Breaking News

ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!

ಮೂವರು ವಿಚಾರಾಣಾದಿಕಾರಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ಕಾರಾಗೃಹದಲ್ಲಿ ನಡೆದಿದೆ

ಅಶೋಕ ಬೋಸಲೆ, ಶತರ ಪವಾರ, ನಿತಿನ್ ಜಾದವ್ ಮೂವರು ಪರಾರಿಯಾದ ಕೈದಿಗಳಾಗಿದ್ದಾರೆ

ಶೌಚಾಲಯದ ಕಿಡಕೆ ಮೇಲೆನೆ ಗೋಡೆ ಒಡೆದು ಈ ಕೈದಿಗಳು ಪರಾರಿಯಾಗಿದ್ದಾರೆ ಈ ಹಿಂದೆನೂ ಅದೆ ರೀತಿಯಲ್ಲಿ ಇಬ್ಬರು ಪರಾರಿಯಾಗಿದ್ದರು.

Check Also

ನಮ್ಮೂರಲ್ಲಿ ಹಂಗೇನಿಲ್ಲ,ರಸ್ತೆಯ ಮೇಲೆ ಗಿಡ ಹಚ್ತಾರೇ….!!!

ಬೆಳಗಾವಿ-ಬೆಳಗಾವಿಯಲ್ಲಿ ನಡು ರಸ್ತೆಯಲ್ಲೇ ತೆಂಗಿನಮರ,ಬಾಳೆಗಿಡ ನೆಟ್ಟು ದಿಢೀರ್ ಪ್ರತಿಭಟನೆ ನಡೆಸುವ ಮೂಲಕ ಗ್ರಾಮಸ್ಥರು ತಮ್ಮ ಆಕ್ರೋಶವನ್ಬು ಹೊರಹಾಕಿದ ಘಟನೆ ಬೆಳಗಾವಿಯಲ್ಲಿ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.