Breaking News

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು

ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ

ಅರ್ದ ಘಂಟೆಯ ಮೊದಲು ಈ ಘಟನೆ ನಡೆದಿದ್ದು ಆನಂದ ಪೂಜಾರಿ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಲಾಗಿದೆ ಆನಂದ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಘಟನೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *