ಆತ ಹೋಗಿದ್ದು ಕುರಿ ಮೇಯಿಸಲು ಆದ್ರೆ, ಅಲ್ಲಿ ಆಗಿದ್ದೇ ಬೇರೆ…..

ಬೆಳಗಾವಿ- ಕುರಿ ಮೇಯಿಸಲು ಹೋಗಿದ್ದ ಯುವಕನೊಬ್ಬ ಕೃಷಿ ಹೊಂಡದಲ್ಲಿ ಕಾಲು ಜಾರಿ ನೀರು ಪಾಲಾದ ಘಟನೆ ಸುಳಗಾ,(ಹಿಂಡಲಗಾ) ಗ್ರಾಮದಲ್ಲಿ ನಡೆದಿದೆ.

ಕುರಿ ಮೇಯಿಸಲು ತೆರಳಿದ್ದ 32 ವರ್ಷದ ಯುವಕ ವಿಠ್ಠಲ ಅನಗೋಳಕರ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಈಜಲು ಬಾರದೇ ಇರುವದರಿಂದ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ.

ಕಾಕತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *