Breaking News

ಕೊಲ್ಹಾಪೂರ ಬೆಂಗಳೂರು ರೈಲಿಗೆ ಚನ್ನಮ್ಮ ಎಕ್ಸಪ್ರೆಸ್ ಎಂದು ನಾಮಕರಣ ಮಾಡಿದ್ದೇ ಜಾಫರ ಷರೀಪ್

ಬೆಳಗಾವಿ-ಕೇಂದ್ರದ ರೆಲ್ವೆ ಸಚಿವರಾಗಿ ಭಾರತೀಯ ರೈಲನ್ನು ಮೀಟರ್ ಗೇಜ್ ನಿಂದ ಬ್ರಾಡ್ ಗೇಜ್ ಗೆ ಪರಿವರ್ತನೆ ಮಾಡಿ ರೆಲ್ವೆ ಇಲಾಖೆಯಲ್ಲಿ ಕ್ರಾಂತಿ ಮಾಡಿದ್ದ ಬ್ರಾಡ್ ಗೇಜ್ ಪಿತಾಮಹ ಮಾಜಿ ಕೇಂದ್ರ ಸಚಿವ ಸಿಕೆ ಜಾಫರ್ ಷರೀಪ್ ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

ಕೇಂದ್ರದ ರೆಲ್ವೆ ಸಚಿವರಾಗಿದ್ದ ಸಂಧರ್ಭದಲ್ಲಿ ಸಿ ಕೆ ಜಾಫರ್ ಷರೀಪ್ ಕೊಲ್ಹಾಪೂರ ಬೆಂಗಳೂರು ನಡುವೆ ಓಡಾಡುವ ರೈಲಿಗೆ ರಾಣಿ ಚನ್ನಮ್ಮ ಎಕ್ಸಪ್ರೆಸ್ ಎಂದು ನಾಮಕರಣ ಮಾಡುವ ಮೂಲಕ ಉತ್ತರ ಕರ್ನಾಟಕದ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದರು

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *