Breaking News

ಬೆಳಗಾವಿಯಲ್ಲಿ ವಿದ್ಯಾರ್ಥಿಗಳ ಗಲಾಟೆ, ಓರ್ವನಿಗೆ ಚೂರಿ ಇರಿತ,ಮೂವರಿಗೆ ಗಾಯ

ವಿಧ್ಯಾರ್ಥಿಗಳ ಗಲಾಟೆ ,ಓರ್ವ ವಿದ್ಯಾರ್ಥಿಗೆ ಚೂರಿ ಇರಿತ,ಮೂವರಿಗೆ ಗಾಯ

ಬೆಳಗಾವಿ- ಬೆಳಗಾವಿಯ ಕೋಟೆಯ ಪಕ್ಕದಲ್ಲಿರು ಕಾಲೇಜುವೊಂದರ ಎದುರು ನಡೆದ ವಿದ್ಯಾರ್ಥಿಗಳ ಗಲಾಟೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮದ್ಯರಾತ್ರಿ ನಡೆದಿದೆ

ಕಾಲೇಜು ಎದುರು ನಡೆದ ವಿದ್ಯಾರ್ಥಿಗಳ ಘರ್ಷಣೆ ಯಲ್ಲಿ ಓರ್ವ ವಿದ್ಯಾರ್ಥಿಗೆ ಚೂರಿ ಇರಿತ ವಾಗಿದ್ದು ಒಟ್ಟು ಮೂವರು ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ

ನಿನ್ನೆ ಮದ್ಯರಾತ್ರಿ ಈ ಘಟನೆ ನಡೆದಿದ್ದು ಒಟ್ಟು ಆರು ಜನ ವಿದ್ಯಾರ್ಥಿಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದು ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *