Breaking News
Home / Breaking News / ಸೋಮವಾರ ರಜೆ,ಮಂಗಳವಾರ ಹಬ್ಬ…

ಸೋಮವಾರ ರಜೆ,ಮಂಗಳವಾರ ಹಬ್ಬ…

ಗಣೇಶ ಚತುರ್ಥಿ: ಸೋಮವಾರ(ಸೆ.18) ರಜೆ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ, ಸೆ.17(ಕರ್ನಾಟಕ ವಾರ್ತೆ): ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರ(ಸೆ.18)ವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.
***

Check Also

ಮನೆ,ಮನೆಗೆ ಹೋಗಿ ಮತದಾರರ ಚೀಟಿ ವಿತರಿಸಲು ಡಿಸಿ ನಿತೇಶ್ ಪಾಟೀಲ್ ಸೂಚನೆ

ಬೆಳಗಾವಿ, ):ಮತದಾರರಿಗೆ ತಮ್ಮ ಮತಗಟ್ಟೆಗಳ ಬಗ್ಗೆ ಮುಂಚಿತವಾಗಿ ಮತದಾರರ ಚೀಟಿ(ವೋಟರ್ ಸ್ಲಿಪ್)ಗಳನ್ನು ನೀಡಿದರೆ ಮತದಾನ ಮಾಡಲು ಅನುಕೂಲವಾಗಲಿದೆ. ಆದ್ದರಿಂದ ಪ್ರತಿಯೊಂದು …

Leave a Reply

Your email address will not be published. Required fields are marked *