ಗೋಕಾಕ್ ಬಂದ್,ಮ್ಯಾಕ್ಸಿ ಕ್ಯಾಬ್ ಗೆ ಕಲ್ಲು,ಟೈರ್ ಗೆ ಬೆಂಕಿ..

ಗೋಕಾಕ: ಗೋಕಾಕ ಜಿಲ್ಲಾ ಕೇಂದ್ರಕ್ಕಾಗಿ ಆಗ್ರಹಿಸಿ ಇಂದು ನಡೆಯುತ್ತಿರುವ ಗೋಕಾಕ ಬಂದ್ ಉಗ್ರ ಸ್ವರೂಪ ಪಡೆದು ಎರಡು ಮ್ಯಾಕ್ಸಿಕ್ಯಾಬ್ ವಾಹನಗಳ ಗಾಜು ಪ್ರತಿಭಟನಾ ಕಾರರು ಪುಡಿ ಪುಡಿ ಮಾಡಿದರು

ಜಿಲ್ಲಾ ಕೇಂದ್ರಕ್ಕೆ ಆಗ್ರಹಿಸಿ ಗೋಕಾಕ್ ಬಂದ್ ಯಶಸ್ವಿಯಾಯಿತು ಶಾಲಾ ಕಾಲೇಜುಗಳು ಬಂದ್ ಆಗಿದ್ದರೆ ಅಂಗಡಿ ಮುಗ್ಗಟ್ಡು,ಮಾರ್ಕೆಟ್ ಬಂದ್ ಗೆ ಬೆಂಬಲ ನೀಡಿದವು

ನಗರದಲ್ಲಿ ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿ ಸಾರ್ವಜನಿಕರ ಬೆಂಬಲ ನೀಡಿದ್ರ

ಗೋಕಾಕ್ ವಕೀಲರ ಸಂಘ ಮತ್ತು ವಿವಿಧ ಸಂಘಟನೆಗಳಿಂದ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು

ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯೆಕ್ತ ಪಡಿಸಿದ ಪ್ರತಿಭಟನಾಕಾರರು ಉದ್ರಿಕ್ತರಿಂದ ಟೆಂಪೋ ಮೇಲೆ ಕಲ್ಲು ಎಸೆದು ಟೆಂಪು ಗಾಜು ಪುಡಿ ಪುಡಿ ಮಾಡಿದರು

ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ರ‌್ಯಾಲಿ ನಡೆಸಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿರೋ ಹೋರಾಟಗಾರರು ಗೋಕಾಕ್ ಜಿಲ್ಲೆ ಆಗದಿದ್ದರೆ ಉಗ್ರ ಸ್ವರೂಪದ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದರು

ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್. ಏರ್ಪಡಿಸಲಾಗಿತ್ತು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *