Breaking News
Home / ವಿಶೇಷ ವರದಿ (page 4)

ವಿಶೇಷ ವರದಿ

ವಿಶೇಷ ವರದಿ

ಹಳ್ಳ ಹಿಡಿದ ಯೋಜನೆಗಳು, ಗಟ್ಟಿಯಾಗದ ಗಡಿ…!

ಬೆಳಗಾವಿ:ರಾಜ್ಯದ ಗಡಿ ಪ್ರದೇಶವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಸರಕಾರಗಳು ಘೋಷಣೆ ಮಾಡಿರುವ ಅನೇಕ ಅಭಿವೃದ್ಧಿ ಯೋಜನೆಗಳು ಹಳ್ಳ ಹಿಡಿದಿವೆ. ಬೆಳಗಾವಿ ಮಹಾನಗರದಲ್ಲಿ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನಗರ ನಿವಾಸಿಗಳಿಗೆ ಟ್ರಾಫಿಕ್ ಕಿರಿಕಿರಿಯಾಗಿದೆ. ನಗರದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಬೆಳಗಾವಿ ನಗರದಲ್ಲಿ ರಿಂಗ್ ರಸ್ತೆಯ ಪ್ರಸ್ತಾವಣೆಯನ್ನು ಸಿದ್ದಪಡಿಸಿ ಹಲವಾರು ವರ್ಷಗಳೇ ಗತಿಸಿವೆ. ಆದರೆ ಈ ಯೋಜನೆಯ ಅನುಷ್ಠಾನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದುರಿಂದ ರಿಂಗ್ ರಸ್ತೆಯ ಪ್ರಸ್ತಾವಣೆ …

Read More »

ಬಸ್ ಪ್ರಯಾಣಿಕರಿಗೆ ಟೋಲ್…ಟೋಪಿ

ಬೆಳಗಾವಿ- ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಟೋಲ್ ನಾಕಾದಲ್ಲಿ ಹೇಳೋರು ಕೇಳೋರು ಯಾರೂ ಇಲ್ಲದಂತಾಗಿದೆ ಇಲ್ಲಿ ಮನಸ್ಸಿಗೆ ಬಂದಾಗ ಟೋಲ್ ದರವನ್ನು ಹೆಚ್ಚಳ ಮಾಡಲಾಗುತ್ತಿದೆ ಟೋಲ್ ದರ ಹೆಚ್ಚಾದ ತಕ್ಷಣ ಕೆಸ್ಸಾರ್ಟಿಸಿ ಟೋಲ್ ಹೊರೆಯನ್ನು ಬಸ್ ಪ್ರಯಾಣಿಕರ ಮೇಲೆ ಭರಿಸುತ್ತಿದೆ ಕೆಸ್ಸಾರ್ಟಿಸಿ ಅಧಿಕಾರಿಗಳ ಈ ಕ್ರಮದಿಂದ ಬೆಳಗಾವಿ-ಹುಬ್ಬಳ್ಳಿ ಮಾರ್ಗದ ಪ್ರಯಾಣಿಕರು ನಿಗದಿತ ದರಕ್ಕಿಂತ ದುಬಾರಿ ದರವನ್ನು ಭರಿಸಿ ಬಸ್ ಪ್ರಯಾಣ ಮಾಡುತ್ತಿದ್ದಾರೆ ಕೆಸ್ಸಾರ್ಟಿಸಿ ಅಧಿಕಾರಿಗಳ ೀ ಕ್ರಮವನ್ನ ಹಿರೇ ಬಾಗೇವಾಡಿ,ಮುತ್ನಾಳ.ಮುಗುಟಖಾನ ಹುಬ್ಬಳ್ಳಿ,ಇಟಗಿ …

Read More »

ದಿಟ್ಟ ಬಾಲೆಯ ಖಡಕ್ ಅವಾಜ್…ಬಾಲ್ಯ ವಿವಾಹ ಫೇಲ್

ಬೆಳಗಾವಿ- ಬೆಳಗಾವಿಯ ಕಲಕಂಬಾ ನಿವಾಸಿ.ಅಲೆಮಾರಿ ಜನಾಂಗದಲ್ಲಿ ಜನಿಸಿದ ತನುಜಾ ಮನೆಯಲ್ಲಿ ಕಿತ್ತುತಿನ್ನುವ ಬಡತನ. ತಂದೆ-ತಾಯಿಗಳು ಕೂಲಿ ಮಾಡಿ ಬದುಕು ಕಟ್ಟಿಕೊಂಡಿದ್ದಾರೆ.6ಜನ ಮಕ್ಕಳಲ್ಲಿ ಇವಳು 2ನೇಯವಳು.ಹೀಗಿರುವಾಗ ಮನೆಯಲ್ಲಿ ಇವಳಿಗೆ ಓದು ಕಷ್ಟವಾಗುತ್ತದೆ ಅಂತಾ 2011ರಲ್ಲಿ ನಗರದ ವಡಗಾಂವನಲ್ಲಿರುವ ಡೊನ್ ಬೋಸ್ಕೊ ಚಿನ್ನರ ತಂಗುಧಾಮಕ್ಕೆ ಸೇರಿಸಿದ್ರು.ಆದ್ರೆ ಒಂದು ವರ್ಷ ಓದಿದ ನಂತ್ರ ತನ್ನ ಬಡಾವಣೆಯಲ್ಲಿನ ಶಾಲೆಗೆ ದಾಖಲಾದ್ಲು. ಹೀಗಿರುವಾಗಲೇ ಅಲೆಮಾರಿ ಜನಾಂಗದಲ್ಲಿ ತಲೆತಲಾಂತರದಿಂದ ನಡೆದುಕೊಂಡು ಬಂದಿರುವ ಸಹಜವಾಗಿಯೇ 12ನೇ ವಯಸ್ಸಿಗೆ ಬಾಲಕಿಗೆ ಮದುವೆ …

Read More »

ಅಪಾಯದಲ್ಲಿ ನಗರದ ಮರಗಳು

ಬೆಳಗಾವಿ: ನಗರದಲ್ಲಿ ಅಪಾಯದ ಅಂಚಿನಲ್ಲಿರುವ ಮರಗಳು ಸಾಕಷ್ಟು ಇದ್ದರೂ ಅವುಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಮನಸ್ಸು ಮಾಡದೇ ಇರುವುದು ವಿಪರ್ಯಾಸ. ಈಗಾಗಲೇ ಮಳೆಗಾಲ ಪ್ರಾರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಮಳೆಯಿಂದ ರಸ್ತೆ ಬದಿಯಲ್ಲಿರುವ ಸಾಕಷ್ಟು ಮರಗಳು ನೆಲಕ್ಕುರುಳಿ ಸಂಚಾರದ ತೊಂದರೆ, ವಾಹನಗಳ ಮೇಲೆ ಮರಗಳು ಉರುಳಿ ಬಿದ್ದಿರುವುದು, ವಿದ್ಯುತ್ ತಂತಿಯ ಮೇಲೆ ಮರಗಳ ಟೊಂಗೆ ಬಿದ್ದು, ಶಾರ್ಟಸರ್ಕಿಟ್ ಆಗಿರುವುದು, ಹೀಗೆ ಹತ್ತು ಹಲವು ಸಮಸ್ಯೆಗಳಾಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು …

Read More »

‘ಯುಎಫ್‌ಓ’ ಭೂಮಿಗೆ ಪ್ರವೇಶಿಸುತ್ತಿದ್ದ ವೀಡಿಯೊವನ್ನು ನಾಸಾ ಕಡಿತಗೊಳಿಸಿದ್ದೇಕೆ?

ಏಲಿಯನ್‌ಗಳ ಬಗ್ಗೆ ಪಿತೂರಿ ಸಿದ್ಧಾಂತಿಗಳು ವಾದಿಸುವ ಕೆಲವೊಂದು ಆಧಾರ ವಿಷಯಗಳು ನಂಬದೇ ಇರಲಾರದಂತಹ ಸಂಕಷ್ಟಕ್ಕೆ ಒಡ್ಡುತ್ತದೆ. ಆದ್ದರಿಂದ ಜನರು ಸಹ ಪಿತೂರಿ ಸಿದ್ಧಾಂತಿಗಳು ಹೇಳುವ ಮಾಹಿತಿಯನ್ನು ಇಷ್ಟಪಡುತ್ತಾರೆ. ಪಿತೂರಿ ಸಿದ್ಧಾಂತಿಗಳ ವಾದಗಳನ್ನು ಎಲ್ಲರೂ ಸರಿ ಎನ್ನುವ ಕಾಲ ಹತ್ತಿರಕ್ಕೆ ಬಂದಿದೆ. ಅಂದಹಾಗೆ ಇತ್ತೀಚೆಗೆ ಯುಎಫ್‌ಓ(unidentified flying object) ಭೂಮಿಗೆ ಪ್ರವೇಶಿಸುವ ವೀಡಿಯೋ ದೊರೆತಿದ್ದು, ಅದನ್ನು ನಾಸಾ ಸಂಪೂರ್ಣ ವೀಡಿಯೊ ಮಾಡದೆ ಅರ್ಧಕ್ಕೆ ಕಡಿತಗೊಳಿಸಿದೆ. ನಾಸಾ ‘ಯುಎಫ್‌ಓ’ ಭೂಮಿಯ ವಾತಾವರಣಕ್ಕೆ ಪ್ರವೇಶಿಸುವುದನ್ನು …

Read More »

ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ

ಮಾಡ್ರಿಡ್‌ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್‌ಬಾಲ್‌ ಆಟಗಾರ ಲಿಯೊನೆಲ್‌ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್‌ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್‌ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್‌ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್‌ ಯೂರೊ ಮತ್ತು …

Read More »

ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ

ಮಾಡ್ರಿಡ್‌ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್‌ಬಾಲ್‌ ಆಟಗಾರ ಲಿಯೊನೆಲ್‌ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್‌ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್‌ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್‌ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್‌ ಯೂರೊ ಮತ್ತು …

Read More »