Breaking News
Home / ಕ್ರೈಮ್ ಸುದ್ದಿ / ರಥದ ಚಕ್ರಕ್ಕೆ ಸಿಲುಕಿ ಓರ್ವನ ಸಾವು..

ರಥದ ಚಕ್ರಕ್ಕೆ ಸಿಲುಕಿ ಓರ್ವನ ಸಾವು..

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹೀರೆನಂದಿಯಲ್ಲಿ ಬಸವೇಶ್ವರ ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ಓರ್ವ ಭಕ್ತ ಮೃತ ಪಟ್ಟ ಘಟನೆ ನಡೆದಿದೆ

. ರಥೋತ್ಸವದ ವೇಳೆ ರಥದ ಚಕ್ರಕ್ಕೆ ಆಯತಪ್ಪಿ ಸಿಲುಕಿ ವ. ಕಲ್ಲಯ್ಯ ಮಠದ್ ಮೃತಪಟ್ಟ  ದುರ್ದೈವಿಯಾಗಿದ್ದಾನೆ

. ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *