Breaking News

ತಮ್ಮನಿಂದಲೇ ಅಣ್ಣನ ಮರ್ಡರ್ ,

ಬೆಳಗಾವಿ- ತಮ್ಮನೊಬ್ಬ ರಾಡ್ ನಿಂದ ಅಣ್ಣನ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಅಷ್ಟೇ ಗ್ರಾಮದ ಪಕ್ಕದಲ್ಲಿರುವ ಚಂದಗಡ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾ ಕಾಲಕುಂದ್ರಿ30 ಹತ್ಯೆಯಾದ ದುರ್ದೈವಿಯಾಗಿದ್ದಾನೆ ಇತನ ತಮ್ಮ ಮಿಥುನ ಶಿವಾಜಿ ಕಾಲಕುಂದ್ರಿ ಕೊಲೆ ಮಾಡಿದ ಆರೋಪಿಯಾಗಿದ್ದು ಮಾರಿಹಾಳ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಿಥುನ ಕಾಲಕುಂದ್ರಿ ಪ್ರತಿದಿನ ಕುಡಿದ ಅಮಲಿನಲ್ಲಿ ಮನೆಯವರ ಜೊತೆ ನಿತ್ಯ ಜಗಳಾಡುತ್ತಿದ್ದ ಇವತ್ತು ಅಣ್ಣನ ಜೊತೆ ಜಗಳಕ್ಕಿಳಿದು ಅಣ್ಣನಿಗೆ ರಾಡ್ ನಿಂದ ತೆಲೆಗೆ ಹೊಡೆದು ಅಣ್ಣ ಕೃಷ್ಣಾ ಎಂಬಾತನ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ,ಮಿಥುನ್ ಕಾಲಕುಂದ್ರಿಯನ್ನು ಬಂಧಿಸಲಾಗಿದೆ.

ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *