ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕುಣಿಗಲ್ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಕುರಿತು, ಚರ್ಚಿಸಿದ್ದಾರೆ

ಶಾಸಕ ಡಾ. ರಂಗನಾಥ್ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *