Breaking News

ಯುವ ಶಾಸಕ ಗಣೇಶ ಹುಕ್ಕೇರಿ ಪ್ರಮಾಣವಚನ ಸ್ವೀಕಾರ

ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *