27 ರಂದು ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿಗೆ

ಬೆಳಗಾವಿ
ಚುನಾವಣೆ ಹೊಸ್ತಿಲಲ್ಲಿ ಸರ್ಕಾರ ಮತ್ತೆ ಸಂಗೊಳ್ಳಿ ರಾಯಣ್ಣ ನಾಮಸ್ಮರಣೆ ಮಾಡುತ್ತಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಇದೇ 27 ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ ಸಂಗೊಳ್ಳಿಗೆ ಸಿಎಂ ಭೇಟಿ ನೀಡಲಿದ್ದಾರೆ

ರಾಯಣ್ಣ ಸ್ಮಾರಕ ಸೈನಿಕ ಶಾಲೆ ಕಾಮಾಗಾರಿ ಚಾಲನೆ ನೀಡಿದ ಬಳಿಕ
ರಾಕ್ ಗಾರ್ಡನ್, ಕೆರೆ ಅಭಿವೃದ್ಧಿ, ಕಲ್ಯಾಣ ಮಂಟಪ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ
ಖಾನಪುರ ತಾಲೂಕಿನ ನಂದಗಢದಲ್ಲಿ ಕುರುಕ್ಷೇತ್ರ ಮಾದರಿಯಲ್ಲಿ ಮ್ಯೂಸಿಯಂ, ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೆ ಸಿಎಂ ಚಾಲನೆ ನೀಡಲಿದ್ದಾರೆ

ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದಿಂದ ಭರಪೂರ ಕಾಮಗಾರಿಗಳು ನಡೆಯಲಿವೆ

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *