Breaking News

ಚಲಿಸುತ್ತಿದ್ದ ಬಸ್ ಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿಸ ಬಸ್..

ಬೆಳಗಾವಿ: ಆಕಸ್ಮಿಕ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಸಾರಿಗೆ ಬಸ್ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯಹು ಕ್ಕೇರಿ ತಾಲೂಕಿನ ನರಸಿಂಗಪೂರ‌ ಬಳಿ ಘಟನೆ ನಡೆದಿದೆ.

ಬಸ್ ಗೆ ಬೆಂಕಿ ತಗಲುತ್ತಿದ್ದಂತೆಯೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಬರಿಯಿಂದ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಪಾಯ ಸಂಭವಿಸಿಲ್ಲ. ಯಮಕನಮರಡಿ ಪೋಲಿಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ದೌಡಾಯಿಸಿದ್ದಾರೆ

Check Also

ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ

ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡುವಂತೆ ರಾಜ್ಯದ ವಸತಿ,ವಕ್ಫ್ …

Leave a Reply

Your email address will not be published. Required fields are marked *