Breaking News

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಕುಣಿಗಲ್ ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗಳ ಕುರಿತು, ಚರ್ಚಿಸಿದ್ದಾರೆ

ಶಾಸಕ ಡಾ. ರಂಗನಾಥ್ ಅವರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *