Breaking News
Home / Uncategorized (page 9)

Uncategorized

ರಮೇಶ್ ಗೆ ಸರ್ಕಾರ ಬೀಳಿಸುವ ಶಕ್ತಿ ಇದೆ,ಊರುಗೆ ಒಂದು ಬಸ್ ಬಿಡಿಸುವ ಶಕ್ತಿ ಇಲ್ಲ- ಸತೀಶ್

ಬೆಳಗಾವಿ- ನಮ್ಮ ಹೋರಾಟ ಬಿಜೆಪಿ ವಿರುದ್ಧ ಅಲ್ಲ, ರಮೇಶ್ ಜಾರಕಿಹೊಳಿ‌ ವಿರುದ್ಧ ಎಂದು ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ‌ ವಿರುದ್ಧ ಸತೀಶ್ ವಾಗ್ದಾಳಿ ನಡೆಸಿದ್ದಾರೆ ಗೋಕಾಕಿನಲ್ಲಿ ನಡೆದ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಸತೀಶ್ರಮೇಶ್ ಜಾರಕಿಹೊಳಿ, ಬೆಂಬಲಿಗರ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು ಪಿಎಸ್ಐ, ಬೀಟ್ ಪೊಲೀಸರ ಕಥೆ ಹೇಳಿದ ಸತೀಶ್ ಜಾರಕಿಹೊಳಿರಮೇಶ್ ಜಾರಕಿಹೊಳಿ‌ ಕೆಳಗಿದ್ದ ಬೆಂಬಲಿಗರು ಬೀಟ್ ಪೊಲೀಸರಿದ್ದ ಹಾಗೇ.ಈ ಬೀಟ್ ಪೊಲೀಸರು ಪಿಎಸ್ಐ ನನ್ನು ಭೇಟಿ …

Read More »

ಇಂದು ಗೋಕಾಕಿನಲ್ಲಿ ಸದ್ದು ಮಾಡಲಿರುವ ಸಿಎಂ ಯಡಿಯೂರಪ್ಪ..

ಇಂದು ಗೋಕಾಕಿನಲ್ಲಿ ಸದ್ದು ಮಾಡಲಿರುವ ಸಿಎಂ ಯಡಿಯೂರಪ್ಪ.. ಬೆಳಗಾವಿ- ಗೋಕಾಕ ಉಪ ಸಮರದಲ್ಲಿ ಇಂದು ಸಿ ಎಂ ಯಡೂರಪ್ಪ ರಂಗೇರಿಸಲಿದ್ದಾರೆ ಇಂದು ಸಂಜೆ 4-00 ಘಂಟೆಗೆ ಗೋಕಾಕಿಗೆ ಆಗಮಿಸಲಿರುವ ಅವರು ವಾಲ್ಮೀಕಿ ಮೈದಾನದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಯಡಿಯೂರಪ್ಪನವರ ಗೋಕಾಕ ಭೇಟಿಯನ್ನು ಇದೊಂದು ಟ್ವಿಸ್ಟ ನೀಡುವ ಭೇಟಿ ಎಂದು ವಾಖ್ಯಾನ ಮಾಡಲಾಗುತ್ತಿದೆ. ಗೋಕಾಕ ಕ್ಷೇತ್ರದಲ್ಲಿ ಲಿಂಗಾಯತ ಸಮಾಜದ ಮತಗಳೇ ನಿರ್ಣಾಯಕ ಎಂದು ಎಲ್ಲ ಪಕ್ಷದ ಅಭ್ಯರ್ಥಿಗಳು ಲೆಕ್ಕ …

Read More »

ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಸುರಿಸಿದ. ಅಶೋಕ ಪೂಜಾರಿ

ಬೆಳಗಾವಿ- ಗೋಕಾಕ್ ನಲ್ಲಿ ಮಾಜಿ‌ ಸಚಿವ ಬಂಡೆಪ್ಪ ಕಾಂಶಪೂರ್‌ ಅವರು ಕರೆದ ಸುದ್ದಿಗೋಷ್ಠಿಯಲ್ಲಿ ಅಶೋಕ ಪೂಜಾರಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ . ಗೋಕಾಕ್ ಕ್ಷೇತ್ರದ ಜೆಡಿಎಸ್ ಅಶೋಕ ಪೂಜಾರಿ ಕಣ್ಣಿರು ಹಾಕಿ ಆಣೆ ಪ್ರಮಾಣ ಮಾಡಿ ಪ್ರಮಾಣಿಕತೆ ತೋರಿಸಿದ್ರು. ಅಶೋಕ ಪೂಜಾರಿ ಗೋಕಾಕ್ ಕ್ಷೇತ್ರದಲ್ಲಿ ಹೋರಾಟ ಮಾಡಿದ್ದಾರೆ. ಈ ಮಾತು ಕೇಳಿ ಕಣ್ಣಿರು ಇಟ್ಟು ಅಶೋಕ ಪೂಜಾರಿ. ರಮೇಶ್ ಜಾರಕಿಹೊಳಿ‌ ಬಿಎಸ್‌ವೈ ಸರ್ಕಾರ ಬಿಳಿಸಲ್ಲ ಅನ್ನೋದಕ್ಕೆ ಏನು ಗ್ಯಾರಂಟಿ?. ಗೋಕಾಕ್‌ನಲ್ಲಿ …

Read More »

ಮುತ್ತ್ಯಾನಟ್ಟಿಯಲ್ಲಿ ವ್ಯೆಕ್ತಿಯೊಬ್ಬನ ಮರ್ಡರ್…

ಮುತ್ತ್ಯಾನಟ್ಟಿಯಲ್ಲಿ ವ್ಯೆಕ್ತಿಯೊಬ್ಬನ ಮರ್ಡರ್… ಬೆಳಗಾವಿ- ಬೆಳಗಾವಿ ಸಮೀಪದ ಮುತ್ತ್ಯಾನಟ್ಟಿಯಲ್ಲಿ ವ್ಯಕ್ತಿ ಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹತ್ಯೆಗೈದ ಘಟನೆ ನಡೆದಿದೆ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಮುತ್ತ್ಯಾನಟ್ಟಿ ಗ್ರಾಮದ 53 ವರ್ಷದ ಯಲ್ಲಪ್ಪಾ ಹಾಲಪ್ಪಾ ಗುರವ ಹತ್ಯೆಯಾದ ದುರ್ದೈವಿಯಾಗಿದ್ದಾನೆ ಕಾಕತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.

Read More »

ಜಾರಕಿಹೊಳಿ ಬೆಂಬಲಿಗರು ತಟಸ್ಥವಾಗಿಲ್ಲ,ಗೊಂದಲದಲ್ಲಿದ್ದೇವೆ- ಡಾ ರಾಜೇಂದ್ರ ಸಣ್ಣಕ್ಕಿ

ಗೋಕಾಕ ಚುನಾವಣೆ ಜಾರಕಿಹೊಳಿ ಬೆಂಬಲಿಗರಿಗೆ ನುಂಗಲಾರದ ತುತ್ತಾಗಿದೆ-ಡಾ ರಾಜೇಂದ್ರ ಸಣ್ಣಕ್ಕಿ ಬೆಳಗಾವಿ- ನಾವು ಯಾವುದೇ ಇಂದು ವ್ಯೆಕ್ತಿಯ ಬೆಂಬಲಿಗರು ಅಲ್ಲವೇ ಅಲ್ಲ ,ನಾವು ಜಾರಕಿಹೊಳಿ ಸಹೋದರರ ಬೆಂಬಲಿಗರು ಈ ಚುನಾವಣೆ ಜಾರಕಿಹೊಳಿ ಸಹೋದರರಿಗೆ ನುಂಗಲಾರದ ತುತ್ತಾಗಿದೆ ಎಂದು ಜಾರಕಿಹೊಳಿ ಸಹೋದರರ ಪ್ರಮುಖ ಬೆಂಬಲಿಗ ನಾಯಕ ಡಾ.ರಾಜೇಂದ್ರ ಸಣ್ಣಕ್ಕಿ ಅಸಮಾಧಾನ ವ್ಯೆಕ್ತ ಪಡಿಸಿದ್ದಾರೆ. ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾವು ಎಲ್ಲ ಸಹೋದರರ ಬೆಂಬಲಿಗರು ಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ಸಂಕಷ್ಟ …

Read More »

ಸಹೋದರರ ಸ್ಪರ್ದೆ ಸಪೋಟರ್ಸಗೆ ಸವಾಲ್…..!!!

ಸಹೋದರರ ಸ್ಪರ್ದೆ ಸಪೋಟರ್ಸಗೆ ಸವಾಲ್…..!!! ಬೆಳಗಾವಿ- ಗೋಕಾಕ ಕ್ಷೇತ್ರದ ಉಪ ಸಮರ ಜಾರಕಿಹೊಳಿ ಸಪೋಟರ್ಸಗೆ ಧರ್ಮಸಂಕಟ ತಂದಿದೆ ಯಾರಿಗೆ ಬೆಂಬಲಿಸಬೇಕೋ,ಯಾರ ವಿರೋಧ ಕಟ್ಟಿಕೊಳ್ಳಬೆಕೋ ಎನ್ನುವ ಸಮಸ್ಯೆ ಜಾರಕಿಹೊಳಿ ಬೆಂಬಲಿಗರಿಗೆ ಎದುರಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ಜಾರಕಿಹೊಳಿ ಮನೆತನದ ಇಬ್ಬರು ಸಹೋದರರು ಕಣದಲ್ಲಿದ್ದಾರೆ ಲಖನ್ ಕಾಂಗ್ರೆಸ್ ಅಭ್ಯರ್ಥಿ, ರಮೇಶ್ ಬಿಜೆಪಿ ಅಭ್ಯರ್ಥಿ ಈ ಚುನಾವಣೆಯಲ್ಲಿ ಒಬ್ಬರನ್ನು ಬೆಂಬಲಿಸಿದರೆ ಇನ್ನೊಬ್ಬರು ಸಿಟ್ಟಾಗುತ್ತಾರೆ‌.ಸುಮ್ಮನೇ ವಿರೋಧ ಕಟ್ಟಿಕೊಳ್ಳುವದು ಯಾರಿಗೆ ಬೇಕು ಅಂತ ಹಲವಾರು ಜನ ಜಾರಕಿಹೊಳಿ ಸಹೋದರರ …

Read More »

ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಬೆಳಗಾವಿ ಪೋಲೀಸರ ಅಟ್ಯಾಕ್ ಏಳು ಜನ ಅರೆಸ್ಟ….!!

ಹನಿಟ್ರ್ಯಾಪ್ ಗ್ಯಾಂಗ್ ಮೇಲೆ ಬೆಳಗಾವಿ ಪೋಲೀಸರ ಅಟ್ಯಾಕ್ ಏಳು ಜನ ಅರೆಸ್ಟ….!! ಬೆಳಗಾವಿ- ಹುಡುಗಿಯರ ಪೋಟೋ ತೋರಿಸಿ ಹುಡುಗಿಯರ ಜೊತೆ ಸಲುಗೆಯಿಂದ ಮಾತನಾಡಲು ಅವಕಾಶ ಮಾಡಿಕೊಟ್ಟು ಅದನ್ನು ವಿಡಿಯೋ ಚಿತ್ರಿಕರಣ ಮಾಡಿ ಮುಗ್ದರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಏಳು ಜನ ಖದೀಮರನ್ನು ಅರೆಸ್ಟ ಮಾಡುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ. ಎಸಿಪಿ ನಾರಾಯಣ ಭರಮಣಿ,ಮತ್ತು ಮಹಾಂತೇಶ್ವ ಜಿದ್ದಿ ನೇತ್ರತ್ವದ ತಂಡ ಕಾರ್ಯಾಚರಣೆ ನಡೆಸಿ ಹನಿಟ್ರ್ತಾಪ್ ಮೂಲಕ ಸಾವರ್ಜನಿಕರನ್ನು ದೋಚುತ್ತಿದ್ದ ಗ್ಯಾಂಗ್ ಬಂಧಿಸಿ …

Read More »

ಗೋಕಾಕ ಕ್ಷೇತ್ರದ ಚುನಾವಣೆ ಕಣಕ್ಕೆ ಭೀಮಶಿ ಜಾರಕಿಹೊಳಿ ಎಂಟ್ರಿ….!!

ಗೋಕಾಕ್ ಚುನಾವಣೆ ಕಣಕ್ಕೆ ಭೀಮಶಿ ಜಾರಕಿಹೊಳಿ ಎಂಟ್ರಿ.. ಬೆಳಗಾವಿ- ಗೋಕಾಕ ಉಪ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ ದಿನಕ್ಕೊಂದು ಟ್ವಿಸ್ಟ ಪಡೆಯುತ್ತಿದ್ದು ಭೀಮಶಿ ಜಾರಕಿಹೊಳಿ ಗೋಕಾಕ್ ಕಣಕ್ಕೆ ಧುಮುಕಿ ಅಚ್ಚರಿ ಮೂಡಿಸಿದ್ದಾರೆ 2008 ,ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭೀಮಶಿ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಅವರ ಎದುರಾಳಿಯಾಗಿದ್ದರು ಇದೇ ಭೀಮಶಿ ಜಾರಕಿಹೊಳಿ ಅವರು ಇಂದು ರಮೇಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿ ಬೆಂಬಲ …

Read More »

ಗೋಕಾಕಿನಲ್ಲಿ ಕೈ ಕಮಲ ಕನಫ್ಯುಸ್ …ಕಮಲಕ್ಕೆ ಮತ ಹಾಕಲು ಟ್ರೇನಿಂಗ್ ಕೊಡಲು ರಮೇಶ್ ಸಾಹುಕಾರ್ ನಿರ್ಧಾರ

ಬೆಳಗಾವಿ-ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರಿಗೆ ಚಿಹ್ನೆಯ ಸಮಸ್ಯೆ ಎದುರಾಗಿದೆ ಐದು ಬಾರಿ ಕೈ ಚಿಹ್ನೆಯಿಂದ ಗೆದ್ದು ಬಂದಿದ್ದು ಈಬಾರಿ ಕಮಲಕ್ಕೆ ಮತ ಹಾಕಿ ಎಂದು ಪ್ರಚಾರ ಮಾಡುವಾಗ ನಮ್ಮ ಸಾಹುಕಾರ್ ಅವರ ಚಿಹ್ನೆ ಹಸ್ತ ಇದೆ ನಿವ್ಯಾಕ ಕಮಲಕ್ಕೆ ಓಟು ಹಾಕ್ರಿ ಅಂತ ಹೇಳ್ತೀರಿ ಎಂದು ಜನ ಪ್ರಶ್ನೆ ಮಾಡುತ್ತಿರುವದರಿಂದ ರಮೇಶ್ ಜಾರಕಿಹೊಳಿ ಅವರು ಕಮಲಕ್ಕೆ ಮತ ಹಾಕುವ ಟ್ರೈನಿಂಗ್ ಕೊಡಲು ನಿರ್ಧರಿಸಿದ್ದಾರೆ. ಕಮಲ ಹೂವಿನ ಚಿಹ್ನೆಗೆ …

Read More »

ಸಕ್ಕರೆ ಕಾರ್ಖಾನೆಯೂ ಇಲ್ಲ,ಸರಾಯಿ ಅಂಗಡಿಯೂ ಇಲ್ಲ,ಕಿರಾಣಿ ಅಂಗಡಿಯೂ ನನ್ನದಿಲ್ಲ-ರಾಜು ಕಾಗೆ

ಬೆಳಗಾವಿ- ಕಾಗವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ ಉಗಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಮಾದ್ಯಮಗಳ ಜೊತೆ ಮಾತನಾಡಿ ನಾಮಪತ್ರ ಸಲ್ಲಿಸಿದ ಬಳಿಕೆ ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಜನರು ಆತ್ಮೀಯವಾಗಿ ಸ್ವಾಗತ ಮಾಡಿದ್ದಾರೆ‌.. ಉತ್ತಮ ವಾತಾವರಣ ಇದೆ. ಈಬಾರಿ ಗೆಲವು ನನ್ನದೆ ಎಂದು ರಾಜು ಕಾಗೆ ವಿಶ್ವಾಸ ವ್ಯೆಕ್ತಪಡಿಸಿದರು. ಕ್ಷೇತ್ರದ ಜನರು ಹೇಳುತ್ತಿದ್ದರು ನಿಮ್ಮನ್ನು ಸೋಲಿಸಿ ತಪ್ಪು ಮಾಡಿದ್ದೇವೆ ಎಂದು …

Read More »