ಎಂಈಎಸ್ ಕರಾಳದಿನ ಹೊಸದೇನಲ್ಲ ಕಾನೂನಿನ ಚೌಕಟ್ಟಿನಲ್ಲಿ ಕ್ರಮ- ಜಿ ಪರಮೇಶ್ವರ

ಬೆಳಗಾವಿ–

ಬೆಳಗಾವಿಯಲ್ಲಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಗೋಕಾಕ್ ಸಿಪಿಆರ್ ಪಿ ಎಫ್ ಯೋದ ಮಣಿಪುರದಲ್ಲಿ ಹುತಾತ್ಮ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಯೋಧನಿಗೆ ಗೌರವ ಸಲ್ಲಿಸಿದರು ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಹುತಾತ್ಮ ಯೋಧ 20 ಜನ ಯೋಧರ ಪ್ರಾಣ ಉಳಿಸಿದ್ದಾರೆ. ಯೋಧನ ದೈರ್ಯ, ಸಾಹಸಕ್ಕೆ ನಮ್ಮ ನಮನ. ಸರ್ಕಾರ ಯೋಧನ ಕುಟುಂಬಕ್ಕೆ ಬೇಕಾದ ಎಲ್ಲಾ ಸೌಕರ್ಯಗಳನ್ನು ಒದಗಿಸಲು ಸಿಎಂ ಚರ್ಚೆ ಮಾಡುವದಾಗಿ ಹೇಳಿದರು

ಜಮಖಂಡಿ ಚುನಾವಣೆ ಉಸ್ತುವಾರಿ ಆಗಿ ನೇಮಕ ಮಾಡಿದ್ದಾರೆ.  ೫ ಕ್ಷೇತ್ರದಲ್ಲಿ ಗೆಲ್ಲುವು ನಿಶ್ಚಿತವಾಗಿದೆ.
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಬಾದರು.ಮುಂದಿನ ಲೋಕಸಭಾ ಚುನಾವಣೆ ಈ ಚುನಾವಣೆ ದಿಕ್ಸೂಚಿ ಅಲ್ಲ.ಸಮ್ಮಿಶ್ರ ಸರ್ಕಾರಕ್ಕೆ ಚುನಾವಣೆ ಶಕ್ತಿ ತುಂಬಲಿದೆ ಎಂದರು

ರಮೇಶ ಜಾರಕಿಹೊಳಿ‌, ಡಿಕೆ ಶಿವಕುಮಾರ್ ಇಬ್ಬರು ಫ್ರೆಂಡ್ಸ್. ಅವರಿಬ್ಬರು ಮಾತನಾಡೋದೆ ಸಹಜ.
ಇಬ್ವರಿಗು ಬಹಿರಂಗವಾಗಿ ಮಾತನಾಡದಿರಲು ಸೂಚಿಸುತ್ತೇವೆ.ಎಂಇಎಸ್ ಕರಾಳ ದಿನ ಆಚರಣೆ ಹೊಸದಲ್ಲ. ಕಾನೂನಿನ ಚೌಕಟ್ಟಿನಿಲ್ಲಿ ಕ್ರಮ ಕೈಗೊಳ್ಳಲಾಗುವುದು. ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *