Uncategorized

ಸ್ಮಾರ್ಟ್ ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಲ್ಲಿ ಬೋರ್ಡ್ ಹಾಕಿ- ಸುರೇಶ ಅಂಗಡಿ

ಬೆಳಗಾವಿ ಸ್ಮಾಟ್೯ಸಿಟಿ ಕಾಮಗಾರಿ ಮಾಡುವ ಮುಂಚೆ ನಗರದಲ್ಲಿ ಸಾರ್ವಜನಜಕರಿಗೆ ತಿಳಿಯುವಂತೆ ನಾಮಫಲಕ ಅಳಡಿಕೆ ಮಾಡಿ ಎಂದು ಕೇಂದ್ರ ಸಚಿವ ಸುರೇಶ‌ ಅಂಗಡಿ ಹೇಳಿದರು. ಬೆಳಗಾವಿ ಸ್ಮಾಟ್೯ಸಿಟಿ ಸಲಹಾ ಸಮಿತಿಯ ಸಭೆಯಲ್ಲಿ‌ ಮಾತನಾಡಿದರು. ನಗರದಲ್ಲಿ ಸ್ಮಾಟ್೯ಸಿಟಿ ಕಾಮಗಾರಿಗಳು ನಡೆಯುತ್ತಿವೆ. ಗುತ್ತಿಗೆ ಪಡೆದವರು ಕಾಮಗಾರಿ ಪ್ರಗತಿಯಲ್ಲಿವೆ ಎಂದು ನಾಮಫಲಕ ಅಳವಡಿಸಿದರೆ ಸಾರ್ವಜನಿಕರಿಗೆ ಸಹಾಯವಾಗುತ್ತದೆ ಎಂದರು. ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ‌ ಕೋರೆ ಮಾತನಾಡಿ, ವೈಟ್ ಟಾಪಿಂಗ್ ಬಗ್ಗೆ ಯಾವ ರೀತಿ ಯೋಜನೆ ಮಾಡುತ್ತಿರಿ. ದಂಡುಮಂಡಳಿಯ …

Read More »

ಜೂನ್ ಅಂತ್ಯದೊಳಗೆ ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

ಜೂನ್ ಅಂತ್ಯದೊಳಗೆ ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಬೆಳಗಾವಿ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಕಾಮಗಾರಿಯ ಪರಿವೀಕ್ಷಣೆ ಕೈಗೊಂಡ ಬಳಿಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ  ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ …

Read More »

ನಾಳೆ ಬೆಳಗಾವಿಗೆ ಚಂದಗಡ ಶಾಸಕ ರಾಜೇಶ್ ಪಾಟೀಲ ,ಗಡಿ ಕ್ಯಾತೆಗೆ ಮತ್ತೆ ಶಿವಸೇನೆ ಹುನ್ನಾರ .

ನಾಳೆ ಬೆಳಗಾವಿಗೆ ಶಿವಸೇನೆ ಶಾಸಕ ರಾಜೇಶ್ ಪಾಟೀಲ ,ಗಡಿ ಕ್ಯಾತೆಗೆ ಮತ್ತೆ ಶಿವಸೇನೆ ಹುನ್ನಾರ . ಬೆಳಗಾವಿ- ಬೆಳಗಾವಿ ಗಡಿಯಲ್ಲಿ ಬೆಂಕಿಗೆ ತುಪ್ಪ ಸುರಿದು ,ಕಾಲು ಕೆದರಿ ಜಗಳ ಮಾಡುವ ಶಿವಸೇನೆ ಬೆಳಗಾವಿಯಲ್ಲಿ ಮತ್ತೆ ಗಡಿ ವಿವಾದ ಕೆಣಕುವ ,ಮುಗ್ದ ಮರಾಠಿ ಭಾಷಿಕರನ್ನು ಪ್ರಚೋದಿಸುವ ದುಸ್ಸಹಾಸಕ್ಕೆ ಮುಂದಾಗಿದೆ . ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಡಳಗಾವಿ ,ಬೂದರ್ ಬಾಲ್ಕಿ ಸಂಯಕ್ತ ಮಹಾರಾಷ್ಟ್ರ ಝಾಲಾಚ್ ಪಾಯಿಜೆ ಎಂದು ಘೋಷಣೆ ಕೂಗಿದ್ದ  ಚಂದಗಡ ಶಾಸಕ ರಾಜೇಶ್ …

Read More »

ಸುವರ್ಣಸೌಧದ ಒಳಗೆ ಕೆಡಿಪಿ ಸಭೆ,ಹೊರಗೆ ರೈತರ ಪ್ರತಿಭಟನೆ.ಮಾತಿನ ಚಕಮಕಿ….!!

ಸುವರ್ಣಸೌಧದ ಒಳಗೆ ಕೆಡಿಪಿ ಸಭೆ,ಹೊರಗೆ ರೈತರ ಪ್ರತಿಭಟನೆ.ಮಾತಿನ ಚಕಮಕಿ…. ಬೆಳಗಾವಿ- ಸುವರ್ಣ ಸೌಧದ ಒಳಗೆ ಕಡೆಪಿ ಸಭೆ ನಡೆಯುತ್ತಿದ್ದರೆ ಹೊರಗೆ ರೈತರು ,ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಪ್ರತಿಭಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಕರೆಸುವಂತೆ ಪಟ್ಟು ಹಿಡಿದಿದ್ದಾರೆ‌ ರೈತರ ಮತ್ತು ಪೊಲಿಸ್ರ ಮದ್ಯ ಮಾತಿನ ಚಕಮಕಿ ನಡೆದಿದೆ ಜಗದೀಶ್ ಶೆಟ್ಟರ್ ಕೈಗೆ ಮನವಿ ನೀಡುತ್ತೇವೆ ಅಂತಾ ರೈತರ ಪಟ್ಟು ಹಿಡಿದು ಕುಳಿತಿದ್ದಾರೆ. ಕಳೆದ …

Read More »

ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ

ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆ ಮಾಡಲು ಸಚಿವ ಸುರೇಶ ಅಂಗಡಿ ಸಂಕಲ್ಪ ಬೆಳಗಾವಿ- ಐತಿಹಾಸಿಕ ಬೆಳಗಾವಿ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ಕೇಂದ್ರದ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಸಂಕಲ್ಪ ಮಾಡಿದ್ದಾರೆ ಇಂದು ಶುಕ್ರವಾರ ಬೆಳಿಗ್ಗೆ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳ ಜತೆ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಚಿಂತನ ಮಂಥನ ಸಭೆ ನಡೆಸಿದರು. ಜಿಲ್ಲಾಮಟ್ಟದ ಅಧಿಕಾರಿಗಳು …

Read More »

ಸೂರ್ಯಗ್ರಹಣ, ಹಳ್ಳಿಯಲ್ಲಿ ಅಂಗಾತ ನಿಂತ ಒನಕೆ…ಸಿಟಿಯಲ್ಲಿ ದುರ್ಬಿನ್…!!!

ಬೆಳಗಾವಿ ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಆಧುನಿಕ ಯುಗದಲ್ಲಿ ಹಳೆ ಶೈಲಿಯ ಮುಖಾಂತರ ಗ್ರಹಣ ಕುರಿತು ಖಚಿತ ಪಡೆದುಕೊಳ್ಳಲು ಬೆಳಗಾವಿ ಜೆಲ್ಲೆಯ ಹಲವಾರು ಗ್ರಾಮಗಳಲ್ಲಿ ಜನ ನೀರಿನಲ್ಲಿ ಒನಕೆ ನಿಲ್ಲಿಸುವ ಪದ್ದತಿಯನ್ನು ಮುಂದುವರೆಸಿದ್ದಾರೆ. ನೀರಲ್ಲಿ ಒನಕೆ ನಿಲ್ಲಿಸಿ ಸೂರ್ಯಗ್ರಹಣ ಗೋಚರ ಬಗ್ಗೆ ಖಚಿತ ಮಾಹಿತಿ ಪಡೆದ ಸ್ಥಳಿಯರು ಒನಕೆ ಎಷ್ಟು ಹೊತ್ತು ನೀರಿನಲ್ಲಿ ಯಾವುದೇ ಆಧಾರವಿಲ್ಲದೇ ನಿಲ್ಲುತ್ತದೆಯೋ ಅಷ್ಟು ಹೊತ್ತು ಸೂರ್ಯಗ್ರಹಣ ಇರುತ್ತದೆ ಎನ್ನುವದು ಗ್ರಾಮೀಣ ಕ್ಷೇತ್ರದ ಜನರ ನಂಬಿಕೆಯಾಗಿದೆ. ಬೆಳಗಾವಿ …

Read More »

ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ

ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ   ಬೆಳಗಾವಿ- ಅಂಜಲಿ ಎಂಬ ಹೆಸರಿನೊಂದಿಗೆ ತಾಯಿ ಎಂಬ ಬಿರುದು ಸೇರಿಕೊಂಡು ಅಂಜಲಿತಾಯಿ ಎಂದೇ ಜನಾನುರಾಗಿರುವ ಈ ಅಂಜಲಿ ತಾಯಿ ಖಾನಾಪೂರ ಶಾಸಕರಾಗಿದ್ದು, MBBS ಪದವಿಯನ್ನೂ ಪಡೆದು ಡಾ!! ಅಂಜಲಿಯಾಗಿದ್ದಾರೆ. ಡಾಕ್ಟರ್ ಆಗಿರುವ ಈ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ತಾಯಿ ಪಾತ್ರವನ್ನೂ ನಿಭಾಯಿಸುತ್ತಿದ್ದಾರೆ ಮಹಿಳಾ ಪ್ರತಿನಿಧಿಯಾಗಿ ಒಬ್ಬ ಮಹಿಳೆಯರ ಆರೋಗ್ಯದ ಕುರಿತು ಖಾನಾಪೂರ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳಲ್ಲಿ ವಿಶೇಷವಾಗಿ …

Read More »

ಗೋಕಾಕ್ ಕ್ಷೇತ್ರದಲ್ಲಿ 18.5 ಲಕ್ಷ ರೂ ವಶ

ಗೋಕಾಕ್ ಕ್ಷೇತ್ರದಲ್ಲಿ 18.5 ಲಕ್ಷ ರೂ ವಶ ಬೆಳಗಾವಿ – ಗೋಕಾಕ್ ಕ್ಷೇತ್ರದ ಕೊಣ್ಣೂರ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರನ್ನು ಬಂಧಿಸಿರುವ ಪೋಲೀಸರು 18.5 ಲಕ್ಷ ರೂ ಹಣವನ್‌ ವಶ ಪಡಿಸಿಕೊಂಡಿದ್ದಾರೆ. ಚುನಾವಣೆಯ ಹಿನ್ನಲೆಯಲ್ಲಿಹಣ ಹಂಚುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ಮಾಡಿರುವ ಪೋಲೀಸರು ಇಬ್ಬರನ್ನು ತಮ್ಮ ವಶಕ್ಕೆ ಪಡೆದು 18.5ಲಕ್ಷ ರೂ ಸೀಜ್ ಮಾಡಿ ಒಂದು ಬೈಕ್ ಕೂಡಾ ವಶ ಪಡಿಸಿ ಕೊಂಡಿದ್ದಾರೆ.ಪೋಲೀಸರ ವಶದಲ್ಲಿರುವ ಇಬ್ಬರನ್ನು ಪೋಲೀಸರು ವಿಚಾರಣೆ ಮಾಡುತ್ತಿದ್ದಾರೆ.

Read More »

ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲುವು- ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಗೆ ಇನ್ನೂ ನಾಲ್ಕು ಸಚಿವ ಸ್ಥಾನ ಸಿಗಲಿದೆ; ಬಾಲಚಂದ್ರ ಜಾರಕಿಹೊಳಿ‌ ಬೆಳಗಾವಿ: ಉಪಚುನಾವಣೆ ಫಲಿತಾಂಶ ಬಳಿಕ ಬೆಳಗಾವಿ ಜಿಲ್ಲೆಗೆ ಇನ್ನೂ ನಾಲ್ಕು ಸಚಿವ ಸ್ಥಾನ ಸಿಗಲಿವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ ವಿಶ್ವಾಸ ವ್ಯಕ್ತಪಡಿಸಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಗೆ ಎರಡು ಸಚಿವ ದೊರೆತಿವೆ. ಫಲಿತಾಂಶ ಬಳಿ ಉಮೇಶ ಕತ್ತಿ ಸೇರಿ ಮೂವರು ಅನರ್ಹ ಶಾಸಕರಿಗೂ ಸಚಿವ ಸ್ಥಾನ ಸಿಗಲಿವೆ. ಹೆಚ್ಚಿನ …

Read More »

Test hindi

लोरम इप्सम केवल मुद्रण और टंकण उद्योग का डमी पाठ है। लोरम इप्सम 1500 के दशक के बाद से उद्योग का मानक डमी पाठ रहा है, जब एक अज्ञात प्रिंटर ने एक प्रकार की गली ली और इसे एक प्रकार की नमूना पुस्तक बनाने के लिए तराशा। यह न केवल …

Read More »