Breaking News

ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!

ಮೂವರು ವಿಚಾರಾಣಾದಿಕಾರಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ಕಾರಾಗೃಹದಲ್ಲಿ ನಡೆದಿದೆ

ಅಶೋಕ ಬೋಸಲೆ, ಶತರ ಪವಾರ, ನಿತಿನ್ ಜಾದವ್ ಮೂವರು ಪರಾರಿಯಾದ ಕೈದಿಗಳಾಗಿದ್ದಾರೆ

ಶೌಚಾಲಯದ ಕಿಡಕೆ ಮೇಲೆನೆ ಗೋಡೆ ಒಡೆದು ಈ ಕೈದಿಗಳು ಪರಾರಿಯಾಗಿದ್ದಾರೆ ಈ ಹಿಂದೆನೂ ಅದೆ ರೀತಿಯಲ್ಲಿ ಇಬ್ಬರು ಪರಾರಿಯಾಗಿದ್ದರು.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *