ಬೆಳಗಾವಿಗೆ ಸೋಮವಾರ ಡಿಕೆಶಿ ಭೇಟಿ ಕಾರ್ಯಕ್ರಮ ಮುಂದೂಡಿಕೆ

ಬೆಳಗಾವಿ: ಆ. 24 ರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಮ್ಮಿಕೊಂಡಿದ್ದ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ನೆರೆ ವಿಕ್ಷಣೆ ಪ್ರವಾಸವನ್ನು ಮುಂದೂಡಲಾಗಿದೆ.

ಈ ಕುರಿತು ಪ್ರಕಟಣೆ ಬಿಡುಗಡೆಗೊಳಿಸಿರುವ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಕಾರಣಾಂತರಗಳಿಂದ ಅಧ್ಯಕ್ಷರ ಜಿಲ್ಲಾ ಪ್ರವಾಸವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಆ.24 ರಂದು ಬೆಳಗಾವಿ ಮತ್ತು 25 ರಂದು ಬಾಗಲಕೋಟೆ ಜಿಲ್ಲೆಗಳ ಪ್ರವಾಸವನ್ನು ಡಿ.ಕೆ.ಶಿವಕುಮಾರ್ ಹಮ್ಮಿಕೊಂಡಿದ್ದರು.
The Tomorrows Tour Programme of Hon’ble KPCC President D K Shivakumar ji is postponed. Sorry for inconvenient

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *