ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ

ಅರ್ದ ಘಂಟೆಯ ಮೊದಲು ಈ ಘಟನೆ ನಡೆದಿದ್ದು ಆನಂದ ಪೂಜಾರಿ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಲಾಗಿದೆ ಆನಂದ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಘಟನೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *