ಬೆಳಗಾವಿ- ಗಟಕಾ ತಿಂದು ಉಗುಳುವಾಗ ಪಕ್ಕದಲ್ಲೇ ನಿಂತ ವ್ಯಕ್ತಿಗೆ ಸಿಡಿದ ಪರಿಣಾಮ ಜಗಳ ವಿಕೋಪಕ್ಕೆ ಹೋಗಿ ಗುಟಕಾ ತಿಂದು ಉಳಿದ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೈಲಹೊಂಗಲದ ಆನಿಗೋಳ ಗ್ರಾಮದಲ್ಲಿ ಭೀಕರ ಕೊಲೆ ನಡೆದಿದ್ದು ಪ್ರಕರಣ ದಾಖಲಾಗಿದೆ.ರಾತ್ರಿ ಕುಡಿದು ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಂಜುನಾಥ ಸುಣಗಾರ(45) ಕೊಲೆಯಾದ ವ್ಯಕ್ತಿ. ಮಂಜುನಾಥ ಸುಣಗಾರ ಹಾಗೂ ಅಜಯ ಹಿರೇಮಠ ವ್ಯಕ್ತಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ನಮ್ಮ ಬಾಯಿಯಿಂದ ‘ಇಲ್ಲ’ ಅನ್ನುವ ಶಬ್ಧವೇ ಬರುವುದಿಲ್ಲ.- ಬಾಲಚಂದ್ರ ಜಾರಕಿಹೊಳಿ
ನಮ್ಮ ಬಾಯಿಯಿಂದ ‘ಇಲ್ಲ’ ಅನ್ನುವ ಶಬ್ಧವೇ ಬರುವುದಿಲ್ಲ… *ಮೂಡಲಗಿ:* ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜರುಗುತ್ತಿರುವ …
Read More »ಜನೇವರಿ 11 ಕ್ಕೆ ಬೆಳಗಾವಿಯಿಂದಲೇ ಹೊರಡಲಿದೆ, ಕಾಂಗ್ರೆಸ್ ಬಸ್…!!
ಬೆಳಗಾವಿ: ಜ. 11 ರಿಂದ ಬೆಳಗಾವಿಯಿಂದ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ ದೊರೆಯಲಿದೆ. ಸ್ವಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಯಾತ್ರೆಗೆ ಬಲ ತುಂಬಿ ಯಶಸ್ಸಿಗೊಳ್ಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಜಿಲ್ಲಾಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಕಾಂಗ್ರೆಸ್ ಬಸ್ ಯಾತ್ರಾ ಪೂರ್ವಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು. ಕಾಂಗ್ರೆಸ್ ಬಸ್ ಯಾತ್ರೆಗೆ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 11ರಿಂದ ಬೆಳಗಾವಿಯಿಂದ …
Read More »ನೀವು ನಂಬ್ತೀರಾ ? ಈ ಕಟ್ಟಡ ಇರೋದು ಬೆಳಗಾವಿಯಲ್ಲಿ,
ಬೆಳಗಾವಿ-ಬೆಳಗಾವಿ ಮಹಾನಗರ ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ.ಸ್ವಾತಂತ್ರ್ಯ ಪೂರ್ವದಲ್ಲೇ ಜಾಗತಿಕ ಭೂಪಟದಲ್ಲಿ ಮಿಂಚಿದ್ದ ಈ ನಗರದಲ್ಲಿ ಐತಿಹಾಸಿಕ ಘಟನೆಗಳನ್ನು ಇವತ್ತಿನ ಪೀಳಿಗೆ ಸ್ಮರಿಸುವಂತಹ ಅನೇಕ ಪ್ರಾಚೀನ ಕಟ್ಟಡಗಳು ಬೆಳಗಾವಿ ನಗರದಲ್ಲಿವೆ. ಹತ್ತೊಂಬತ್ತರ ದಶಕದಲ್ಲಿ ದೇಶದಲ್ಲಿ ಅನೇಕ ಮಹಾಮಾರಿ ರೋಗಗಳು ಮರಣಮೃದಂಗ ನಡೆಸಿದ ಸಂಧರ್ಭದಲ್ಲಿ ದೇಶದ ಅನೇಕ ಭಾಗಗಳಲ್ಲಿ ವ್ಯಾಕ್ಸೀನ ತಯಾರಿಸುವ ಘಟಕಗಳನ್ನು ನಿರ್ಮಿಸಲಾಯಿತು.ಅದೇ ಸಂಧರ್ಭದಲ್ಲಿ ಬೆಳಗಾವಿಯ ತಿಲಕವಾಡಿ ಪ್ರದೇಶದಲ್ಲಿ ವ್ಯಾಕ್ಸೀನ್ ಡಿಪೋ ಮಾಡಲಾಗಿತ್ತು.ಈ ಡಿಪೋ ನೋಡಿದ್ರೆ ಹತ್ತೊಂಬತ್ತನೇಯ ಶತಮಾನದಲ್ಲಿ ಕರಾಳ …
Read More »ದೇವಸ್ಥಾನದ ಬಳಿ ಆತ್ಮಹತ್ಯೆ ಮಾಡಿಕೊಂಡ ASI
ಬೆಳಗಾವಿ- ಅಥಣಿ ಪೋಲೀಸ್ ಠಾಣೆಯಲ್ಲಿ ಎಎಸ್ಐ ಆಗಿದ್ದ,ರಾಮಲಿಂಗ ಭೀಮಪ್ಪಾ ನಾಯಕ ಎಂಬಾತರು ದೇವಸ್ಥಾನದ ಹತ್ತಿರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರೂಗೇರಿಯಲ್ಲಿ ನಡೆದಿದೆ. ಅಥಣಿ ಪೋಲೀಸ್ ಠಾಣೆಯಲ್ಲಿ ASI ಆಗಿ ಕರ್ತವ್ಯ ನಿಭಾಯಿಸುತ್ತಿದ್ದ,ರಾಮಲಿಂಗ ಭೀಮಪ್ಪ ನಾಯಕ ಅವರಿಗೆ ಇಲಾಖೆಯ ತೊಂದರೆ ಆಗಲಿ,ಕುಟುಂಬದ ಕಿರಿಕಿರಿ ಇರಲಿಲ್ಲ.ಹಲವಾರು ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದ ಅವರು ಹಾರೂಗೇರಿ ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ಇರು ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇಬ್ವರು …
Read More »ಪಂಚಮಸಾಲಿ ಸಮಾಜಕ್ಕೆ ಗುಡ್ ನ್ಯೂಸ್ ಕೊಟ್ಟ ಬೊಮ್ಮಾಯಿ
ಬೆಳಗಾವಿ : ರಾಜ್ಯ ಸರ್ಕಾರ ಕೊನೆಗೂ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಮಹತ್ವದ ಘೋಷಣೆಯನ್ನು ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರ ಗುರುವಾರ ಸಂಜೆ ಸುವರ್ಣ ವಿಧಾನಸೌಧದಲ್ಲಿ ಈ ಕುರಿತ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು. ಮೀಸಲಾತಿ ಹೀಗಿದೆ. 3B to 2Dಗೆ ಪಂಚಮಸಾಲಿಗಳು, 3A to 2Cಗೆ ವಕ್ಕಲಿಗರು, 2A& 2B ಜಾತಿಗಳು …
Read More »ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್….
ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್; ಸದನದಲ್ಲಿ ಗೋವಿಂದ ಕಾರಜೋಳ ಹರ್ಷ ವಿಧಾನಸಭೆ, ಸುವರ್ಣ ಸೌಧ ಬೆಳಗಾವಿ: ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದಕ್ಕೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಕೇಂದ್ರ ಸಚಿವ ಪ್ರಹ್ಲಾದ್ …
Read More »ಹಿಂಡಲಗಾ ಜೈಲಿಗೆ ಹೋಮ್ ಮಿನಿಸ್ಟರ್…!!
ಬೆಳಗಾವಿ- ಕಳೆದ ಹತ್ತು ದಿನಗಳಿಂದ ಬೆಳಗಾವಿಯಲ್ಲಿ ಇರುವ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ಬೆಳ್ಳಂ ಬೆಳಗ್ಗೆ ಬೆಳಗಾವಿಯ ಐತಿಹಾಸಿಕ ಹಿಂಡಲಗಾ ಕಾರಾಗೃಹಕ್ಕೆ ಧಿಡೀರ್ ಭೇಟಿ ನೀಡಿದ್ದಾರೆ. ಕಾರಾಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಹಿಂಡಲಗಾ ಜೈಲಿಗೆ ಹೋಗಿರುವ ಗೃಹಸಚಿವರು ಜೈಲಿನ ವ್ಯವಸ್ಥೆ,ಮತ್ತು ಕೈದಿಗಳ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಕಳೆದ ಒಂದು ಗಂಟೆಯಿಂದ ಜೈಲಿನಲ್ಲಿ ಪರಶೀಲನೆಯ ಕಾರ್ಯಾಚರಣೆ ನಡೆದಿದೆ. ಹಿಂಡಲಗಾ ಕಾರಾಗೃದಲ್ಲಿ ಕುಖ್ಯಾತ ರೌಡಿಗಳು,ಕ್ರಮಿನಲ್ ಗಳು ಇದ್ದಾರೆ.ಸ್ವಾತಂತ್ರ್ಯ ಪೂರ್ವ …
Read More »ಅಧಿಕಾರ ಇಲ್ಲದಿದ್ದರೂ ಜನಸೇವೆ ಹೇಗೆ ಮಾಡಬಹುದು ಅನ್ನೋದನ್ನು ಇವರನ್ನು ನೋಡಿ ಕಲಿಯಬೇಕು..!!
ಬೆಳಗಾವಿ- ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ಖಾನಾಪೂರ ತಾಲ್ಲೂಕಿನ ಬಿಜೆಪಿ ಉಸ್ತುವಾರಿ ಹುದ್ದೆ ಪಡೆದ ತಕ್ಷಣ ತಾಲ್ಲೂಕಿನಲ್ಲಿ ಜನ ಸ್ಪಂದನ ಕಚೇರಿ ಆರಂಭಿಸಿ ಈ ಕ್ಷೇತ್ರದ ಜನರ ಜೊತೆ ಬೆರೆತು,ವಿವಿಧ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುವ ಅವರು ಖಾನಾಪೂರ ಕ್ಷೇತ್ರದ ಮನೆಯ ಮಗಳಾಗಿ ಸೇವೆ ಮಾಡುತ್ತಿದ್ದಾರೆ. ಡಾ.ಸೋನಾಲಿ ಸರ್ನೋಬತ್ ಅವರ ಹತ್ತಿರ ಯಾವುದೇ ಅಧಿಕಾರ ಇಲ್ಲ, ಆದ್ರೆ ಅವರ ಪಕ್ಷ ಅಧಿಕಾರದಲ್ಲಿದ್ದು ಖಾನಾಪೂರ ಕ್ಷೇತ್ರದ ಹಲವಾರು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ …
Read More »ಸರ್ಕಾರಕ್ಕೆ ಅಗ್ನಿಪರೀಕ್ಷೆ, ಬೆಳಗಾವಿಯಲ್ಲಿ ಇಂದು ಫೈನಲ್ ಮ್ಯಾಚ್…!!
ಬೆಳಗಾವಿ-ಡಿಸಬರ್ 19 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗುವ ಸಾಧ್ಯತೆ ಇದೆ. ಈ ಬಾರಿಯ ಚಳಿಗಾಲದ ಅಧಿವೇಶನ ಗದ್ದಲ ಗಲಾಟೆ ಇಲ್ಲದೇ ಅತ್ಯಂತ ಶಾಂರವಾಗಿ ನಡೆಯಿತು. ಸದನದ ಒಳಗೆ ಫೈಟ್ ನಡೆಯದಿದ್ದರೂ ಸದನದ ಹೊರಗೆ ವಿವಿಧ ಸಮಾಜಗಳು ಮೀಸಲಾತಿಗಾಗಿ ನಡೆಸಿದ ಹೋರಾಟಗಳು ಸರ್ಕಾರಕ್ಕೆ ಸವಾಲ್ ಆಗಿದ್ದು ನಿಜ. ಪಂಚಮಸಾಲಿ ಸಮಾಜದ ಶ್ರೀಗಳು 2 ಎ ಮೀಸಲಾತಿಗಾಗಿ ನಡೆಸಿದ ಹೋರಾಟ ಬೆಳಗಾವಿಯಲ್ಲಿ ದಾಖಲೆ …
Read More »ಜಾನುವಾರುಗಳಿಗೆ ಗಂಟುರೋಗ ,ಕಾರ್ಯದರ್ಶಿಯಿಂದ ಮಿಂಚಿನ ಸಂಚಾರ…!!
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಚರ್ಮಗಂಟುರೋಗ ತಡೆಗಟ್ಟುವ ನಿಟ್ಟಿನಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳಲ್ಲಿ ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ.ಕೆ ಫಾಹೀಮ್ ಅವರು ಮಿಂಚಿನ ಸಂಚಾರ ನಡೆಸಿ, ಔಷಧೋಪಚಾರ ಮತ್ತು ಲಸಿಕೆ ದಾಸ್ತಾನು ಪರಿಶೀಲಿಸಿದರು. ಚರ್ಮಗಂಟು ರೋಗ ಪೀಡಿತ ರಾಸುಗಳನ್ನು ಪರಿಶೀಲನೆ ನಡೆಸಿದ ಅವರು ಬೆಳಗಾವಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿ, ದಾಸ್ತಾನು ಕೊಠಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಬೆಳಗಾವಿ …
Read More »ಸದನದಲ್ಲಿ ಸೀಟೀ ಹೊಡೆದ ಕುಕ್ಕರ್….!!
ಬೆಳಗಾವಿ, ಡಿಸೆಂಬರ್ ೨೭ ರಾಜ್ಯ ಪೊಲೀಸರು, ರಾಷ್ಟ್ರದಲ್ಲಿಯೇ ಅತ್ಯಂತ ದಕ್ಷತೆ ಹಾಗೂ ಶಿಸ್ತಿನ ಪೊಲೀಸ್ ಎಂಬ ಹೆಗ್ಗಳಿಕೆ ಹೊಂದಿದ್ದು, ಅವರ ಮನ ಸ್ಥೈರ್ಯ ಕುಗ್ಗಿಸುವ ಯಾವುದೇ ಪ್ರಯತ್ನವನ್ನು, ಖಂಡಿಸುವುದಾಗಿ, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಸಭೆಯಲ್ಲಿ, ಗುಡುಗಿದ್ದಾರೆ. ಇಂದು, ಸದನದಲ್ಲಿ, ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ, ಸಚಿವರು, ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣವನ್ನು, ಗೌಣವಾಗಿಸಿ, ಮಾತನಾಡಿ, ಹಿರಿಯ ಪೊಲೀಸ್ ಅಧಿಕಾರಿಗಳ ವೃತ್ತಿ ನಿಷ್ಠೆಯನ್ನು ಪ್ರಶ್ನೆ …
Read More »ಆಕಾಂಕ್ಷಿಗೆ ಅವಾಜ್ ಹಾಕಿದ ಅಶೋಕ ಪಟ್ಟಣ
ಬೆಳಗಾವಿ-ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯಿತು ಈ ಸಭೆಯಲ್ಲಿ ರಾಮದುರ್ಗ ಮಾಜಿ ಶಾಸಕ ಅಶೋಕ್ ಪಟ್ಟಣ ಮತ್ತೋರ್ವ ಆಕಾಂಕ್ಷಿಗೆ ಆವಾಜ್ ಹಾಕಿದ ಘಟನೆ ನಡೆದಿದೆ. ಎಐಸಿಸಿ ಕಾರ್ಯದರ್ಶಿ ವಿಶ್ವನಾಥ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ರಾಮದುರ್ಗ ಕ್ಷೇತ್ರದ ಆಕಾಂಕ್ಷಿಗಳ ಅಭಿಪ್ರಾಯ ಆಲಿಸುತ್ತಿರುವಾಗ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಅರ್ಜುನ್ ಗದಿಗೆಪ್ಪ ಗುಡ್ಡದ. ನಾನು ಕುರುಬ ಸಮಾಜಕ್ಕೆ …
Read More »ಬೆಳಗಾವಿ ದಕ್ಷಿಣದಲ್ಲಿ ಲೈಟ್ , ಗ್ರಾಮೀಣದಲ್ಲಿ ಫೈಟ್…..!!!
ಬೆಳಗಾವಿಯಲ್ಲಿ ಡಿಸೆಂಬರ್ 31 ರಂದು ಅಣ್ಣಪ್ಪಾ ಜವಾರಿ ಊಟ ಆರಂಭ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಶಾಸಕ ಅಭಯ ಪಾಟೀಲ ಅವರು ಅಳವಡಿಸಿರುವ ಆಕರ್ಷಕ ಬೀದಿ ದೀಪಗಳು ಬೆಳಗಾವಿ-ರಾಜ್ಯದ ಯಾವ ಕ್ಷೇತ್ರದಲ್ಲೂ ಈ ರೀತಿಯ ಚುನಾವಣಾ ತಯಾರಿ ನಡೆದಿಲ್ಲ,ಆದ್ರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರ ಪವರ್ ಫುಲ್ ಪಾಲಿಟಿಕ್ಸ್ ನಡೆದಿರುವುದು ಸತ್ಯ. ಬೆಳಗಾವಿ ಜಿಲ್ಲೆಯ ರಾಜಕೀಯ ಕಡುವೈರಿಗಳಾದ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ನಡುವೆ ರಾಜಕೀಯ ಗುದ್ದಾಟ ಶುರುವಾಗಿದೆ.ರಮೇಶ್ ಜಾರಕಿಹೊಳಿ …
Read More »ಮಂತ್ರಿಮಂಡಲದ ವಿಸ್ತರಣೆ,ಪಂಚಮಸಾಲಿ ಮೀಸಲಾತಿ,ದೆಹಲಿಯಲ್ಲಿ ಡಿಸೈಡ್..!!
ಬೆಳಗಾವಿ: ಬಿಜೆಪಿ ನಾಯಕರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಆಕಾಂಕ್ಷಿಗಳನ್ನು ಸಂಪುಟಕ್ಕೆ ಸೇರ್ಪಡೆ ಕುರಿತು ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಚಳಿಗಾಲದ ಅಧಿವೇಶನ ನಡುವಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆಂದು ತಿಳಿದುಬಂದಿದೆ. ದೆಹಲಿಗೆ ಭೇಟಿ ನೀಡುವ ಮುಖ್ಯಮಂತ್ರಿಗಳು ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರಕಾರವು …
Read More »