು ಇವರ ನೆತ್ತಿಯ ಮೇಲೆ ಅಮಾನತಿನ ತೂಗುಗತ್ತಿ ನೇತಾಡುತ್ತಿದೆ ರಾಜ್ಯೋತ್ಸವದ ದಿನ ಎಂಈಎಸ್ ಆಯೋಜಿಸಿದ್ಧ ಕರಾಳ ದಿನಾಚರಣೆಯಲ್ಲಿ ಶಾಸಕ ಸಂಬಾಜಿ ಪಾಟೀಲ,ಅರವಿಂದ ಪಾಟೀಲ.ಮೇಯರ್ ಸರೀತಾ ಪಾಟೀಲ ಉಪ …
Read More »