Breaking News
Home / Uncategorized (page 10)

Uncategorized

ಸಂಧಾನ ವಿಫಲ..ಅಶೋಕ ಪೂಜಾರಿ ಸ್ಪರ್ದೆ ಅಚಲ….!!!?

ಬಿಜೆಪಿ ನಾಯಕರ ಸಂಧಾನ ವಿಫಲ.,..ಅಶೋಕ ಪೂಜಾರಿ ಸ್ಪರ್ಧೆ ಅಚಲ…!!! ಬೆಳಗಾವಿ- ಗೋಗವ ವಕಾಕ್ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರನ್ನು ಉಪ ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಬಿಜೆಪಿ ನಾಯಕರು ನಡೆಸಿದ ಕಸರತ್ತು ವ್ಯರ್ಥವಾಯಿತು ಮದ್ಯಾಹ್ನ ಎರಡು ಘಂಟೆಗೆ ಮಹಾಂತೇಶ ಕವಟಗಿಮಠ ಅವರು ಅಶೋಕ ಪೂಜಾರಿಯವರನ್ನು ಮನವೊಲಿಸಲು ಜ್ಞಾನ ಮಂದಿರಕ್ಕೆ ಆಗಮಿಸಿದಾಗ ಜೆಡಿಎಸ್ ಕಾರ್ಯಕರ್ತರು ಮಹಾಂತೇಶ ಕವಟಗಿಮಠ ಅವರನ್ನು ತಡೆದರು ಈ ಸಂಧರ್ಭದಲ್ಲಿ ದೊಡ್ಡ ಹೈಡ್ರಾಮಾ ನಡೆಯಿತು ಮಹಾಂತೇಶ್ ಕವಟಗಿಮಠ …

Read More »

ಅಶೋಕ ಪೂಜಾರಿ ಮನೆಗೆ ಬಿಜೆಪಿ ನಾಯಕರ ದಂಡು ….ಮುಂದುವರೆದ ಕೊನೆಯ ಕ್ಷಣದ ಸಂಧಾನ…!?

ಅಶೋಕ ಪೂಜಾರಿ ಮನವೊಲಿಕೆಗೆ ಬಿಜೆಪಿ ನಾಯಕರಿಂದ ಕೊನೆಯ ಕ್ಷಣದ ಕಸರತ್ತು ನಡೆದಿದೆ ಬಿಜೆಪಿ ನಾಯಕ ಮಾಜಿ ಮಂತ್ರಿ ಉಮೇಶ್ ಕತ್ತಿ,ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ,ಶಾಸಕ ಅಭಯ ಪಾಟೀಲ ಅವರು ಮಧ್ಯಾಹ್ನ 2ಘಂಟೆಗೆ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಮನೆಗೆ ಭೇಟಿ ನೀಡಿದರು ಇದಕ್ಕು ಮೊದಲು ಮಾದ್ಯಮಗಳ ಜೊತೆ ಮಾತನಾಡಿದ ಉಮೇಶ್ ಕತ್ತಿ ಅಶೋಕ ಪೂಜಾರಿ ಅವರ ತಂದೆ ಮತ್ತು ನಮ್ಮ ತಂದೆ ಸಮಕಾಲಿನ ನಾಯಕರು ಪೂಜಾರಿ ಕುಟುಂಬದವರ …

Read More »

ರಮೇಶ್ ವಿರುದ್ಧ ಮತ್ತೆ ಲಖನ್ ಟೀಕಾ ಪ್ರಹಾರ

ಬೆಳಗಾವಿ- ಗೋಕಾಕ್ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಆರೋಪ,ಪ್ರತ್ಯಾರೋಪಗಳ ಸುರಿಮಳೆ ಸುರಿಯುತ್ತಿದೆ. ಈ ಮಳೆಯಲ್ಲಿ ಜೆಡಿಎಸ್ ಸಹಜವಾಗಿ ಕೈ ತೊಳೆದುಕೊಳ್ಳುತ್ತಿದೆ. ಲಖನ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ನಡುವಿನ ವಾಕ್ ಸಮರ ಮುಂದುವರೆದಿದ್ದು ಲಖನ್ ಜಾರಕಿಹೊಳಿ ಇಂದು ಮತ್ತೆ ರಮೇಶ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ ಮಂತ್ರಿಯಾಗಿದ್ದವರು ಡಿ ಸಿ ಎಂ ಆಗೋದಕ್ಕೆ ಈ ಉಪಚುನಾವಣೆ ಬಂದಿದೆ ಎಂದು ಲಖನ್ ರಮೇಶ್ ಗೆ ಟಾಂಗ್ ಕೊಟ್ಟಿದ್ದಾರೆ. ರಮೇಶ್ ಜಾರಕಿಹೊಳಿ ಅವರು …

Read More »

ಪಕ್ಷ ದ್ರೋಹದ ಆರೋಪ ನನಗೆ ಅನ್ವಯಿಸುವದಿಲ್ಲ- ಅಶೋಕ ಪೂಜಾರಿ

ಬೆಳಗಾವಿ-ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ, ಚುನಾವಣೆ ಸ್ಪರ್ಧೆಗೆ ಬದ್ಧನಾಗಿದ್ದೇನೆ ಕಣದಿಂದ ವಾಪಸ್ ಹೋಗುವ ಪ್ರಶ್ನೇಯೇ ಉದ್ಭವಿಸುವದಿಲ್ಲ ಎಂದು ಗೋಕಾಕ್‌ದಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ಹೇಳಿದ್ದಾರೆ. ಹೆಚ್‌ಡಿಕೆ‌ ಇಂದು ರಾತ್ರಿ ಸಭೆ ಕರೆದಿದ್ದು ಸಂಜೆ ಬೆಂಗಳೂರಿಗೆ ತೆರಳುವೆ ಚುನಾವಣಾ ಸಿದ್ಧತೆ, ಪ್ರಚಾರ ಬಗ್ಗೆ ಮಾತುಕತೆಗೆ ಸಭೆ ಕರೆದಿದ್ದಾರೆ ಜೆಡಿಎಸ್ ಪಕ್ಷದ ಎಲ್ಲ ನಾಯಕರಿಂದಲೂ ಗೋಕಾಕ್‌ದಲ್ಲಿ ಪ್ರಚಾರ ನಡೆಯಲಿದೆ ಎಂದು ಅಶೋಕ ಪೂಜಾರಿ ಹೇಳಿದ್ದಾರೆ. ಸಹಜವಾಗಿ ಸ್ಥಳೀಯ ಬಿಜೆಪಿ ನಾಯಕರು …

Read More »

ಅಶೋಕ ಪೂಜಾರಿಗೆ ಅರ್ಜಂಟ್ ಬೆಂಗಳೂರು ಬುಲಾವ್…ಬೆಂಗಳೂರಲ್ಲೇ ಆಗಲಿದೆ ಗೆಲುವಿನ ಠರಾವ್….!!!

ಬೆಳಗಾವಿ- ಗೋಕಾಕ ಕ್ಷೇತ್ರದಲ್ಲಿ ಹೈ ವೋಲ್ಟೇಜ್ ಪಾಲಿಟಿಕ್ಸ ನಡೆಯುತ್ತಿದೆ.ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸರ್ಕಾರ ಪತನಗೊಳಿಸಿದ ಅನರ್ಹ ಶಾಸಕರ ಗ್ರೂಪ್ ಲೀಡರ್ ರಮೇಶ್ ಜಾರಕಿಹೊಳಿ ಅವರನ್ನು ಸೋಲೀಸಲು ಬೆಂಗಳೂರಿನಲ್ಲಿ ಕುಳಿತುಕೊಂಡೇ ಅಖಾಡಾ ರೆಡಿ ಮಾಡುತ್ತಿದ್ದಾರೆ. ಗೋಕಾಕಿನ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರಿಗೆ ಅರ್ಜಂಟ್ ಬೆಂಗಳೂರಿಗೆ ಬುಲಾವ್ ಬಂದಿದ್ದು ಅಶೋಕ ಪೂಜಾರಿ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಹೊರಟಿದ್ದಾರೆ ಇಂದು ಬೆಂಗಳೂರಿನಲ್ಲಿ ಗೋಕಾಕ …

Read More »

ಗೋಕಾಕ್ ಕ್ಷೇತ್ರದಿಂದ ಕಾಂಗ್ರೆಸ್ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳಕರ ದೂರ ಉಳಿಯಲು ಕಾರಣವೇನು ???

ಬೆಳಗಾವಿ-ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಲಿಂಗಾಯತ ಸಮುದಾಯದ ಪ್ರಬಲ ನಾಯಕಿ ಈ ನಾಯಕಿಯ ಅಗತ್ಯತೆ ಈಗ ಗೋಕಾಕಿನಲ್ಲಿ ಎದುರಾಗಿದೆ.ಸ್ವತಹ ಸತೀಶ್ ಜಾರಕಿಹೊಳಿ ಲಕ್ಷ್ಮೀ ಪವರ್ ಫುಲ್ ನಾಯಕಿ ಅಂತ ಅಧಿಕೃತವಾಗಿ ಘೋಷಣೆ ಮಾಡಿದ ಮೇಲೆಯೂ ಲಕ್ಷ್ಮೀ ಹೆಬ್ಬಾಳಕರ ಗೋಕಾಕಿನತ್ತ ಮುಖ ಮಾಡದೇ ಇರುವದು ಚರ್ಚೆಗೆ ಗ್ರಾಸವಾಗಿದೆ. ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಗೋಕಾಕ ಕ್ಷೇತ್ರದ ಉಸ್ತುವಾರಿ ವಹಿಸಲಾಗಿತ್ತು .ಗೋಕಾಕಿನಲ್ಲಿ ಲಕ್ಷ್ಮೀ ಹೆಬ್ಬಾಳಕರ ಲಿಂಗಾಯತ ಸಮುದಾಯದ ಮತಗಳನ್ನು ಪಕ್ಷಕ್ಕೆ ತಂದು …

Read More »

ನಿಪ್ಪಾನಿ ಬಳಿಯ ಗುಡ್ಡದ ಮೇಲಿನ ಎರಡು ಹೊಟೇಲ್ ಗಳ ಬಂದ್ ಗೆ ಆದೇಶ

ನಿಪ್ಪಾಣಿ ಗುಡ್ಡದ ಮೇಲಿನ ಎರಡು ಅನಧಿಕೃತ ಹೊಟೇಲ್ ಬಂದ್ ಗೆ ಜಿಲ್ಲಾಧಿಕಾರಿಗಳ ಆದೇಶ ಬೆಳಗಾವಿ- ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತ್ತು ಸಂಕೇಶ್ವರ್ ಪೋಲೀಸ್ ಠಾಣೆಯ ಬರೊಬ್ಬರಿ ಬಾರ್ಡರ್ ನಲ್ಲಿ ಇರುವ ಕಾವೇರಿ ಮತ್ತು ಗೋವಾವೇಸ್ ಎರಡೂ ಹೊಟೇಲ್ ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಖಡಕ್ ಆದೇಶ ಮಾಡಿದ್ದಾರೆ ಹೈಕೋರ್ಟ್ ಸೂಚನೆ ಮೇರೆಗೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿ ಅವರು ತಿಳಿಸಿದ್ದಾರೆ ನಿಪ್ಪಾಣಿ ಬಳಿ ಇರುವ ತವನಿಧಿ,ತಂವದಿ ಖಾಟ್ …

Read More »

ಖಾಕಿ ಖದರ್..ಮೂವರು ಕಳ್ಳರ ಅಂಧರ್…!!!!

ಖಾಕಿ ಖದರ್…ಮೂವರು ಕಳ್ಳರ ಅಂಧರ್…!!!!! ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯ ಹದ್ದಿಯಲ್ಲಿ ಮನೆಗಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಜನ ಆರೋಪಿತರನ್ನು ಪತ್ತೆ ಮಾಡುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸರು ಸಫಲರಾಗಿದ್ದಾರೆ. ಬೆಳಗಾವಿ ಗ್ರಾಮೀಣ ಪ್ರದೇಶದ ಹಂಗರಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಗಲು ಹೊತ್ತಿನಲ್ಲಿ ಮನೆಗಳನ್ನು ದೋಚಿದ್ದ ಮೂವರು ಖದೀಮರು ಪೋಲೀಸರ ಬಲೆಗೆ ಬಿದ್ದಿದ್ದು ಆರೋಪಿಗಳಿಂದ ಸುಮಾರು ಎಂಟು ಲಕ್ಷ ರೂ ಬೆಲೆ ಬಾಳುವ ಚಿನ್ನಾಭರಣ ಹಾಗು ದ್ವಿಚಕ್ರ ವಾಹನಗಳು ವಶಪಡಿಸಿಕೊಳ್ಳಲಾಗಿದೆ. …

Read More »

ಮಕ್ಕಳೊಂದಿಗೆ ಫುಡ್…..ನಮ್ಮ ಎಂ ಎಲ್ ಎ ವೇರೀ ವೇರಿ ಗುಡ್…..!!!

ಮಕ್ಜಳೊಂದಿಗೆ ಬಿಸಿಯೂಟದ ಫುಡ್…ನಮ್ಮ ಎಂ ಎಲ್ ಎ ವೇರಿಗುಡ್….. ಬೆಳಗಾವಿ- ನಾನು ಎಂ ಎಲ್ ಎ ಎನ್ನುವ ಅಹಂಕಾರ ಅವರಲ್ಲಿ ಇಲ್ಲವೇ ಇಲ್ಲ ಇವರು ಕೋಟ್ಯಾಂತರ ರೂ ಬೆಲೆಬಾಳುವ ಕಾರುಗಳಲ್ಲಿ ಓಡಾಡುವದಿಲ್ಲ ಕ್ಷೇತ್ರದ ಮನೆಯ ಮಗನಾಗಿ ಎಲ್ಲರೊಂದಿಗೆ ಬೆರೆಯುವ ಇವರು ಶಾಲಾ ಮಕ್ಕಳೊಂದಿಗೆ ಬಿಸಿಯೂಟ ಸೇವಿಸಿ ಆಹಾರದ ಗುಣಮಟ್ಟ ಪರಶೀಲಿಸಿದವರು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೌದು ಅವರ ವರ್ಕಿಂಗ್ ಸ್ಟೈಲೇ ಬೇರೆ ಅವರ ಸೇವಾ ಲಹರಿಯೇ …

Read More »

ಬೆಳಗಾವಿಯಲ್ಲಿ ಮಂತ್ರಿ ಮಾಧುಸ್ವಾಮಿ ವಿರುದ್ಧ ಹಾಲುಮತ ಸಮಾಜದ ಕಿಡಿ

,ಬೆಳಗಾವಿ- ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರ್ನಲ್ಲಿ ನಡೆದ ಕನಕದಾಸ ವೃತ್ತದ ಗೊಂದಲ ನಿವಾರಣಾ ಸಭೆಯಲ್ಲಿ ಕಾನೂನು ಮತ್ತು ಸಂಸದಿಯ ಸಚಿವ ಮಾಧುಸ್ವಾಮಿ ಅವರು ಬೇಜವಾಬ್ದಾರಿಯಾಗಿ ವರ್ತಿಸುವುದಲ್ಲದೇ ಒಂದೇ ಸಮಾಜದ ಸಚೀವ ಎನ್ನುವಂತೆ ಉದ್ದಟತನ ಮೆರದಿದ್ದಾರೆಂದು ಆರೋಪಿಸಿ ಕೂಡಲೆ ಅವರನ್ನು ವಜಾಗೊಳಿಸಬೇಕೆಂದು ಬೆಳಗಾವಿಯಲ್ಲಿ ಹಾಲುಮತ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ ಇಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಾಲುಮತ ಮಹಾಸಭಾ ವತಿಯಿಂದ ಪ್ರತಿಭಟನೆ ನಡೆಸಿ ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿರುವ ಹುಳಿಯಾರ್ನಲ್ಲಿರುವ ಶ್ರಿಕನಕದಾಸರ …

Read More »