Home / Uncategorized (page 2)

Uncategorized

ಬೆಳಗಾವಿಯಲ್ಲಿ ಮರ ಬಿದ್ದು ಮತ್ತೊಂದು ಅನಾಹುತ…!!

ಬೆಳಗಾವಿ- ಬೆಳಗಾವಿ ಮಹಾನಗರದ ಆರ್ ಟಿ ಓ ಸರ್ಕಲ್ ಬಳಿ ಮರ ಬಿದ್ದು ಯುವಕನ ಬಲಿ ಪಡೆದ ಬೆನ್ನಲಿಯೇ ಬೆಳಗಾವಿ ಮಹಾನಗರದಲ್ಲಿ ಮತ್ತೊಂದು ಮರ ಉರುಳಿ ಇನ್ನೊಂದು ಅನಾಹುತ ಆಗಿದೆ. ನಗರದ ಮಾರ್ಕೆಟ್ ಪೋಲೀಸ್ ಠಾಣೆಯ ಬಳಿ ಬೃಹದಾಕಾರದ ಮರ ಉರುಳಿ ಇನ್ನೋವಾ ವಾಹನ ಸೇರಿದಂತೆ ಇತರ ವಾಹನಗಳು ಜಿಬ್ಬಿಯಾಗಿವೆ. ಎರಡು ರಿಕ್ಷಾ ಹಾಗೂ ಒಂದು ಇನ್ನೋವಾ ವಾಹನ ಮರದ ಬುಡದಲ್ಲಿ ಸಿಲುಕಿವೆ.ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.ಬೆಳಗಾವಿಯ ಅರಣ್ಯ ಇಲಾಖೆಯ …

Read More »

ಬಿಜೆಪಿಯವರು, ಜನವರಿ ನಂತರ ಬಹಳಷ್ಟು ಓಪನ್ ಮಾಡ್ತಾರೆ…!!

ಬೆಳಗಾವಿ- ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ,ಮೊಟ್ಟೆ ಎಸೆದಿದ್ದು ಗೊತ್ತಿಲ್ಲ, ಪ್ರತಿಭಟನೆ ಮಾಡೋದನ್ನ ನೋಡಿದ್ದೇವೆ.ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಾದ್ಯಮಗಳ ಜೊತೆ ಮಾತನಾಡಿ,ಪೊಲೀಸರು ಕ್ರಮ ಕೈಗೊಳ್ಳಲು ನಮ್ಮ ಸಿಎಲ್‌ಪಿ ನಾಯಕರು ಅಗ್ರಹ‌ ಮಾಡಿದ್ದಾರೆ.ಟೆನ್ಸ್ ಏರಿಯಾ ಇರೋದ್ರಿಂದ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಬೇಕಿತ್ತು.ಪೊಲೀಸರು ಏನು ಕ್ರಮ ವಹಿಸುತ್ತಾರೆ ಅದರ ಮೇಲೆ ಡಿಪೆಂಡ್ ಆಗ್ತದೆ. ರಾಜ್ಯದಲ್ಲಿ ಕಾನೂನು …

Read More »

ಬರಿಗಾಲಿನಲ್ಲಿ ಸಂಚರಿಸಿದ ಬೆಳಗಾವಿ ಜಿಲ್ಲಾಧಿಕಾರಿ…!!!

ಅತಿವೃಷ್ಟಿ ಹಾನಿ ಪರಿಶೀಲನೆ- 24 ಗಂಟೆಗಳಲ್ಲಿ ಪರಿಹಾರ ವಿತರಣೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಆ.8(ಕರ್ನಾಟಕ ವಾರ್ತೆ): ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಳೆಯ ನಡುವೆಯೂ ನಗರದ ವಿವಿಧ ಪ್ರದೇಶಗಳಲ್ಲಿ ಮಿಂಚಿನ ಸಂಚಾರ ಕೈಗೊಂಡು ಹಾನಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನೀರು ನುಗ್ಗಿದ ಮನೆಗಳಿಗೆ 24 ಗಂಟೆಗಳಲ್ಲಿ ತಲಾ ಹತ್ತು ಸಾವಿರ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಯಳ್ಳೂರ ರಸ್ತೆಯ …

Read More »

ಪಲ್ಟಿಯಾದ ಕಾರು, ನಿಡಸೋಸಿ ಸ್ವಾಮಿಜಿ, ಪ್ರಾಣಾಪಾಯದಿಂದ ಪಾರು…

ಬೆಳಗಾವಿ ಧಾರವಾಡ-ಬೆಳಗಾವಿ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ಕಾರ ನುಜ್ಜುಗುಜ್ಜಾದರೂ ಸಹ ಏರಬ್ಯಾಗ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತವಾಗಿದ್ದು, ಅಪಘಾತಕ್ಕೆ ನಿಖರ ಕಾರಣ …

Read More »

34 ವರ್ಷದ ಹಿಂದೆ ಬಡಾಲ ಅಂಕಲಗಿಯಲ್ಲಿ ಮತ್ತೊಂದು ದುರಂತ ನಡೆದಿತ್ತು…!!

ಬಡಾಲ ಅಂಕಲಗಿ:34ವರ್ಷಗಳ ಹಿಂದೆ ಈ ಗ್ರಾಮ ಬೇರೊಂದು ದುರಂತದಿಂದಾಗಿ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು:ಒಂದೇ ಕುಟುಂಬದ ಹನ್ನೊಂದು ಜನರನ್ನು ಸಜೀವವಾಗಿ ದಹಿಸಲಾಗಿತ್ತು! ಮನೆಯೊಂದು ಕುಸಿದು ಒಂದೇ ಕುಟುಂಬದ ಆರು ಜನರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮವು ಈಗ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆದ ಈ ಗ್ರಾಮದ ದುರ್ಘಟನೆ ಕಂಡು ಮರಗದವರಿಲ್ಲ. 34ವರ್ಷಗಳ ಹಿಂದೆ 1987 ರ ಜನೇವರಿಯಲ್ಲಿ ಇದೇ ಗ್ರಾಮದಲ್ಲಿ …

Read More »

ದುರಂತ ನಡೆಯುವ ಮುನ್ನ ಜೆಸಿಬಿ ಬಂದು ಹೋಗಿತ್ತು….!!

ಬೀಮಪ್ಪ ಖನಗಾಂವಿ ಕುಟುಂಬ ವಾಸವಾಗಿದ್ದ ಶೆಡ್ ಇದು…‌‌‌ ಬೆಳಗಾವಿ- ವಿಧಿ ಹಿಗೂ ಆಟವಾಡುತ್ತಾ ಎಂದು ಊಹೆ ಮಾಡಲೂ ಸಾದ್ಯವಿಲ್ಲ ನಿನ್ನೆ ಸಂಜೆ ಬೆಳಗಾವಿ ತಾಲ್ಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದ ಮನೆ ಕುಸಿದ ದುರಂತಕ್ಕೂ ಮುನ್ನ ನಡೆದ ಘಟನಾವಳಿಗಳನ್ನು ಗಮನಿಸಿದ್ರೆ ಅಯ್ಯೋ ದೇವಾ ನೀನು ಹೀಗೆ ಮಾಡಬಾರದಾಗಿತ್ತು ಎನ್ನುವ ಕೂಗು ಮನದಾಳದಿಂದ ಹೊರಬರುವದರಲ್ಲಿ ಸಂದೇಹವೇ ಇಲ್ಲ‌. ರಣ ಭಯಂಕರ ಮಳೆಯಿಂದಾಗಿ ಮನೆ ಕುಸಿದು 7 ಜನ ಬಲಿಯಾದ ಘಟನೆ ಬಡಾಲ …

Read More »

ಎಲ್ಲದಕ್ಕೂ ಎಸ್..ಎಸ್..ಎನ್ನುತ್ತಲೇ ಅಭಿವೃದ್ಧಿಯ ಬಾಸ್ ಆಗಿರುವ ಅನೀಲ ಬೆನಕೆ….!!!

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಸರಳ ವ್ಯಕ್ತಿತ್ವದ ನಾಯಕರು.ಅವರ ಬಳಿ ಯಾರೇ ಹೋದರೂ ವಿನಯಯದಿಂದ ಮಾತನಾಡಿ ಸರ್ವರ ಸಮಸ್ಯೆ ಆಲಿಸುವ ಅವರು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಸದ್ದಿಲ್ಲದೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಬೆಳಗಾವಿಯ ರೇಲ್ವೇ ನಿಲ್ಧಾಣದ ಎದುರಲ್ಲಿದ್ದ ಬಸ್ ನಿಲ್ದಾಣ ಅತ್ಯಂತ ಹಳೆಯದಾಗಿತ್ತು,,ಈ ನಿಲ್ಧಾಣವನ್ನು ಬೆಳಗಾವಿಯ ಜನ ಗೋವಾ ನಿಲ್ಧಾಣ ಎಂದು ಕರೆಯುತ್ತಿದ್ದರು,ಬೆಳಗಾವಿಯಿಂದ ಗೋವಾಕ್ಕೆ ಹೋಗುವ ಬಸ್ ಗಳು ಈ ನಿಲ್ಧಾಣಕ್ಕೆ ಬಂದೇ ಹೋಗುತ್ತವೆ.ಗೋವಾದಿಂದ …

Read More »

ಉಲ್ಟಾ ಹೊಡೆದ ಸಿಡಿ ಲೇಡಿ, ಪ್ರಕರಣ ಊಲ್ಟಾ ಪಲ್ಟಾ….!!!

ಬೆಳಗಾವಿ : ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಸಿಡಿಯಲ್ಲಿ ಇದ್ದಾಳೆ ಎನ್ನಲಾದ ಯುವತಿ ಎಸ್ ಐ ಟಿ ತನಿಖೆ ವೇಳೆ ಭಿನ್ನ ಹೇಳಿಕೆ ನೀಡಿದ್ದಾಳೆ.  ನರೇಶ್ ಹಾಗೂ ಶ್ರವನ್ ಎಂಬುವವರು ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ. ಸಿಡಿ ಯುವತಿ ಎಸ್ ಐ ಟಿ ಮುಂದೆ ಈ ರೀತಿ ಹೇಳಿಕೆ ನೀಡಿದ್ದು. ಪ್ರಕರಣದಲ್ಲಿ ನಾನು ಅಂದುಕೊಂಡತೆ ಆಗಲಿಲ್ಲ. ನನಗೆ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ. ಆದರೆ …

Read More »

ಬಿಜೆಪಿ ಅಭಿವೃದ್ಧಿಯ ಸಾಧನೆಯ ಎದುರು ಕಾಂಗ್ರೆಸ್ ಧೂಳಿಪಟ- ಡಾ. ಸೋನಾಲಿ

ಬೆಳಗಾವಿ-ಮನೆ,ಮನೆಗೆ ನೀರು, ಊರು ಇದ್ದಲ್ಲಿ ಬೆಳಕು,ಪ್ರತಿಯೊಬ್ಬರಿಗೂ ಸೂರು,ಹಳ್ಳಿ,ಹಳ್ಳಿಗೂ ರಸ್ತೆ,ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿಯ ಸಾಧನೆಯ ಎದುರು,ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟ ಆಗುವದು ನಿಶ್ಚಿತ ಎಂದು ಬೆಳಗಾವಿಯ ಬಿಜೆಪಿ ಮಹಿಳಾ ನಾಯಕಿ ಡಾ. ಸೋನಾಲಿ ಸರ್ನೋಬತ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮನೆ,ಮನೆಗೆ ತೆರಳಿ ಪ್ರಚಾರ ನಡೆಸಿರುವ …

Read More »

ಬೆಳಗಾವಿ ದಕ್ಷಿಣದಲ್ಲಿ ಕಾಂಗ್ರೆಸ್ಸಿನಿಂದ ಇಂಪೋರ್ಟ್ ಪಾಲಿಟೀಕ್ಸ್…..!!!!!

ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಣ ರಂಗೇರಿದೆ,ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರಾ ನೇರ ಯುದ್ಧ ನಡೆದಿದ್ದು,ಕಾಂಗ್ರೆಸ್ ಬೆಳಗಾವಿ ದಕ್ಷಿಣ ಕ್ಷೇತ್ರದ ಮರಾಠಾ ಸಮುದಾಯದ ಮತಗಳನ್ನು ಸೆಳೆಯಲು ಎಲ್ಲಿಲ್ಲದ ಕಸರತ್ರು ನಡೆಸಿದೆ. ಬೆಳಗಾವಿ ದಕ್ಷಿಣ ಕ್ಷೇತ್ರ ಕಳೆದ ನಾಲ್ಕು ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಬಹುಮತ ನೀಡುವ ಮೂಲಕ ಈ ಕ್ಷೇತ್ರ ಬಿಜೆಪಿಯ ಮತಗಳ ಕಣಜ ಎಂದೇ ಕರೆಯಲ್ಪಡುತ್ತಿದ್ದು,ಈ ಕ್ಷೇತ್ರದಲ್ಲಿ ಮತಬೇಟೆಯಾಡಲು ಮರಾಠಾ ಸಮುದಾಯದ ಲೀಡರ್ ಗಳನ್ನು ಇಂಪೋರ್ಟ್ …

Read More »