Home / LOCAL NEWS / ಮಹದಾಯಿ ನದಿ ನೀರು ಕುಡಿದ ಸಚಿವ ಡಿಕೆಶಿ

ಮಹದಾಯಿ ನದಿ ನೀರು ಕುಡಿದ ಸಚಿವ ಡಿಕೆಶಿ

ಬೆಳಗಾವಿ- ಕಳಸಾ ಬಂಡೂರಿ ಹಾಗೂ ಮಹಾದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಧೀಕರಣ ತೀರ್ಪು ನೀಡಿದ ನಂತರ ರಾಜ್ಯದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಕಳಸಾ ಬಂಡೂರಿ ನಾಲೆ ಪ್ರದೇಶಕ್ಕೆ ಭೇಟಿ ನೀಡಿದರು

ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೂಂದಿಗೆ ಕಳಸಾ ಬಂಡೂರಿ ನಾಲೆ ಪ್ರದೇಶವನ್ನು ಎರಡು ಘಂಟೆಗೂ ಹೆಚ್ಚು ಕಾಲ ಸುತ್ತಾಡಿದ ನೀರಾವರಿ ಸಚಿವರು ಮಹಾದಾಯಿ ನದಿ ನೀರು ಕುಡಿದು ಎಲ್ಲರ ಗಮನ ಸೆಳೆದರು

ಶಾಸಕಾರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕ ಕೋನರೆಡ್ಡಿ ಸೇರಿದಂತೆ ಇನ್ನಿತರರು ಸಚಿವ ಡಿಕೆಶಿಗೆ ಸಾಥ್ ನೀಡಿದರು.

ಕಳಸಾ ಬಂಡೂರಿ ನಾಲೆಯ ಕಾಮಗಾರಿ ಪರಶೀಲನೆ ಮಾಡಿದ ಅವರು ಅಧಿಕಾರಿಗಳಿಂದ ನಾಲೆಯ ಕುರಿತು ಮಾಹಿತಿ ಪಡೆದರು

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *