Breaking News
Home / Uncategorized (page 3)

Uncategorized

ಕ್ರಾಂತಿಯ ನೆಲದಲ್ಲಿ ರಾರಾಜಿಸುತಿದೆ ತ್ರಿವರ್ಣ

ಬೆಳಗಾವಿ ): ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಶುಕ್ರವಾರ(ಮಾ.12) ನಡೆಯಲಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ಸಜ್ಜಾಗಿದೆ. ದೇಶದ ಆಯ್ದ 75 ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಅಮೃತ ಮಹೋತ್ಸವವನ್ನು ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಲಿದ್ದಾರೆ. ಕಾರ್ಯಮದ ಹಿನ್ನೆಲೆಯಲ್ಲಿ ಶಾಸಕ ಮಹಾಂತೇಶ್ ದೊಡ್ಡಗೌಡ್ರ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಗುರುವಾರ ಸಂಜೆ ಕಿತ್ತೂರಿಗೆ ಭೇಟಿ ನೀಡಿ …

Read More »

ಕೇಂದ್ರ ರಕ್ಷಣಾ ಸಚಿವರನ್ನು ಭೇಟಿಯಾದ ಶಾಸಕ ಅಭಯ ಪಾಟೀಲ..

ಬೆಳಗಾವಿ- ಬೆಳಗಾವಿಯಲ್ಲಿ ಹೈಟೆಕ್ ಐಟಿ,ಬಿಟಿ ಪಾರ್ಕ್ ನಿರ್ಮಿಸಲು ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬೆಳಗಾವಿಯ ರಕ್ಷಣಾ ಇಲಾಖೆಗೆ ಸೇರಿದ ಜಮೀನನ್ನು ಐಟಿ,ಬಿಟಿ ಪಾರ್ಕ್ ನಿರ್ಮಾಣಕ್ಕೆ ಹಸ್ತಾಂತರ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ,ಹಾಗೂ ಐಟಿ,ಬಿಟಿ ಸಚಿವ ಅಶ್ವಥ್ ನಾರಾಯಣ ಮತ್ತು ಶಾಸಕ ಅಭಯ ಪಾಟೀಲ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿ ,ಬೆಳಗಾವಿ ನಗರದಲ್ಲಿ ಕೆ,ಎಲ್,ಇ ಆಸ್ಪತ್ರೆ …

Read More »

ಯಮಕನಮರಡಿಯಲ್ಲಿ ಗೆದ್ದು ತೋರಿಸಲಿ……ಹೊಸ ಸವಾಲ್..!!

ಬೆಳಗಾವಿ- ಸತೀಶ್ ಜಾರಕಿಹೋಳಿಗೆ ರಮೇಶ್ ಜಾರಕಿಹೋಳಿ ತಿರಿಗೇಟು ನೀಡಿದ್ದಾರೆ. ಸತೀಶ್ ಜಾರಕಿಹೋಳಿ ಹೇಳಿಕೆ ನನಗೆ ನಗು ಜೊತೆಗೆ ವಿಚಿತ್ರ ಎನಿಸುತ್ತಿದೆ ಸತೀಶ್ ಜಾರಕಿಹೊಳಿ ಕೃತಕ ರಾಜಕಾರಣಿ ಎಂದು ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಗೆ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ತಂದೆ ಲಕ್ಷ್ಮಣರಾವ್ ಜಾರಕಿಹೋಳಿ ಬಗ್ಗೆ ಮಾದ್ಯಮದವರೇ ಗೋಕಾಕ್ ಗೆ ಹೋಗಿ ಚೆಕ್ ಮಾಡಬಹುದು, ಜನಸಂಘದಿಂದ ಬಂದಿದ್ದು ನಿಜ, ಕಾಂಗ್ರೆಸ್ ನಲ್ಲಿ ಜಾತ್ಯಾತೀತ ಆಗಿದ್ದು …

Read More »

ಬೆಳಗಾವಿಯಲ್ಲಿ ಡಿಸಿ ಸಂಧಾನ ಸಕ್ಸೆಸ್ ,ಸಾರಿಗೆ ನೌಕರರು ಡ್ಯುಟಿಗೆ ವಾಪಸ್..

ಬೆಳಗಾವಿ-ಕಳೆದ ಮೂರು ದಿನಗಳಿಂದ ಬೆಳಗಾವಿ ಬಸ್ ನಿಲ್ಧಾಣದಲ್ಲಿ ಧರಣಿ ನಡೆಸುತ್ತಿರುವ ಸಾರಿಗೆ ನೌಕರರ ಮುಖಂಡರ ಜೊತೆ,ಮತ್ತು ರೈತ ಮುಖಂಡರ ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ,ಎಸ್ ಪಿ ನಿಂಬರಗಿ,ಮತ್ತು ನಗರ ಪೋಲೀಸ್ ಆಯುಕ್ತರು ಸಭೆ ನಡೆಸಿದರು. ಜಿಲ್ಲಾಡಳಿತ ಸಾರಿಗೆ ನೌಕರರ ಜೊತೆಗಿದೆ,ನೌಕರರಿಗೆ ಯಾವುದೇ ರೀತಿಯ ಸಮಸ್ಯೆ ಇದ್ದರೆ ಜಿಲ್ಲಾಡಳಿತ ಅದಕ್ಕೆ ತಕ್ಷಣ ಸ್ಪಂದಿಸುತ್ತದೆ. ಕೂಡಲೇ ಎಲ್ಲರೂ ಕರ್ತವ್ಯಕ್ಕೆ ಹಾಜರಾಗಿ ,ಎಲ್ಲರೂ ಡ್ಯುಟಿ ರಿಪೋರ್ಟ್ ಮಾಡಿ ಎಂದು ಜಿಲ್ಲಾಧಿಕಾರಿ ಹಿರೇಮಠ ಹೋರಾಟಗಾರರಲ್ಲಿ ಮನವಿ …

Read More »

ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್ ವೇರೀ ಗುಡ್ – ಡಿಸಿಎಂ 

ಬೆಳಗಾವಿ, -ಕೋವಿಡ್-೧೯ ಸಂದರ್ಭದಲ್ಲಿಯೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ.100ಕ್ಕೆ ನೂರರಷ್ಟು ಪ್ರವೇಶ ಮತ್ತು ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಗಳಿಸುತ್ತಿರುವ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್‌. ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ …

Read More »

ಗಂಡನನ್ನು ಕೊಂದು,ಮನೆಯ ಅಂಗಳದಲ್ಲಿ ಸಮಾಧಿ ಮಾಡಿದವಳು,ಈಗ ಪಂಜರದಲ್ಲಿ….!

ಬೆಳಗಾವಿ- ಅನೈತಿಕ ಸಂಬಂಧದ ಬಗ್ಗೆ ಗಂಡ ಪ್ರಶ್ನೆ ಮಾಡಿದ್ದಕ್ಕೆ ಗಂಡನನ್ನು ಕೊಂದು ಮನೆಯ ಅಂಗಳದಲ್ಲೇ ಸಮಾಧಿ ಮಾಡಿದ ಪತ್ನಿಯನ್ನು ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಗಂಡನ ಕೊಲೆಗೆ ಪತ್ನಿಗೆ ಸಾಥ್ ಕೊಟ್ಟ ಮೂವರು ಸೇರಿದಂತೆ ಒಟ್ಟು ನಾಲ್ಕು ಜನ ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ. ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಪತಿಯನ್ನು ಕೊಲೆಗೈದು ಎಮ್ಮೆ ಸತ್ತಿದೆ ಎಂದು ಸುಳ್ಳು ಹೇಳಿ ಜೆಸಿಬಿಯಿಂದ ತಗ್ಗಾ ತೆಗೆಸಿ ಶವವನ್ನು ಮನೆಯ ಅಂಗಳದಲ್ಲೇ ಹೂತು ಹಾಕಿದ್ದ ಪತ್ನಿ …

Read More »

ಪೀರನವಾಡಿ ವಿವಾದ ಎಡಿಜಿಪಿ ಸಂಧಾನ ಸಕ್ಸೆಸ್…..!

. ಬೆಳಗಾವಿ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ವಿವಾದ ಸಂಬಂಧಿಸಿದಂತೆ ಇಂದು ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ನಡೆಸಿದ, ಸಂಧಾನಸಭೆ ಸಕ್ಸಸ್ ಆಗಿದೆ ಎಡಿಜಿಪಿ ಅಮರಕುಮಾರ ಪಾಂಡೆ ಅವರು ನಡೆಸಿದ ಕನ್ನಡಿಗರ – ಮರಾಠಿಗ ಭಾಷಿಕ ಮುಖಂಡರ ಜೊತೆ ನಡೆದ ಸಭೆ ಸಫಲವಾಗಿದೆ. ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು ಪ್ರಸ್ತಾಪವಾಗಿ ವಿವಾದಕ್ಕೆ ಬಹುತೇಕ …

Read More »

ಸಚಿವ ರಮೇಶ್ ಜಾರಕಿಹೊಳಿ ಸಂಧಾನ ಸಕ್ಸೆಸ್,ರಾಮದುರ್ಗ ಸಂತ್ರಸ್ತರ ಪ್ರತಿಭಟನೆ ವಾಪಸ್….!

ಬೆಳಗಾವಿ- ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ನೆರೆ ಸಂತ್ರಸ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರು.ಇಂದು ಸಚಿವ ರಮೇಶ್ ಜಾರಕಿಹೊಳಿ ಮನವೊಲಿಕೆ ಹಿನ್ನಲೆಯಲ್ಲಿ ರೈತರು ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದು ಜಾರಕಿಹೊಳಿ ಸಂಧಾನ ಸಕ್ಸೇಸ್ ಆಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಹಶಿಲ್ದಾರ ಕಚೇರಿ ಮುಂದೆ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಇಂದು ಭೇಟಿ ನೀಡಿದ ಸಚಿವ ರಮೇಶ್ ಜಾರಕಿಹೊಳಿ,ಸಿಎಂ ಸೂಚನೆ ಹಿನ್ನಲೆ ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುತ್ತಿದ್ದೇನೆ.ಸಿಎಂ ಭೇಟಿಯಾಗಿ ಪರಿಹಾರಕ್ಕೆ ಮನವಿ ಮಾಡಿ ನೆರೆ …

Read More »

ಸಂಗೊಳ್ಳಿ ರಾಯಣ್ಣನ ಮೂರ್ತಿ ಸಮಸ್ಯೆ ಇತ್ಯರ್ಥಕ್ಕೆ,ಡಿಸಿ ಮುತವರ್ಜಿ ವಹಿಸಲಿ

ಬೆಳಗಾವಿ- ಪೀರನವಾಡಿಯಲ್ಲಿ ಕ್ರಾಂತಿವೀರ,ಶೂರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಬಗೆ ಹರಿಸಲು ಜಿಲ್ಲಾಧಿಕಾರಿಗಳು ಮದ್ಯಸ್ಥಿಕೆ ವಹಿಸಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ. ಕರವೇ ಜಿಲ್ಲಾದ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಕರವೇ ಪದಾಧಿಕಾರಿಗಳು, ಐತಿಹಾಸಿಕ ಬೆಳಗಾವಿ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಬ್ರಿಟಿಷರ ವಿರುದ್ಧ ಹೋರಾಡಿ ಬ್ರಿಟಿಷ್ ಅಧಿಕಾರಿಗಳನ್ನೇ ನಡುಗಿಸಿದ ಕ್ರಾಂತಿವೀರ,ಶೂರ,ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಪೀರನವಾಡಿಯ ಮುಖ್ಯ ಸರ್ಕಲ್ ನಲ್ಲಿ ಪ್ರತಿಷ್ಠಾಪನೆ ಮಾಡುವ ಕುರಿತು ರಾಯಣ್ಣನ ಅಭಿಮಾನಿಗಳು …

Read More »

ರದ್ದಾದ ಯೋಜನೆಗೆ ಮತ್ತೇ ಲೀಫ್ಟ್….ಶಾಸಕ ಅಭಯ ಪಾಟೀಲರಿಂದ ಬೆಳಗಾವಿಗೆ ಸ್ಪೇಷಲ್ ಗೀಫ್ಟ್….!

ಬೆಳಗಾವಿ-ಬೆಳಗಾವಿ ಮಹಾನಗರದ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಶಾಸಕ ಅಭಯ ಪಾಟೀಲ ಅವರು ಸದ್ದಿಲ್ಲದೇ ಬೆಳಗಾವಿಯಿಂದ ಕೈಬಿಟ್ಟು ಹೋಗಿದ್ದ ನಿರಂತರ ನೀರು 24/7 ಮಹತ್ವದ ನೀರಿನ ಯೋಜನೆಗೆ ಮಂಜೂರಾತಿ ಪಡೆದು ಈ ಯೋಜನೆಯನ್ನು ಅನುಷ್ಠಾನ ಗೊಳಿಸುವ ಹಂತಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ವರ್ಷಗಳ ಹಿಂದೆಯೇ ಬೆಳಗಾವಿ ಮಹಾನಗರಕ್ಕೆ 24/7 ಕುಡಿಯುವ ನೀರಿನ ಯೋಜನೆ ಮಂಜೂರಾಗಿತ್ತು ಕಾರಣಾಂತರಗಳಿಂದ ಈ ಯೋಜನೆ ರದ್ದಾಗಿ ಅನುದಾನವೂ ವಾಪಸ್ ಹೋಗಿತ್ತು,ಈ ಬೆಳವಣಿಗೆಯನ್ನು ಸಹಿಸದ ಶಾಸಕ ಅಭಯ ಪಾಟೀಲ …

Read More »