Breaking News

ಟಿಪ್ಪರ್ ಅಪ್ಪಳಿಸಿ 7 ವರ್ಷದ ಬಾಲಕನ ಸಾವು

ಬೆಳಗಾವಿ- ಶಾಲೆಯಿಂದ ಮನೆಗೆ ತೆರಳುತ್ತಿದ್ದ 7 ವರ್ಷದ ಬಾಲಕನಿಗೆ ಟಿಪ್ಪರ್ ಅಪ್ಪಳಿಸಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿ ನಡೆದಿದೆ

ಮೃತಪಟ್ಟ ಬಾಲಕನನ್ನು ನ್ಯು ವೈಭವ ನಗರದ ನಿವಾಸಿ ಜಕಿಯಾ ಖಾನ್ ಪಠಾನ್ ಎಂದು ಗುರುತಿಸಲಾಗಿದೆ

ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ‌

Check Also

ಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟ ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್…..???

  ಬೆಳಗಾವಿ- ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸದ್ದಿಲ್ಲದೇಸಿನಿಮಾ ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ.ಎನ್ನುವ ಸುದ್ದಿ ಈಗ ವೈರಲ್ …

Leave a Reply

Your email address will not be published. Required fields are marked *