Breaking News

ಟಿಪ್ಪರ್ ಅಪ್ಪಳಿಸಿ 7 ವರ್ಷದ ಬಾಲಕನ ಸಾವು

ಬೆಳಗಾವಿ- ಶಾಲೆಯಿಂದ ಮನೆಗೆ ತೆರಳುತ್ತಿದ್ದ 7 ವರ್ಷದ ಬಾಲಕನಿಗೆ ಟಿಪ್ಪರ್ ಅಪ್ಪಳಿಸಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿ ನಡೆದಿದೆ

ಮೃತಪಟ್ಟ ಬಾಲಕನನ್ನು ನ್ಯು ವೈಭವ ನಗರದ ನಿವಾಸಿ ಜಕಿಯಾ ಖಾನ್ ಪಠಾನ್ ಎಂದು ಗುರುತಿಸಲಾಗಿದೆ

ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ‌

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *