Breaking News

ಆನೆ ತುಳಿತಕ್ಕೆ ಓರ್ವನ ಬಲಿ

ಬೆಳಗಾವಿ-ಆನೆ ತುಳಿತ ಬೊಮ್ಮನಕೊಪ್ಪ ಗ್ರಾಮದ ವಾಸುದೇವ ಮಿರಾಸಿ ನಾಗರಗಾಳಿ ಕಾಡಿನಲ್ಲಿ ಸಾವೊನ್ನೊಪ್ಪಿದ ಘಟನೆ ನಡೆದಿದೆ

ನಾಗರಗಾಳಿ ಗ್ರಾಮದ ಗದ್ದೆಗಳಿಗೆ ನುಗ್ಗಿದ ಆನೆಗಳ ಹಿಂಡನ್ನು ಓಡಿಸುವಾಗ ಈ ಘಟನೆ ನಡೆದಿದ್ದು ಈ ಘಟನೆಯಲ್ಲಿ ಇಬ್ಬರು ವನ ಪಾಲಕರೂ ನಾಪತ್ತೆಯಾಗಿದ್ದಾರೆ ಎಂಬ ವಿಷಯ ನಾಗರಗಾಳಿ ಗ್ರಾಮಸ್ಥರನ್ನು ಕಾಡುತ್ತಿದ್ದು ಇದು ಕೇವಲ ವದಂತಿ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಗ್ರಾಮಸ್ಥರಿಗೆ ಸಮಾಧಾನ ಹೇಳುತ್ತಿದ್ದಾರೆ

ಡಿಸಿಎಫ್ ಬಿ. ವಿ. ಪಾಟೀಲ ಸ್ಥಳಕ್ಕೆ ದೌಡಾಯಿಸಿದ್ದಾರೆ

Check Also

ಖಡಕ್ ಪೋಲೀಸ್ ಅಧಿಕಾರಿ ಭರಮಣಿಗೆ ಅವಮಾನ, ಸಿಎಂ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಳಗಾವಿ-ಸಿಎಂ ಖುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿರುವ ಸಿದ್ರಾಮಯ್ಯ ಸಹನೆ ಕಳೆದುಕೊಂಡಿದ್ದು ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳ ಜೊತೆ ಅಸಭ್ಯವಾಗಿ ವರ್ತಿಸತ್ತಿದ್ದಾರೆ,ಮುಖ್ಯಮಂತ್ರಿಗಳ ಅಸಭ್ಯ ವರ್ತನೆಯಿಂದ …

Leave a Reply

Your email address will not be published. Required fields are marked *