Breaking News

ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯ್ತಿ ಸದಸ್ಯಮ ಮರ್ಡರ್…

ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ

ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ .

ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ ಪೋಟೋ ತೆಗೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇದರಿಂದ ಕುಪಿತಗೊಂಡ ಮಹೆಳೆಯ ಪತಿ ತನ್ನ ಮಕ್ಕಳೊಂದಿದಿಗೆ ಊರು ಬಿಟ್ಟಿದ್ದ ಎನ್ನಲಾಗಿದೆ

ಗ್ರಾಮ ಪಂಚಾಯತಿ ಸದಸ್ಯನ ಅಸಬ್ಯ ವರ್ತನೆಯಿಂದ ಬೇಸತ್ತ ಮಹಿಳೆ ಆತನ ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಿರಬಹುದು ಎಂದು ಹೇಳಲಾಗಿದೆ

ಕಿತ್ತೂರು ಠಾಣೆಯ ಪೋಲೀಸರು ಸ್ಥಳಕ್ಕೆ ಧಾವಿಸಿದ್ದು ಘಟನೆಗೆ ಕಾರಣ ಏನು ಎಂಬುದನ್ನು ತಿಳಿದುಕೊಳ್ಳಲು ತನಿಖೆ ಆರಂಭಿಸಿದ್ದಾರೆ ಹತ್ಯೆಯಾದ ಬಸವಾರಾಜ ದೊಡಮನಿ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ ಎನ್ನಲಾಗಿದೆ.

ಘಟನೆಗೆ ಸ್ಪಷ್ಟ ಕಾರಣ ಏನು ಎಂಬುದು ಗೊತ್ತಾಗಬೇಕಿದೆ

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *