Breaking News

ಜಿಂಕೆ ಸಮೇತ ,ಬೇಟೆಗಾರರನ್ನು ಬೇಟೆಯಾಡಿದ ಅರಣ್ಯ ಸಂರಕ್ಷಣಾಧಿಕಾರಿ….

ಬೆಳಗಾವಿ – ಖಾನಾಪೂರ ಜಂಗಲ್ ದಲ್ಲಿ ಜಿಂಕೆ ಬೇಟೆಯಾಡಿದ ಇಬ್ಬರು ಬೇಟೆಗಾರರನ್ನು ಗೋಲಹಳ್ಳಿ ರೇಂಜಿನ ಅರಣ್ಯಾಧಿಕಾರಿಗಳು ರೆಡ್ ಹ್ಯಾಂಡ್ ಹಿಡಿದು ಅವರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಗೋಲಹಳ್ಳಿ ಪಾರೆಸ್ಟ ರೇಂಜ್ ನಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ಪ್ರಕರಣವೊಂದರಲ್ಲಿ ಇಬ್ಬರು ಬೇಟೆಗಾರರನ್ನು ಇನ್ನೊಂದು ಪ್ರಕರಣದಲ್ಲಿ ನಾಲ್ಕು ಜನರನ್ನು ಒಟ್ಟು ಆರು ಜನರನ್ನು ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ವಶಕ್ಕೆ ಪಡೆದು,ಜೊತೆಗೆ ಬೇಟೆಯಾಡಿದ ಜಿಂಕೆಯನ್ನೂ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *