Breaking News

ಆತ ಹೋಗಿದ್ದು ಕುರಿ ಮೇಯಿಸಲು ಆದ್ರೆ, ಅಲ್ಲಿ ಆಗಿದ್ದೇ ಬೇರೆ…..

ಬೆಳಗಾವಿ- ಕುರಿ ಮೇಯಿಸಲು ಹೋಗಿದ್ದ ಯುವಕನೊಬ್ಬ ಕೃಷಿ ಹೊಂಡದಲ್ಲಿ ಕಾಲು ಜಾರಿ ನೀರು ಪಾಲಾದ ಘಟನೆ ಸುಳಗಾ,(ಹಿಂಡಲಗಾ) ಗ್ರಾಮದಲ್ಲಿ ನಡೆದಿದೆ.

ಕುರಿ ಮೇಯಿಸಲು ತೆರಳಿದ್ದ 32 ವರ್ಷದ ಯುವಕ ವಿಠ್ಠಲ ಅನಗೋಳಕರ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಈಜಲು ಬಾರದೇ ಇರುವದರಿಂದ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ.

ಕಾಕತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *