Breaking News

ಹೊಂಡದಲ್ಲಿ ಕಾಲುಜಾರಿ ಬಿದ್ದು 12ವರ್ಷದ ಬಾಲಕಿಯ ಸಾವು..

 

ಬೆಳಗಾವಿ- ಆಲೂಗಡ್ಡೆ ನಾಟಿ ಮಾಡಲು ಹೊಲದಲ್ಲಿ ಅಗೆಯಲಾಗಿದ್ದ ಹೊಂಡದಲ್ಲಿ 12ವರ್ಷದ ಬಾಲಕಿಯೊಬ್ಬಳು ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಬೆಳಗಾವಿ ತಾಲ್ಲೂಕಿನ ತುರುಮರಿ ಗ್ರಾಮದಲ್ಲಿ ನಡೆದಿದೆ.

ಮೇಘಾ ಮಲ್ಲಪ್ಪಾ ಚೌಗಲೆ 12 ವರ್ಷದ ಈ ಬಾಲಕಿ ಮಣ್ಣೂರ ಗ್ರಾಮದವಳಾಗಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾಳೆ.

ಮಣ್ಣೂರ ಗ್ರಾಮದ ಮೇಘಾ ತುರಮರಿಯಲ್ಲಿರುವ ಮಾಮಾನ ಮನೆಗೆ ಹೋಗಿದ್ದಳು ಮದ್ಯಾಹ್ನ ಹೊಲದಲ್ಲಿ ವಿಹರಿಸುತ್ತಿರುವಾಗ ಹೊಂಡದಲ್ಲಿ ಕಾಲು ಜಾರಿ ಬಿದ್ದ ಬಾಲಕಿಯನ್ನು ಯಾರೊಬ್ಬರೂ ಗಮನಿಸಿರಲಿಲ್ಲ ಸಂಜೆ ಹೊತ್ತಿಗೆ ಬಾಲಕಿ ಮೃತಪಟ್ಟ ವಿಷಯ ಬೆಳಕಿಗೆ ಬಂದಿದೆ

 

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *