ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ I A S ಅಧಿಕಾರಿಯೊಬ್ಬರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಿಸಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಲ್ಲಿ I A S ಅಧಿಕಾರಿಗಳೇ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತದ್ದರು ಆದರೆ ಬೆಳಗಾವಿಯಲ್ಲಿ ಮಾತ್ರ ಕೆ ಎ ಎಸ್ ಅಧಿಕಾರಿಗಳು ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು ಬೆಳಗಾವಿ ನಗರ ಈಗ ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರಿಕೊಂಡಿರುವದರಿಂದ ರಾಜ್ಯ ಸರ್ಕಾರ ಮಂಗಳವಾರ ಸಂಜೆ ಬೆಳಗಾವಿ ಮಹಾನಗರ ಪಾಲಿಕೆ I …
Read More »ಪ್ರತ್ಯೇಕ ರಾಜ್ಯಕ್ಕೆ ಜನಾಭಿಪ್ರಾಯ ಸಂಗ್ರಹ- ಗಡಾದ
ಬೆಳಗಾವಿ- ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃಧ್ದಿಯನ್ನು ನಿರ್ಲಕ್ಷ ಮಾಡಿದ್ದನ್ನು ಖಂಡಿಸಿ, ಉತ್ತರ ಕರ್ನಾಟಕ ಅಭಿವೃದ್ದ ವೇಧಿಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಮಾಡಬೇಕಾ ಬೇಡವಾ ಎಂದು ಜನಾಭಿಪ್ರಾಯಕ್ಕೆ ಮುಂದಾಗಿದೆ. ಹೌದು ಕರ್ನಾಟಕ ಏಕಿಕರಣ ವಾಗಿ 5 ದಶಕಗಳು ಕಳೆದರು ಆಡಳಿತಕ್ಕೆ ಬಂದ ಸರ್ಕಾರಗಳು ಉತ್ತರ ಕರ್ನಾಟಕದ 13 ಜಿಲ್ಲೆಗಳ ಅಭಿವೃದ್ದಿಯನ್ನು ಸಂಪೂರ್ಣ ನಿರ್ಲಕ್ಷ ಮಾಡುತ್ತಾ ಬಂದಿವೆ. ಎಲ್ಲ ಸರ್ಕಾರಗಳು ಉತ್ತರ ದಕ್ಷಣ ಎಂಬ …
Read More »ಮಟನ್ ಗಾಗಿ ಕಿತ್ತಾಟ ಮದುವೆಯಲ್ಲಿ ಬಡಿದಾಟ
ಬೆಳಗಾವಿ- ಬೆಳಗಾವಿಯ ವಡಗಾವಿಯ ಇದಗಾ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಮದುವೆಯ ರಿಸಿಪ್ಷನ್ ನಡೆಯುತ್ತಿದ್ದು ಊಟ ಬಡಿಸುವಾಗ ಮಟನ್ ಪೀಸ್ ಹಾಕದ ಕಾರಣ ವಧು ವರರ ಎರಡು ಕಡೆಯ ಯುವಕರು ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ ಖಂಜರ್ ಗಲ್ಲಿಯ ವಧುವಿನ ಜೊತೆ ವಡಗಾಂವಿಯ ವರನ ಮದುವೆ ಆಗಿತ್ತು ಕೋತ್ವಾಲ ಗಲ್ಲಿಯ ಕಲ್ಯಾಣ ಮಂಟಪದಲ್ಲಿ ನಿಖಾ ಆಗಿತ್ತು ಸೋಮವಾರ ವಲೀಮಾ ವಡಗಾವಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವಾಗ ಮಟನ್ ಪೀಸ್ ಸಿಗದ ಕಾರಣ …
Read More »ಕ್ಯುರೇಟಿವ್ ಪಿಟಿಶನ್. ಉಮೇಶ ರೆಡ್ಡಿಗೆ ಗಲ್ಲು ಶಿಕ್ಷೆಯ ಟೇನಶನ್
ಬೆಳಗಾವಿ- ಕುಖ್ಯಾತ ರೇಪಿಸ್ಟ ಉಮೇಶ ರೆಡ್ಡಿಗೆ ಜೀವದಾನ ನೀಡುವ ಎಲ್ಲ ಬಾಗಿಲುಗಳು ಬಹುಶ ಬಂದ್ ಆದಂತೆ ಕಾಣುತ್ತಿದೆ ಸುಪ್ರೀಂ ಕೋರ್ಟಿನಲ್ಲಿ ಉಮೇಶ ರೆಡ್ಡಿ ದಾಖಲಿಸಿದ ಮರು ಪರಶೀಲನಾ ಅರ್ಜಿ ತಿರಸ್ಕೃತಗೊಂಡಿದ್ದು ಆತ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಕ್ಯುರೇಟಿವ್ ಪಿಟಿಶನ್ ದಾಖಲಿಸಲು ನಿರ್ಧರಿಸಿದ್ದು ಈ ಪಿಟಿಶನ್ ತಿರಸ್ಕೃತಗೊಳ್ಳುವ ಸಾದ್ಯತೆ ಇದ್ದು ಉಮೇಶ ರೆಡ್ಡಿಗೆ ಗಲ್ಲು ಗ್ಯಾರಂಟಿಯಾದಂತಾಗಿದೆ ಸೋಮವಾರ ಕ್ಯರೇಟಿವ್ ಪಿಟಿಶನ್ ದಾಖಲಾದರೆ ಅದು ಕೂಡಾ ತಿರಸ್ಕೃತಗೊಂಡು ಸೋಮವಾರ ಸಂಜೆಯೇ ಉಮೇಶ ರೆಡ್ಡಿಯ …
Read More »ಕಿತ್ತೂರ ರಾಷ್ಟ್ರೀಯ ಸ್ಮಾರಕ ಘೋಷಣೆಗೆ ಪ್ರಯತ್ನ-ಜಾರಕಿಹೊಳಿ
ಬೆಳಗಾವಿ: ಇದೇ 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಈ ಉತ್ಸವದ ಅಂಗವಾಗಿ ಬೈಲಹೊಂಗಲನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಬಳಿಯಿಂದ ಚನ್ನಮ್ಮನ ವಿಜಯೋತ್ಸವ ವೀರಜ್ಯೋತಿ ಸಂಚಾರಕ್ಕೆ ಭಾನುವಾರ(ಅ.16) ಚಾಲನೆ ನೀಡಲಾಯಿತು. ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದ ಪ್ರತೀಕವಾಗಿರುವ ಈ ವೀರಜ್ಯೋತಿಯ ಸಂಚಾರದೊಂದಿಗೆ ಈ ಬಾರಿಯ ಕಿತ್ತೂರು ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಂತಾಗಿದೆ. ಸಣ್ಣ ಕೈಗಾರಿಕೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ ಜಾರಕಿಹೊಳಿ ಅವರು, …
Read More »ವಿಧ್ಯಾರ್ಥಿಗಳಿಗೆ ಆಸರೆಯಾದ ಲಕ್ಷ್ಮೀತಾಯಿ ಫೌಂಡೇಶನ್
ಬೆಳಗಾವಿ-ಜಾಂಬೋಟಿಯಿಂದ ಬೆಳಗಾವಿಗೆ ವಾಪಸ್ ಆಗುವ ಸಂಧರ್ಭದಲ್ಲಿ ರಣಕುಂಡೆ ಗ್ರಾಮದ ಕ್ರಾಸ್ ನಲ್ಲಿ ಕೆಲವು ವಿಧ್ಯಾರ್ಥಿನಿಯರು ಬಿಸಿಲಲ್ಲಿ ಬಸ್ಸಿಗಾಗಿ ಕಾಯುತ್ತಿರುವದನ್ನು ಗಮನಿಸಿದ ಲಕ್ಷ್ಮೀ ಹೆಬ್ಬಾಳಕರ ಅವರು ಹಳ್ಳಿಯ ವಿಧ್ಯಾರ್ಥಿಗಳ ನೋವು ಅರ್ಥ ಮಾಡಿಕೊಂಡು ಹದಿನೈದು ದಿನದಲ್ಲಿಯೇ ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಿ ಅದನ್ನು ವಿಧ್ಯಾರ್ಥಿಗಳ ಕೈಯಿಂದಲೇ ಉದ್ಘಾಟಿಸಿ ಇತರರಿಗೆ ಮಾದರಿಯಾಗಿದ್ದಾರೆ ಲಕ್ಷ್ಮೀ ಹೆಬ್ಬಾಳಕರ ಅವರ ಲಕ್ಷ್ಮೀತಾಯಿ ಫೌಂಡೇಶನ್ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೆ ಸಮಾಜ ಸೇವೆಯನ್ನು ಮಾಡುತ್ತಿದೆ …
Read More »ಜಾತಿ ಮರಾಠಾ, ಹಾಡುವುದು ಕವ್ವಾಲಿ…!
ಬೆಳಗಾವಿ: ಬೆಳಗಾವಿ ನಗರದಲ್ಲಿ ಕೊಲ್ಲಾಪುರ ಮೂಲದ ನಾಲ್ಕು ಜನ ಗಾನ ಗಾರುಡಿಗರು ಬೆಳಗಾವಿ ನಗರಕ್ಕೆ ಲಗ್ಗೆ ಇಟ್ಟಿದ್ದಾರೆ. ಇವರು ಒಂದೇ ಕುಟುಂಬದವರಾಗಿದ್ದು ಇವರ ಗಾನ ಸುಧೆ ಬೆಳಗಾವಿ ನಗರದ ನಿವಾಸಿಗರನ್ನು ಮಂತ್ರ ಮುಗ್ದರನ್ನಾಗಿಸಿದೆ. ಕೊಲ್ಲಾಪುರ ಜಿಲ್ಲೆಯ ಶಿರೋಲಿ ಗ್ರಾಮದವರಾದ ಇವರು ಜಾತಿಯಿಂದ ಮರಾಠಾರಾಗಿದ್ದರೂ ನಿರ್ಗಳವಾಗಿ ಕವ್ವಾಲಿಗಳಾಗಿದ್ದು, ಮುಸ್ಲೀಂ ಧರ್ಮದ ಗೀತೆಗಳನ್ನು ಹಾಡುತ್ತಾರೆ. ಪ್ರತಿ ಎರಡು ಗಂಟೆಗೊಮ್ಮೆ ಜಾಗ ಬದಲಾಯಿಸುವ ಇವರು ರಸ್ತೆ ಬದಿಯಲ್ಲಿ ಕುಳಿತುಕೊಂಡು ಕವ್ವಾಲಿ ಹಾಡಲು ಆರಂಭಿಸುತ್ತಾರೆ.ಇವರು ಹಾಡುವ …
Read More »ಬೆಳಗಾವಿ ನಗರದಲ್ಲಿ ಅದ್ಧೂರಿಯ ವಾಲ್ಮೀಕಿ ಜಯಂತಿ
ಬೆಳಗಾವಿ -ಮಹರ್ಷಿ ವಾಲ್ಮೀಕಿ ಜಯಂತಿಂiÀನ್ನು ಬೆಳಗಾವಿ ನಗರದಲ್ಲಿ ಸಡಗರ ಸಂಬ್ರಮದಿಂದ ಆಚರಣೆ ಮಾಡಲಾಯಿತು ನಗರದ ಅಶೋಕ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಹರ್ಷಿ ವಾಲ್ಮೀಕಿ ಅವರ ಮೂರ್ತಿಗೆ ಪೂಜೆ ನೇರವೇರಿಸಿ ಪುಷ್ಪ ಗೌರವ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು ಶಾಸಕ ಫೀರೋಜ್ ಸೇಠ, ಜಿಲ್ಲಾಧಿಕಾರಿ ಎನ್ ಜಯರಾಮ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿಕಾಂತೇಗೌಡಾ, ಪಾಲಿಕೆ ಆಯುಕ್ತ ಶಶಿಧರ ಕುರೇರ ಲಕ್ಷ್ಮೀ ಹೆಬ್ಬಾಳಕರ ರಾಜು ಸೇಠ ಸೇರಿದಂತೆ ಇತರ …
Read More »ವಾಹನಗಳ ಚೆಸ್ಸಿ ನಂಬರ ಬದಲಾಯಿಸಿ ವಂಚಿಸುವ ಜಾಲ ಪತ್ತೆ
ಬೆಳಗಾವಿ:ವಿವಿಧ ಹಣಕಾಸು ಸಂಸ್ಥೆಗಳಿಂದ ವಾಹನಗಳ ಮೇಲೆ ಸಾಲ ಪಡೆದು ಚೆಸ್ಸಿ ನಂಬರ ಬದಲಾಯಿಸುತ್ತಿದ್ದ ವಂಚಕರ ಗುಂಪನ್ನು ಪತ್ತೆ ಹಚ್ಚಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಎಸ್ ಪಿ ರವಿಕಾಂತೇಗೌಡ ಒಟ್ಟು ೮ ಜನರನ್ನು ವಶಪಡಿಸಿಕೊಂಡಿದ್ದು ೩ ಜನ ಪರಾರಿಯಾಗಿದ್ದಾರೆ ಎಂದರು. ವಾಸುದೇವ ನಾಯಕ, ಚಂದ್ರಕಾಂತ ಗಾಡಿವಡ್ಡರ, ಮಹೇಶ ಗಾಡಿವಡ್ಡರ, ಉಸ್ಮಾನ್ ಮನಿಯಾರ್, ಮಹಾವೀರ ಗಾಡಿವಡ್ಡರ, ಪ್ರಭಾಕರ ಪೋಳ, ವಿನಾಯಕ ಪೋಳ, ರಾಮಪ್ಪ ಗಾಣಿಗೇರ ಎಂಬುವರನ್ನು ವಿವಿಧ ವಾಹನ …
Read More »ಸತೀಶ ಜಾರಕಿಹೊಳಿ ಜೆಡಿಎಸ್ ಸೇರುವದಾದರೇ ಈಗಲೇ ಸೇರಲಿ -ಮುನವಳ್ಳಿ
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎನ್ನುವ ಸುದ್ಧಿ ಹರಡಿಕೊಂಡಿದೆ ಅವರು ಜೆಡಿಎಸ್ ಸೇರುವದಾದರೆ ಈಗಲೇ ಸೇರಿಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಸಲಹೆ ನೀಡಿದ್ದಾರೆ ಪ್ತರಿಕಾಗೊಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಜೆಡಿಎಸ್ ಸೇರಿದರೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಅವರ ನೇತ್ರತ್ವದಲ್ಲಿ ಪಕ್ಷ ಬಲಾಡ್ಯವಾಗುತ್ತದೆ …
Read More »