ಸೋಮವಾರ ಡಿಕೆ ಶಿವಕುಮಾರ್ ಬೆಳಗಾವಿಗೆ

ಬೆಳಗಾವಿ- ಸೋಮವಾರ 24/08/2020 ರಂದು ಶ್ರೀ ಡಿ ಕೆ ಶಿವಕುಮಾರ ಅವರು ಕೆಪಿಸಿಸಿ ಅಧ್ಯಕ್ಷರಾದ ನಂತರ ಪ್ರಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅದ್ಯಕ್ಷ ರಾದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಭೇಟಿ ನೀಡುತ್ತಿರುವದು ವಿಶೇಷವಾಗಿದೆ.

ಅಂದು ಅವರು ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಕೇಳಲಿದ್ದಾರೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *