ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ ಸಾಂಬ್ರಾ ವಿಮಾನ ನಿಲ್ದಾಣದಕ್ಕೆ ಆಗಮಿಸಿದ್ಬೈದಾರೆ ಲಹೊಂಗಲ, ಸವದತ್ತಿ ತಾಲೂಕಿನ ಬರ ಪೀಡಿತ ಪ್ರದೇಶಗಳಿಗೆ ಭಭೇಟಿನೀಡಲಿದ್ದಾರೆ ಈ ಸಂಧರ್ಭದಲ್ಲಿ ಮಾದ್ಯಮಗಳ ಜತೆ ಮಾತನಾಡಿದ ಅವರು ಸಚಿವ ತನ್ವೀರ್ ಸೇಠ ಅಶ್ಲಿಲ್ ಚಿತ್ರ ವೀಕ್ಷಣೆ ಪ್ರಕರಣ. ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ತನ್ವೀರ್ ಸೇಠ ಅವರಿಂದ ಪ್ರಕರಣ ವರದಿ ಕೇಳಲಾಗುದೆ. ವಾಟ್ಸ್ ಅಪ್ ಸ್ಕ್ರೋಲ್ ಮಾಡುವಾಗ ಅಶ್ಲಿಲ್ ಚಿತ್ರ ಬಂದಿದೆ. ತಪ್ಪು ಯಾರು ಮಾಡಿದ್ರು ತಪ್ಪೇ. ಇದು …
Read More »ಕೆಎಲ್ಇ ಸಂಸ್ಥೆಯ ಮರೆಯಲಾಗದ ಕ್ಷಣಗಳು
ಬೆಳಗಾವಿ- ಬೆಳಗಾವಿಯ ಕೆಎಲ್ಇ ಸಂಸ್ಥೆಗೆ ಭಾರತದದ ಅನೇಕ ಜನ ಪ್ರಧಾನಿಗಳು ರಾಷ್ಟ್ರಪತಿಗಳು ಸೇರಿದಂತೆ ವಿದೇಶದ ಮಂತ್ರಿಗಳು ಸಿಲೆಬ್ರಿಟಿಗಳು ಬಂದು ಹೋಗಿದ್ದಾರೆ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಕೆ ಎಲ್ ಇ ಸಂಸ್ಥೆಗೆ ಗಣ್ಯರು ಭೇಟಿ ನೀಡಿದ ಅಪರೂಪದ ಚಿತ್ರಗಳು ಲಭ್ಯವಾಗಿವೆ ರಾಜೀವ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಭೇಟಿ ನೀಡಿದ್ದರು ಅಂದಿನ ಪೆಟ್ರೋಲಿಂ ಸಚಿವರಾಗಿದ್ದ ಬಿ ಶಂಕರಾನಂದ ಪ್ರಭಾಕರ ಕೋರೆ ಹಾಗು ಪ್ರಕಾಶ ಹುಕ್ಕೇರಿ …
Read More »ಅಧಿವೇಶನದ ಸಂಧರ್ಭದಲ್ಲಿ ಮರಾಠಿ ಮೇಳಾವ್ ಕಿರಿಕ್
ಬೆಳಗಾವಿ- ರಾಜ್ಯ ಸರ್ಕಾರ ನವ್ಹೆಂಬರ ೨೧ ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಿದ್ದು ಇದಕ್ಕೆ ಪ್ರತಿಯಾಗಿ ಎಂಈಎಸ್ ಮರಾಠಿ ಮಹಾ ಮೇಳಾವ್ ನಡೆಸಲು ಅನುಮತಿ ನೀಡುವಂತೆ ನಗರ ಪೋಲೀಸ್ ಆಯುಕ್ರರಿಗೆ ಮನವಿ ಅರ್ಪಿಸಿದೆ ಶಾಸಕ ಸಂಬಾಜಿ ಪಾಟೀಲ,ಅರವಿಂದ ಪಾಟೀಲ ಹಾಗು ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಅನೇಕ ಎಂಈಎಸ್ ನಾಯಕರು ನಗರ ಪೋಲೀಸ್ ಆಯುಕ್ತರನ್ನು ಭೇಟಿ ಮಾಡಿ ಮೇಳಾವ್ ನಡೆಸುವದಾಗಿ ಮಾಹಿತಿ ನೀಡಿದರು …
Read More »ಕೈಯಲ್ಲಿ ಪೊರಕೆ ಹಿಡಿದು ನಗರವನ್ನು ಕ್ಲೀನ್.ಕ್ಲೀನ್ ಮಾಡಿದ ಕೆಎಲ್ಇ ವಿಧ್ಯಾರ್ಥಿಗಳು
ಬೆಳಗಾವಿ- ಗುರುವಾರ ಬೆಳಗಿನ ಜಾವ ಕೆಎಲ್ಇ ಸಂಸ್ಥೆಯ ಹದಿನೈದು ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಬೆಳಗಾವಿ ನಗರಾದ್ಯಂತ ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛ ಬೆಳಗಾವಿ ಸುಂದರ ಬೆಳಗಾವಿ ಎಂದು ಘೋಷಣೆ ಕೂಗುತ್ತ ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮೂಡಿಸುತ್ತ ಬೆಳಗಾವಿ ನಗರವನ್ನು ಸ್ವಚ್ಛ ಗೊಳಿಸಿ ತಮ್ಮ ಸಂಸ್ಥೆಯ ಶತಮಾನೋತ್ಸವ ಆಚರಿಸಿದರು ಬೆಳಗಾವಿ ಬಸ್ ನಿಲ್ದಾಣ,ನ್ಯು ಗಾಂಧೀ ನಗರ, ಆಝಾಧ ನಗರ ,ಆಝಮ ನಗರ, ಶಾಹು ನಗರ , ಕಾಲೇಜು ರಸ್ತೆ, ರವಿವಾರ ಪೇಠೆ …
Read More »ನಿಸ್ವಾರ್ಥ ಸೇವೆಯ ಶಿಖರ ” ಪ್ರಭಾಕರ”
ಬೆಳಗಾವಿ- ಬರೊಬ್ಬರಿ ಒಂದು ಶತಮಾನದ ಹಿಂದೆ ಸಪ್ತ ಋಷಿಗಳು ಕಂಡ ಕನಸಿಗೆ ರೆಕ್ಕೆಗಳನ್ನು ಕಟ್ಟಿ ಸಪ್ತರ್ಷಿಗಳು ಸಂಸ್ಥಾಪಿಸಿದ ಕೆಎಲ್ಇ ಸಂಸ್ಥೆಯನ್ನು ಹಳ್ಳಿಯಿಂದ ದಿಲ್ಲಿಗೆ ದಿಲ್ಲಿಯಿಂದ ದುಬಾಯಿ ವರೆಗೆ ಬೆಳೆಸಿ ಸಂಸ್ಥೆಯ ಕದಂಬ ಬಾಹುಗಳನ್ನು ಜಾಗತಿಕ ಮಟ್ಡದಲ್ಲಿ ಪಸರಿಸಿ ಕನ್ನಡ ನಾಡಿನ, ಭಾರತದದ ಕೀರ್ತಿಯನ್ನು ಬೆಳಗಿ ಕನ್ನಡ ನೆಲದ ಹಿರಿಮೆಯನ್ನು ಹೆಚ್ಚಿಸಿ ಎಲ್ಲರ ಹೃದಯ ಸಿಂಹಾಸನದಲ್ಲಿ ಅಷ್ಠ ಋಷಿಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆ ಪಾತ್ರರಾದ ಸಾದಕ ಡಾ ಪ್ರಭಾಕರ ಕೋರೆ …
Read More »ಕ್ರಾಂತಿ ಅಂದ್ರೆ ಇದಪ್ಪ..ಮೋದಿಯ ಮೋಡಿಗೆ.ಎಲ್ಲರೂ ಜೈ.ಹೋ..ಅಂದ್ರಪ್ಪ
ಬೆಳಗಾವಿ- ಆ ಕ್ರಾಂತಿ ಈ ಕ್ರಾಂತಿ ಅಂತ ನಾವು ಕೇಳಿದ್ವಿ.ಪುಸ್ತಕಳಲ್ಲಿ ಓದಿದ್ವಿ ಆದರೆ ಕ್ರಾಂತಿ ಅಂದರೆ ಹೇಗಿರುತ್ತದೆ ಅನ್ನೋದನ್ನ ನಾವು ನೋಡಿರಲಿಲ್ಲ ಕ್ರಾಂತಿ ಅಂದ್ರೆ ಇದಪ್ಪ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ತೋರಿಸಿ ಕೊಟ್ಟಿದ್ದಾರೆ ರಾತ್ರೋ ರಾತ್ರಿ ೫೦೦ ಹಾಗು ೧೦೦೦ ಸಾವಿರ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿ ಸಾವಿರ ಸಾವಿರ ಕೋಟಿ ಹಣ ಲೂಟಿ ಮಾಡಿದ ಖದೀಮರಿಗೆ ಪ್ರಧಾನಿ ನರೇಂದ್ರ ಮೋದಿ ಲಗಾಮು ಹಾಕಿದ್ಸಾರೆ ಈಗ ಮನೆಗೆ …
Read More »ಆಸ್ತಿ ತೆರಿಗೆ ಆಯ್ತು ಜಾಸ್ತಿ…ಅಧಿಕಾರ ಉಳಿಸಿಕೊಳ್ಳಲು ಪಾಲಿಕೆಯಲ್ಲಿ ನಡೆಯತು,ಮಿಲಾಪ ಕುಸ್ತಿ..!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸೂಪರ್ ಸೀಡ್ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ದೊಡ್ಡ ನಾಟಕವೇ ನಡೆಯಿತು ಸರ್ರನೇ ಸಭೆಗೆ ಬಂದ ಮಹಾಪೌರ ಸರೀತಾ ಪಾಟೀಲ ಆಸ್ತಿ ತೆರಿಗೆ ಹೆಚ್ಚಿಸುವ ರೂಲಿಂಗ ಕೊಟ್ಟು ಭರ್ರನೇ ಸಭೆ ಮುಗಿಸಿದ ಘಟನೆ ನಡೆಯಿತು ಸಭೆ ಆರಂಭ ವಾಗುತ್ರದ್ದಂತೇಯೇ ನಗರ ಸೇವಕ ರಮೇಶ ಸೊಂಟಕ್ಕಿ ಮಾತನಾಡಿ ಮಹಾಪೌರರಿಗೆ ಸಭೆ ನಡೆಸುವ ನೈತಿಕ ಹಕ್ಕಿಲ್ಲ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮೇಯರ್ ಬೆಳಗಾವಿಯ ಜನ …
Read More »ಕನಡ ಶಾಲೆಯ ದ್ವಂಸ ಕನ್ನಡಿಗರ ಆಕ್ರೋಶ
ಬೆಳಗಾವಿ-ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ತೀವ್ರಗೊಂಡಿದೆ. ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಣೆ ಮಾಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಇಂದು ದುಷ್ಕರ್ಮಿಗಳು ಕನ್ನಡ ಶಾಲೆಯೊಂದಕ್ಕೆ ದ್ವಂಸಗೊಳಿಸಿದ್ದಾರೆ. ಕನ್ನಡ ಶಾಲೆ ಧ್ವಂಸ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಿಗೇ ಸುಟ್ಟು ಭಸ್ಮವಾದ ದಾಖಲೆಗಳು, ಚೆಪ್ಪಾಪಿಲ್ಲಿಯಾದ ಶಾಲೆಯ ಡೆಸ್ಕಗಳು. ಇದು ಬೆಳಗಾವಿ ನಗರದ ಶಹಾಪುರದ ಭಾರತ ನಗರದ ಕನ್ನಡ ಶಾಲೆ ನಂ.೧೭. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ದುಷ್ಕೃತ್ಯ ಎಸಗಿದ್ದಾರೆ. …
Read More »ಬೆಳಗಾವಿ ನಗರದ ಕನ್ನಡ ಶಾಲೆಯ ದಾಖಲೆಗಳಿಗೆ ಬೆಂಕಿ
ಬೆಳಗಾವಿ:ನಗರದ ಶಹಾಪುರ ಭಾರತ ನಗರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ೧೭ ರಲ್ಲಿ ಕಿಡಿಗೇಡಿಗಳು ಮಕ್ಕಳ ಡೆಸ್ಕ್ ಮುರಿದು ಕನ್ನಡದ ದಾಖಲೆಗಳಿಗೆ ಬೆಂಕಿ ಹಚ್ವಿದ ಘಟನೆ ಭಾನುವಾರ ಮದ್ಯರಾತ್ರಿ ನಡೆದಿದೆ ದಾಖಲಾತಿಗಳನ್ನು ಮನಬಂದಂತೆ ಸುಟ್ಟಿದ್ದಾರೆ. ಶಹಾಪುರ ಪೊಲೀಸ್ ಠಾಣೆಗೆ ಹೊಂದಿಕೊಂಡಂತೆ ಇರುವ ಈ ಶಾಲೆಗೆ ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದಾಗ ಇಲ್ಲಿ ಕಿಡಿಗೇಡಿಗಳು ಅಂದಾದುಂದಿ ಪಾರ್ಟಿ ಮಾಡಿ ಸರಾಯಿ ಬಾಟಲಿಗಳನ್ನು ಶಾಲೆಯಲ್ಲಿಯೇ ಎಸೆದು …
Read More »ನಾಡು ನುಡಿ ವಿಚಾರದಲ್ಲಿ ಪ್ರತ್ಯೇಕ ಶಾಸನ ಸಮೀತಿ ರಚಿಸುವ ಚಿಂತನೆ
ಬೆಳಗಾವಿ- ರಾಜ್ಯೋತ್ಸವದ ದಿನ ಎಂಈಎಸ್ ಕರಾಳ ದಿನಾಚರಣೆಯಲ್ಲಿ ಭಾಗವಹಿಸಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ನನಗಿಲ್ಲ ಅದು ರಾಜ್ಯಪಾಲರ ವ್ಯಾಪ್ತಿಗೆ ಬರುತ್ತದೆ ನಾಡು ನುಡಿ ನೆಲ ಜಲದ ವಿಚಾರದಲ್ಲಿ ಹೊಸ ಕಮೀಟಿ ಸೆಟಪ್ ಮಾಡುವ ವಿಚಾರ ಇದೆ ಎಂದು ವಿಧಾನಸಭೆಯ ಅಧ್ಯಕ್ಷ ಕೋಳಿವಾಡ ತಿಳಿಸಿದರು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನದ ಪೂರ್ವ ತಯಾರಿಯ ಪರಶೇಲನೆ ನಡೆಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾಡು ನುಡಿಯ …
Read More »