Breaking News

ಆನೆ ತುಳಿತಕ್ಕೆ ಓರ್ವನ ಬಲಿ

ಬೆಳಗಾವಿ-ಆನೆ ತುಳಿತ ಬೊಮ್ಮನಕೊಪ್ಪ ಗ್ರಾಮದ ವಾಸುದೇವ ಮಿರಾಸಿ ನಾಗರಗಾಳಿ ಕಾಡಿನಲ್ಲಿ ಸಾವೊನ್ನೊಪ್ಪಿದ ಘಟನೆ ನಡೆದಿದೆ

ನಾಗರಗಾಳಿ ಗ್ರಾಮದ ಗದ್ದೆಗಳಿಗೆ ನುಗ್ಗಿದ ಆನೆಗಳ ಹಿಂಡನ್ನು ಓಡಿಸುವಾಗ ಈ ಘಟನೆ ನಡೆದಿದ್ದು ಈ ಘಟನೆಯಲ್ಲಿ ಇಬ್ಬರು ವನ ಪಾಲಕರೂ ನಾಪತ್ತೆಯಾಗಿದ್ದಾರೆ ಎಂಬ ವಿಷಯ ನಾಗರಗಾಳಿ ಗ್ರಾಮಸ್ಥರನ್ನು ಕಾಡುತ್ತಿದ್ದು ಇದು ಕೇವಲ ವದಂತಿ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ಸಮಾಧಾನ ಹೇಳುತ್ತಿದ್ದಾರೆ

ಡಿಸಿಎಫ್ ಬಿ. ವಿ. ಪಾಟೀಲ ಸ್ಥಳಕ್ಕೆ ದೌಡಾಯಿಸಿದ್ದಾರೆ

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *