Breaking News

ಯುವ ಶಾಸಕ ಗಣೇಶ ಹುಕ್ಕೇರಿ ಪ್ರಮಾಣವಚನ ಸ್ವೀಕಾರ

ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *