Uncategorized

ರದ್ದಾದ ಯೋಜನೆಗೆ ಮತ್ತೇ ಲೀಫ್ಟ್….ಶಾಸಕ ಅಭಯ ಪಾಟೀಲರಿಂದ ಬೆಳಗಾವಿಗೆ ಸ್ಪೇಷಲ್ ಗೀಫ್ಟ್….!

ಬೆಳಗಾವಿ-ಬೆಳಗಾವಿ ಮಹಾನಗರದ ಅಭಿವೃದ್ಧಿಯ ದೂರದೃಷ್ಟಿ ಹೊಂದಿರುವ ಶಾಸಕ ಅಭಯ ಪಾಟೀಲ ಅವರು ಸದ್ದಿಲ್ಲದೇ ಬೆಳಗಾವಿಯಿಂದ ಕೈಬಿಟ್ಟು ಹೋಗಿದ್ದ ನಿರಂತರ ನೀರು 24/7 ಮಹತ್ವದ ನೀರಿನ ಯೋಜನೆಗೆ ಮಂಜೂರಾತಿ ಪಡೆದು ಈ ಯೋಜನೆಯನ್ನು ಅನುಷ್ಠಾನ ಗೊಳಿಸುವ ಹಂತಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ವರ್ಷಗಳ ಹಿಂದೆಯೇ ಬೆಳಗಾವಿ ಮಹಾನಗರಕ್ಕೆ 24/7 ಕುಡಿಯುವ ನೀರಿನ ಯೋಜನೆ ಮಂಜೂರಾಗಿತ್ತು ಕಾರಣಾಂತರಗಳಿಂದ ಈ ಯೋಜನೆ ರದ್ದಾಗಿ ಅನುದಾನವೂ ವಾಪಸ್ ಹೋಗಿತ್ತು,ಈ ಬೆಳವಣಿಗೆಯನ್ನು ಸಹಿಸದ ಶಾಸಕ ಅಭಯ ಪಾಟೀಲ …

Read More »

ಬೆಳಗಾವಿಯ ನರ್ಸ್ ಗೆ ವೈದ್ಯಕೀಯ ಶಿಕ್ಷಣ ಸಚಿವರಿಂದ ಅಭಿನಂದನೆ

ಬೆಳಗಾವಿ-ಕೋವಿಡ್ ಸೋಂಕಿತೆಗೆ ಯಶಸ್ವಿ ಹೆರಿಗೆ ಮಾಡಿಸಿದ ನರ್ಸ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್‌ಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದ‌ನೆ ಸಲ್ಲಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ,ಸೋಂಕಿತೆಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ನರ್ಸ್ ಕಾರ್ಯ ಶ್ಲಾಘನೀಯ’ ಎಂದು.ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ ಸಚಿವ ಡಾ.ಕೆ.ಸುಧಾಕರ್ ಬೆಳಗಾವಿ ಜಿಲ್ಲೆಯ ನರ್ಸ್ ಕಾರ್ಯವನ್ನು ಕೊಂಡಾಡಿದ್ದಾರೆ. ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಸೊಂಕಿತರ ಸಂಖ್ಯೆ ಮತ್ತೆ ಜಂಪ್, ಇಂದು 23 ಸೊಂಕಿತರ ಪತ್ತೆ

ಬೆಳಗಾವಿ – ಮಹಾಮಾರಿ ಕೊರೋನಾ ಭೀತಿಗೆ ಬೆಳಗಾವಿ ಜಿಲ್ಲೆ ಬೆಚ್ಚಿ ಬಿದ್ದಿದೆ.ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಂಪ್ ಆಗುತ್ತಲೇ ಇದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 23 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಮಂಗಳವಾರ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 23 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1096 ಕ್ಕೆ ತಲುಪಿದೆ ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಒಟ್ಟು 1096 ಸೊಂಕಿತರು ಪತ್ತೆಯಾಗಿದ್ದು ಅದರಲ್ಲಿ 426ಸೊಂಕಿತರು ಗುಣಮುಖರಾಗಿದ್ದಾರೆ 640 …

Read More »

ಇಂದು ಬೆಳಗಾವಿಯಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ

ಪೋಟೋ ಶಿರ್ಷಿಕೆ. ಬೆಳಗಾವಿಯ ಕಂಗ್ರಾಳ ಗಲ್ಲಿಗೂ ಅಂಬ್ಯುಲೆನ್ಸ ದೌಡಾಯಿಸಿದ್ದು ಇಲ್ಲಿಯೂ ಸೊಂಕಿತ ಪತ್ತೆಯಾದ ಶಂಕೆ ಇದೆ. ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಮರಣಮೃದಂಗ ಮುಂದುವರೆದಿದೆ ಈ ಕಿಲ್ಲರ್ ವೈರಸ್ ಗೆ ಬೆಳಗಾವಿಯ ಮತ್ತೊಬ್ಬ ವ್ಯೆಕ್ತಿ ಬಲಿಯಾಗಿದ್ದಾನೆ. ಬೆಳಗಾವಿಯ ಚವ್ಹಾಟ ಗಲ್ಲಿಯಲ್ಲಿ ಟೇಲರಿಂಗ್ ಉದ್ಯೋಗ ಮಾಡುತ್ತಿದ್ದ ಹಿಂಡಲಗಾ ರಕ್ಷಕ ಕಾಲೋನಿಯ ನಿವಾಸಿಯಾಗಿದ್ದ 58 ವರ್ಷದ ವ್ಯೆಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಈತನ ರಿಪೋರ್ಟ್ ಪಾಸಿಟೀವ್ ಎಂದು ದೃಡವಾಗಿದೆ ಎಂದು ನಂಬಲರ್ಹ ಮೂಗಳು ಖಚಿತಪಡಿಸಿವೆ. ಕೆಲ ದಿನಗಳ …

Read More »

ಡೋಂಟ್ ವರೀ….ಐ ಯಮ್ ಸ್ವಾರೀ……!

ಬೆಳಗಾವಿ- ಕೊರೋನಾ ಕಾಲಿಟ್ಟಾಗ,ವೈದ್ಯಕೀಯ ಸಿಬ್ಬಂದಿಗೆ ಸರ್ಕಾರ ಕೊರೋನಾ ವಾರಿಯರ್ಸ್ ಅಂತಾ ಬಿರುದು ಕೊಟ್ಟಿತು,ಕ್ಯಾಂಡಲ್ ಹಚ್ಚಿತು,ಚಪ್ಪಾಳೆ ಬಾರಿಸಿತು,ದಿನ ಕಳೆದಂತೆ ಗೌಡರ ಕುದ್ರೆ ಬರ್ತಾ, ಬರ್ತಾ ,ಕತ್ತೆ ಆಯಿತು ಎನ್ನುವ ಹಾಗೆ ಸರ್ಕಾರ ಈಗ ಬದಲಾಗಿದೆ.ಕೋವಿಡ್ ಟೆಸ್ಟ್ ಮಾಡುವ ವೈದ್ಯಕೀಯ ಸಿಬ್ಬಂಧಿಗೆ ,ಹೊಟೇಲ್ ವಸತಿಯಿಂದ ಹೊರಹಾಕಿ,ಅವರಿಗೆ ಊಟದ ವ್ಯೆವಸ್ಥೆ ಮಾಡದೇ,ಅವರನ್ನು ಅತಂತ್ರರನ್ನಾಗಿ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರತಿ ದಿನ ಶಿಪ್ಟ ಮೇಲೆ ಬೆಳಗಾವಿಯ ಕೋವಿಡ್ ಲ್ಯಾಬ್ ನಲ್ಲಿ ಕೆಲಸ ಮಾಡುವ ವೈದ್ಯಕೀಯ …

Read More »

ರಾಜ್ಯಹೆಲ್ತ್ ಬುಲೀಟೀನ್ ನಲ್ಲಿ ಶೂನ್ಯ ಲೋಕಲ್ ಬುಲಿಟೀನ್ ನಲ್ಲಿ 12 ಜನ ಸೊಂಕಿತರು ಮಾನ್ಯ……..!

ಬೆಳಗಾವಿ-ಇಂದು ಬುಧವಾರದ ರಾಜ್ಯ ಹೆಲ್ತ್ ಬುಲೀಟಿನ್ ಬಿಡುಗಡೆ ಆಗಿದೆ ಈ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ಸೊಂಕಿತರ ಸಂಖ್ಯೆ ಶೂನ್ಯ ಆದ್ರೆ ಜೊತೆಗೆ ಬೆಳಗಾವಿ ಜಿಲ್ಲಾ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಈ ಬುಲಿಟೀನ್ ನಲ್ಲಿ 12 ಸೊಂಕಿತರ ಸಂಖ್ಯೆ ಹೆಚ್ಚಾಗಿದೆ. ಬೆಳಗಾವಿ ಜಿಲ್ಲಾ ಹೆಲ್ತ್‌ ಬುಲಿಟೀನ್ ನಲ್ಲಿ ನಿನ್ನೆ ಸೊಂಕಿತರ ಸಂಖ್ಯೆ 204 ಇತ್ತು ಇಂದು ಬಿಡುಗಡೆಯಾದ ಬುಲೆಟಿನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 216 ಇದೆ ಅಂದ್ರೆ …

Read More »

ಜೂನ್ 15 ರವರೆಗೆ ಅಂತರರಾಜ್ಯ ವಲಸೆಗರಿಗೆ ಪಾಸ್ ಇಲ್ಲ.

ಬೆಳಗಾವಿ- ಅಂತರರಾಜ್ಯ ವಲಸೆಗರಿಗೆ ಜೂನ್ 15 ರವರೆಗೆ ಪಾಸ್ ಇಲ್ಲ ಎಂದು ಬೆಳಗಾವಿಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ‌ ಹೇಳಿದ್ದಾರೆ. ನಿಪ್ಪಾಣಿ ಭಾಗದಲ್ಲಿ ಕಳ್ಳದಾರಿಯಲ್ಲಿ ನುಗ್ಗುವ ವಿಚಾರವಾಗಿ ಗಡಿ ಭಾಗದಲ್ಲಿ ಹೆಚ್ಚಿನ ಚೆಕ್ ಪೋಸ್ಟ್ ನಿರ್ಮಾ ಮಾಡಲು ಸೂಚನೆ ನೀಡಿದ್ದೇನೆ. ತಾಲ್ಲೂಕು, ಜಿಲ್ಲಾ ಚೆಕ್ ಪೋಸ್ಟ್ ಗಡಿ ಶಿಫ್ಟ್ ಮಾಡಲು ಸೂಚನೆ ನೀಡಲಾಗಿದೆ. ಲಾಕ್ ಡೌನ್ ಮುಗಿದ ಬಳಿಕ ಗಡಿಯಲ್ಲಿ ಹೆಚ್ಚಿನ ವಾಹನ ಓಡಾಟ ಶುರುವಾಗಿದ್ದು ಇದೀಗ ಪೊಲೀಸರಿಗೆ ಹೆಚ್ಚಿನ …

Read More »

ಇಂದು ನಿಪ್ಪಾಣಿ ಚೆಕ್ ಪೋಸ್ಟ್ ಗೆ ಹೋಮ್ ಮಿನಿಸ್ಟರ್ ಬಸವರಾಜ ಬೊಮ್ಮಾಯಿ ಭೇಟಿ..

ಬೆಳಗಾವಿ- ಬೆಳಗಾವಿ ಗಡಿಯಲ್ಲಿರುವ ನಿಪ್ಪಾಣಿ ಚೆಕ್ ಪೋಸ್ಟ್ ಈಗ ರಾಷ್ಟ್ರದ ಗಮನ ಸೆಳೆದಿದೆ,ಇಲ್ಲಿಯ ಭದ್ರತಾ ವ್ಯೆವಸ್ಥೆ ದೇಶಕ್ಕೆ ಮಾದರಿಯಾಗಿದ್ದು,ರಾಷ್ಟ್ರದ ಗಮನ ಸೆಳೆದಿರುವ ನಿಪ್ಪಾಣಿ ಚೆಕ್ ಪೋಸ್ಟ್ ಗೆ ಇಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ‌. ಇಂದು ಮದ್ಯಾಹ್ನ.12-00 ಗಂಟೆಗೆ ನಿಪ್ಪಾಣಿ ಚೆಕ್ ಪೋಸ್ಟ್ ಗೆ ಆಗಮಿಸುವ ಸಚಿವ ಬೊಮ್ಮಾಯಿ ಅಲ್ಲಿಯ ವ್ಯೆವಸ್ಥೆ ಪರಶೀಲನೆ ಮಾಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚೆಕ್ ಪೋಸ್ಟ್ ಕುರಿತು ಮಾಹಿತಿ …

Read More »

ನಕಲಿ ಬೀಜ..ನಕಲಿ ಗೊಬ್ಬರ ಮಾರಾಟ ಆಗಾತೈತಿ ಹುಷಾರ್…!

ಕೃಷಿ ಪರಿಕರ ಮಾರಾಟಮಳಿಗೆಗಳ ತಪಾಸಣೆ; ಕಳಪೆ ರಸಗೊಬ್ಬರ ಮುಟ್ಟುಗೋಲು ——————————————————————- ಜಿಲ್ಲೆಯ 112 ಮಳಿಗೆಗಳಿಗೆ ನೋಟಿಸ್: ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಬೆಳಗಾವಿ,-ಮಂಗಾರು ಹಂಗಾಮು ಪ್ರಾರಂಭವಾಗುತ್ತಿದ್ದು, ರೈತಾಪಿ ವರ್ಗಕ್ಕೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಪೀಡೆನಾಶಕಗಳು ದೊರಕಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಕೃಷಿ ಇಲಾಖೆ ಹಾಗೂ ಜಾಗೃತ ಕೋಶದ ಒಟ್ಟು 65 ಅಧಿಕಾರಿಗಳನ್ನೊಳಗೊಂಡ 19 ತಂಡಗಳು ಜಿಲ್ಲೆಯ ಎಲ್ಲಾ ತಾಲುಕುಗಳಲ್ಲಿ ಕೃಷಿ ಪರಿಕರ ಮಾರಾಟಮಳಿಗೆಗಳ …

Read More »

PM ಕೇರ್ ಗೆ ಒಂದು ಲಕ್ಷ ₹ ನೀಡಿದ ಬೆಳಗಾವಿಯ ಅಜ್ಜಿ

ಕಳೆದ 20ವರ್ಷಗಳಿಂದ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಸ್ವಾಧ್ಯಾಯ ವಿದ್ಯಾ ಕೇಂದ್ರದ ವಿಶ್ರಾಂತ ಗ್ರಂಥಪಾಲಕಿಯಾದ ಟಿಳಕವಾಡಿ ನಿವಾಸಿಯಾದ ನಳಿನಿ ಕೆಂಭಾವಿ ಅವರು ಕೊರೋನಾ ಮಹಾಮಾರಿಯಿಂದ ಜನರ ಸಂಕಷ್ಟಗಳಿಗೆ ಸ್ಪಂದಿಸಲು PMCare fund ಗೆ ರೂ.1,00,000 ಹಣವನ್ನು ದೇಣಿಗೆ ನೀಡಿ ಆದರ್ಶಪ್ರಾಯರಾಗಿರುವರನ್ನು ಮಾನ್ಯ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರು ಸ್ವತಃ ಅವರ ಮನೆಗೆ ಭೇಟಿ ನೀಡಿ ಅವರ ಕೊಡುಗೆಗೆ ಶಾಘ್ಲೀಸಿ ಧನ್ಯವಾದಗಳನ್ನು ಅರ್ಪಿಸಿದರು. ಸ್ವಾವಲಂಬಿ ಭಾರತಕ್ಕೆ ಇಂತಹ …

Read More »
Sahifa Theme License is not validated, Go to the theme options page to validate the license, You need a single license for each domain name.