ಬೆಳಗಾವಿ-ಊಟ ಮಾಡಿ ಮಲಗಿದ್ದ ಹೆಂಡತಿಯನ್ನ ಪಾಪಿ ಪತಿ ಹಾಸಿಗೆಯಲ್ಲಿಯೇ ಹೆಣವಾಗಿಸಿದ ಘಟನೆ ನಡೆದಿದೆ.ಮದ್ಯಪಾನ ಮಾಡಿದ ಪತಿ ಹೆಂಡತಿಯನ್ನೇ ಹತ್ಯೆಮಾಡಿದ ಘಟನೆ,ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ.ಯಲ್ಲವ್ವ ಪಾಂಡುರಂಗ ಹಾರೂಗೇರಿ(೫೫) ಗಂಡನಿಂದ ಕೊಲೆಯಾದ ಪತ್ನಿ,ಪಾಂಡುರಂಗ ಹಾರೂಗೇರಿ ಹೆಂಡತಿಯನ್ನು ಕೊಲೆ ಮಾಡಿದ ಪತಿ. ಹೆಂಡತಿಯನ್ನು ಕೊಂದು ತಲೆ ಮರೆಸಿಕೊಂಡ ಪತಿ ಯನ್ನು ಪೋಲೀಸರು ಪತ್ತೆ ಮಾಡುತ್ತಿದ್ದುಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಮೂಡಲಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.ಮೂಡಲಗಿ ಪೊಲೀಸ್ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಈ ರೀತಿಯ ಓಟ ನಡೆಯುವುದು,ಬೆಳಗಾವಿಯಲ್ಲಿ ಮಾತ್ರ…!!
ಬೆಳಗಾವಿಯಲ್ಲಿ ಗಮನ ಸೆಳೆದ ಎಮ್ಮೆಗಳ ಓಟ… ಬೆಳಗಾವಿ-ದೀಪಾವಳಿಯ ಪಾಡ್ಯದ ದಿನವೇ ಕುಂದಾನಗರಿಯಲ್ಲಿ ಎಮ್ಮೆಗಳ ಓಟ ಎಲ್ಲರ ಗಮನ ಸೆಳೆದಿದೆ. ಬೆಳಗಾವಿಯ ಚವಾಟ್ ಗಲ್ಲಿ, ಶೆಟ್ಟಿ, ಗವಳಿ ಗಲ್ಲಿಗಳಲ್ಲಿ ಎಮ್ಮೆಗಳ ಓಟ ಸ್ಪರ್ಧೆ ನಡೆಯಿತು.ಎಮ್ಮೆಗಳ ಓಟದ ಸ್ಪರ್ಧೆಗೆ ಬಿಜೆಪಿ ಶಾಸಕ ಶಾಸಕ ಅನಿಲ್ ಬೆನಕೆ ಚಾಲನೆ ನೀಡಿದ್ರು.ದೀಪಾವಳಿ ಹಬ್ಬದ ಪ್ರಯುಕ್ತ ಗವಳಿ ಸಮುದಾಯದಿಂದ ಎಮ್ಮೆಗಳ ಓಟದ ಸ್ಪರ್ಧೆ ಆಯೋಜನೆ ಮಾಡುವದು ಇಲ್ಲಿಯ ಸಂಪ್ರದಾಯವಾಗಿದೆ.ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ವಿಶೇಷ ಆಚರಣೆ ಮಾಡಲಾಗುತ್ತದೆ. ಎಮ್ಮೆಗಳನ್ನು …
Read More »ಬೆಳಗಾವಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧ ಸಾವು…
ಬೆಳಗಾವಿ-ಕುಡಿಯುವ ನೀರಿನ ಪೈಪ್ ಒಡೆದು ಅದರಲ್ಲಿ ಚರಂಡಿ ನೀರು ಮಿಕ್ಸ್ ಆಗಿ ಅವಘಡ ಸಂಭವಿಸಿದೆ.ಇದೇಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಓರ್ವ ವೃದ್ಧ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಒಟ್ಟು 94 ಜನರು ಅಸ್ವಸ್ಥಗೊಂಡಿದ್ದಾರೆ.ನಾಲ್ವರ ಸ್ಥಿತಿ ಗಂಭೀರಾಗಿದೆ.ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಮುದೇನೂರು ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆಯ ಪೈಪ್ ಒಡೆದು ಅವಘಡ ಸಂಭವಿಸಿದೆ.ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದಲ್ಲಿ ಕಲುಷಿತ …
Read More »ಅದ್ಧೂರಿಯಾಗಿ ಕಿತ್ತೂರು ಉತ್ಸವ ಪಾರು..ಸ್ಥಳೀಯ ಜನಪ್ರತಿನಿಧಿಗಳೇ ಗೈರು…!!!
ಮೊದಲ ಬಾರಿ ಜಿಲ್ಲಾ ಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿತ್ತು. ಆದ್ರೆ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ನಿಧನ ಹಿನ್ನೆಲೆ ಮೂರು ದಿನಗಳ ಉತ್ಸವ ಎರಡು ದಿನಕ್ಕೆ ಸೀಮಿತಗೊಳಿಸಲಾಗಿತ್ತು. ಈ ಬಾರಿಯ ಕಿತ್ತೂರು ಉತ್ಸವವನ್ನು ಜನಪ್ರತಿನಿಧಿಗಳ ಗೈರಾಗಿದ್ದರೂ ರಾಣಿ ಚನ್ನಮ್ಮಾಜಿಯ ಅಭಿಮಾನಿಗಳು ಉತ್ಸವವವನ್ನು ಯಶಸ್ವಿಗೊಳಿಸಿದರು. ಕಿತ್ರೂರು ಉತ್ಸವದ ಅಂಗಳದಿಂದ ಸೋಮವಾರ ಬೆಳಗ್ಗೆ ಅದ್ಧೂರಿ ಮೆರವಣಿಗೆ ಮೂಲಕ ನಾಂದಿ ಹಾಡಿದ್ದ ಉತ್ಸವದಲ್ಲಿ ಎರಡು ದಿನ ಇನ್ನಿಲ್ಲದಂತೆ …
Read More »ಕಿತ್ತೂರು ಉತ್ಸವ ನೋಡಿ ಮರಳುವಾಗ ಅಪಘಾತಕ್ಕೆ ಇಬ್ಬರ ಬಲಿ….
ಬೆಳಗಾವಿ-ಕಿತ್ತೂರು ಉತ್ಸವ ನೋಡಿ ಹಿಂದಿರುಗುವಾಗ ಭೀಕರ ರಸ್ತೆ ಅಪಘಾತ,ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಿತ್ತೂರು ಪಟ್ಟಣದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಈ ಘಟನೆ ನಡೆದಿದ್ದು,ಖಾನಾಪುರ ತಾಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33), ಕರೆಪ್ಪ ತಳವಾರ (36) ಮೃತರು ಎಂದು ಗುರುತಿಸಲಾಗಿದೆ. ಹೆದ್ದಾರಿ ದಾಟುತ್ತಿದ್ದವರ ಮೇಲೆ ಕಾರು ಹರಿದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಧ್ಯರಾತ್ರಿ 12 ಕ್ಕೆ ಬೆಳಗಾವಿಯಿಂದ ಧಾರವಾಡ ಕಡೆಗೆ ಕಾರು ಹೊರಟಿದ್ದಾಗ ಅವಘಡ …
Read More »ಜಾರಕಿಹೊಳಿ ಬ್ರದರ್ಸ್ ಒಂದು ಕಡೆ ಸೇರಿದ್ರು…!!
ಬೆಳಗಾವಿ-ದೀಪಾವಳಿ ಪ್ರಯುಕ್ತ ಲಕ್ಷ್ಮಿ ಪೂಜೆಗಾಗಿ ಜಾರಕಿಹೊಳಿ ಸಹೋದರರು ಒಟ್ಟುಗೂಡಿದ್ರು..ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಹೊಸಪೇಟ ಗಲ್ಲಿಯ ಕಚೇರಿಯಲ್ಲಿ ಜಾರಕಿಹೊಳಿ ಸಹೋದರರು ಪೂಜೆ ನೆರವೇರಿಸಿ ಎಲ್ಲರ ಗಮನ ಸೆಳೆದರು. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಂದ ಲಕ್ಷ್ಮಿ ಪೂಜೆ ನೆರವೇರಿತುಮಾಜಿ ಸಚಿವ ರಮೇಶ್ ಜಾರಕಿಹೊಳಿ, ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಭಾಗಿಯಾಗಿದ್ರು.ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ,ಭೀಮಶಿ ಜಾರಕಿಹೊಳಿ ಪುತ್ರರಾದ ಸನತ್, ಸರ್ವೋತ್ತಮ ಜಾರಕಿಹೊಳಿ ಭಾಗಿಯಾಗಿದ್ದು ವಿಶೇಷ. ದೀಪಾವಳಿ …
Read More »ಯಾರಿವಳು…. ಅವಳಲ್ಲ ಅವನು…..!!
ಬೆಳಗಾವಿ,ಅ-ಚನ್ನಮ್ಮನ ವೇಷಧರಿಸಿ ನೃತ್ಯರೂಪಕ ಪ್ರದರ್ಶನ ನೀಡಿದ ಕಲಾವಿದರೊಬ್ಬರು ಕಿತ್ತೂರು ಉತ್ಸವದಲ್ಲಿ ಎಲ್ಲರ ಗಮನ ಸೆಳೆದರು. ಐತಿಹಾಸಿಕ, ಸಾಂಸ್ಕೃತಿಕ, ಧಾರ್ಮಿಕ ವ್ಯಕ್ತಿಗಳ ಈ ರೂಪಕ ವೇಷಧಾರಿ ಬಸವರಾಜ ಬಲಕುಂದಿ ಅವರು ರಾಜ್ಯ, ದೇಶ ಸುತ್ತಿ ಕಿರಿವಯಸ್ಸಿನಲ್ಲಿಯೇ ನಾಡಿನ ಹಿರಿಮೆಗೆ ಗರಿ ಮುಡಿಸುತ್ತಿದ್ದಾರೆ. ಮನೋಜ್ಞ ಹಾವಭಾವ, ಆಕರ್ಷಕ ದಿರಿಸು, ಬಗೆ ಬಗೆ ಆಭರಣ ಧರಿಸಿ ವೇದಿಕೆ ಏರುವ ಇವರು ಯಾವತ್ತೂ ತಾವು ತೊಟ್ಟ ವೇಷಕ್ಕೆ ಜೀವ ತುಂಬದೇ ವೇದಿಕೆ ಕೆಳಗಿಳಿದಿಲ್ಲ! ಮೂಲತ: ಬಳ್ಳಾರಿ …
Read More »ಗ್ರಹಣದ ವೇಳೆ ಬೆಳಗಾವಿ ಜಿಲ್ಲೆಯ ಮಂದಿರಗಳಲ್ಲಿ ಏನೇನು ನಡೆಯುತ್ತೆ ಗೊತ್ತಾ..??
ಬೆಳಗಾವಿ-ದೀಪಾವಳಿ ಅಮಾವಾಸ್ಯೆಯಂದೇ ಖಂಡಗ್ರಾಸ ಸೂರ್ಯಗ್ರಹಣ ಬಂದಿದೆ.ಬೆಳಗಾವಿಯ ಬಹುತೇಕ ದೇವಸ್ಥಾನಗಳಲ್ಲಿ ಗ್ರಹಣ ವೇಳೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.ಬೆಳಗಾವಿ ನಗರದಲ್ಲಿ ಗ್ರಹಣ ಆರಂಭ ಸಮಯ ಸಂಜೆ 5 ಗಂಟೆ 11 ನಿಮಿಷ,ಗ್ರಹಣ ಮಧ್ಯಕಾಲ ಸಂಜೆ 5 ಗಂಟೆ 50 ನಿಮಿಷ, ಗ್ರಹಣ ಮೋಕ್ಷ ಕಾಲ ಸಂಜೆ 6 ಗಂಟೆ 28 ನಿಮಿಷ,ಇದೆ. ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಎಂದಿನಂತೆ ಪೂಜಾ ಕೈಂಕರ್ಯ ನಡೆಯಿತ್ತಿದೆ.ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕಪಿಲೇಶ್ವರ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ರುದ್ರಾಭಿಷೇಕ …
Read More »ರಾಣಿ ಚನ್ನಮ್ಮನ ಕಿತ್ತೂರಿಗೆ ಬಂಪರ್ ಕೊಡುಗೆ…
ಬೆಳಗಾವಿ, ಕಿತ್ತೂರು ಬಳಿ ಇರುವ ಕೆ.ಐ.ಎ.ಡಿ.ಬಿ. ಜಾಗೆಯಲ್ಲಿ 1000 ಎಕರೆ ಕೈಗಾರಿಕಾ ಟೌನ್ ಷಿಪ್ ನಿರ್ಮಿಸಲು ನಿರ್ಧರಿಸಲಾಗಿದೆ. ಶೀಘ್ರ ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿ 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಸೋಮವಾರ(ಅ.24) ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಧಾರವಾಡ-ಬೆಳಗಾವಿ ರೈಲುಮಾರ್ಗವನ್ನು …
Read More »ಬೆಳಗಾವಿಯಲ್ಲಿ,ಮಾಂಜಾ ದಾರ ಕುತ್ತಿಗೆಗೆ ಸುತ್ತಿ ಐದು ವರ್ಷದ ಬಾಲಕನ ಬಲಿ…
ಕಾಟನ್ ದಾರಕ್ಕೆ ಗಾಜಿನಪುಡಿಯನ್ನು ಲೇಪಿಸಿ ಸಿದ್ಧಪಡಿಸುವ ಮಾಂಜಾ ಎಂಬ ದಾರದಿಂದ ಗಾಳಿಪಟ ಹಾರಿಸಲಾಗುತ್ತದೆ.ಈ ದಾರ ಹರಿದು ಎಲ್ಲೋ ಯಾರದೋ ಕುತ್ತಿಗೆಗೆ ಸುತ್ತಿ ಅನೇಕ ಜನ ಬಲಿಯಾಯಾಗಿದ್ದು,ಹಲವಾರು ಜನ ಗಾಯಗೊಂಡಿದ್ದಾರೆ. ಇಂದು ಬೆಳಗಾವಿ ನಗರದಲ್ಲಿ ಇದೇ ಮಾಂಜಾ ದಾರಕ್ಕೆ ಐದು ವರ್ಷದ ಬಾಲಕ ಬಲಿಯಾಗಿದ್ದಾನೆ. ಬೆಳಗಾವಿ: ದೀಪಾವಳಿ ಹಬ್ಬಕ್ಕೆ ಬಟ್ಟೆ ಖರೀದಿಸಿ ಊರಿಗೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದಾಗ ಮಾಂಜಾ ದಾರ ಕುತ್ತಿಗೆಗೆ ಬಿಗಿದು ಐದು ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ …
Read More »ಬೆಳಗಾವಿಯಲ್ಲಿ ವಿಧ್ಯಾರ್ಥಿ ಕೊಲೆ ಮಾಡಿದ್ದು ಯಾರು ಅನ್ನೋದು ಗೊತ್ತಾಯ್ತು….!!
ಬೆಳಗಾವಿ- ಇತ್ತೀಚಿಗೆ ಬೆಳಗಾವಿ ನಗರದ ಎಸ್ ಎಸ್ ಎಲ್ ಸಿ ಕಲಿಯುತ್ತಿದ್ದ ವಿಧ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ,ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಶವವನ್ನು ಮಾರಿಹಾಳ ಪೋಲೀಸ್ ಠಾಣೆ ವ್ಯಾಪ್ತಿಯ ಮುಚ್ಚಂಡಿ ಗ್ರಾಮದಲ್ಲಿ ಎಸೆದ ಪ್ರಕರಣ ನಡೆದಿತ್ತು. ಬೆಳಗಾವಿಯ ಜಿ.ಎ ಹೈಸ್ಕೂಲ್ ವಿಧ್ಯಾರ್ಥಿ ಪ್ರಜ್ವಲ ಶಿವಾನಂದ ಕರೆಗಾರ ಎಂಬ ವಿಧ್ಯಾರ್ಥಿಯನ್ನು ಕೊಲೆ ಮಾಡಲಾಗಿತ್ತು. ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೋಲೀಸರು ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಗೆ ವಯಕ್ತಿಕ …
Read More »ಉತ್ಸವ ರದ್ದಾದ ಮೇಲೆ,ಕಿತ್ತೂರಿನಲ್ಲಿ ಏನೇನಾಯ್ತು ಗೊತ್ತಾ…??
*ವಿಧಾನ ಸಭೆಯ ಉಪಾಧ್ಯಕ್ಷ ಆನಂದ ಮಾಮನಿ ಅವರ ನಿಧನದ ಹಿನ್ನಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇದೇ ಮೊದಲಬಾರಿಗೆ ರಾಜ್ಯಮಟ್ಟದ ಉತ್ಸವಕ್ಕೆ ಇಂದು ಚಾಲನೆ ದೊರೆಯಬೇಕಿತ್ತು. ಉತ್ಸವಕ್ಕಾಗಿ ಕಿತ್ತೂರು ಹಾಗೂ ಚನ್ನಮ್ಮನ ಜನ್ಮ ಸ್ಥಳ ಬೆಳಗಾವಿ ಹೊರವಲಯದ ಕಾಕತಿಯಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ರೂಪಗಳು ಕಿತ್ತೂರಿಗೆ ಆಗಮಿಸಿದ್ದವು. ಜಾನಪದ ಕಲಾ ತಂಡಗಳು ಪ್ರದರ್ಶನಕ್ಕೆ …
Read More »ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ
ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನವಾಗಿದ್ದರಿಂದ ಕಿತ್ತೂರಿನಲ್ಲಿ ಅ.23ರಿಂದ ಆರಂಭವಾಗಬೇಕಿದ್ದ ಕಿತ್ತೂರು ಉತ್ಸವವನ್ನು ಮುಂದೂಡಿಕೆ ಮಾಡಿ ಡಿಸಿ ಆದೇಶ ಹೊರಡಿಸಿದ್ದಾರೆ. ಅ.24ರಿಂದ ಕಿತ್ತೂರು ಉತ್ಸವ ನಾಳೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
Read More »ಆನಂದ ಮಾಮನಿ ಇನ್ನಿಲ್ಲ…..
ಬೆಳಗಾವಿ- ವಿಧಾನಸಭೆಯ ಡೆಪ್ತುಟಿ ಸ್ಪೀಕರ್ ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರು ಶನಿವಾರ ಮದ್ಯರಾತ್ರಿ ಮನಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆನಂದ ಮಾಮನಿ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಮೃದು ಸ್ವಭಾವದ ಮೂಲಕ,ಅಪಾರ ಜನಮೆಚ್ಚುಗೆ ಗಳಿಸಿದ್ದ ಅವರು,ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ಅಭಿವೃದ್ದಿಯ ಹೊಳೆ ಹರಿಸಿದ್ದರು.ಕಳೆದ ಒಂದು ತಿಂಗಳಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು,ವಿಡಿಯೋ …
Read More »ಕ್ರಾಂತಿಯ ನೆಲ,ಕಿತ್ತೂರಿನಲ್ಲಿ ಹಬ್ಬದ ಕಳೆ….!!
ಬೆಳಗಾವಿ, -ಮೊದಲ ಬಾರಿಗೆ ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಹಮ್ಮಿಕೊಳ್ಳಲಾಗಿದ್ದು, ವ್ಯವಸ್ಥಿತ, ಅದ್ಧೂರಿ ಉತ್ಸವ ಆಚರಣೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಕೈಗೊಳ್ಳಲಾಗಿದೆ. ಭಾನುವಾರ (ಅ.23) ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚನ್ನಮ್ಮನ ಕಿತ್ತೂರು ಉತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ ಅವರು ತಿಳಿಸಿದರು. ಶನಿವಾರ (ಅ.22)ಉತ್ಸವದ ಪೂರ್ವಸಿದ್ಧತೆಯ ಕಾರ್ಯಪ್ರಗತಿಯನ್ನು ಪರಿಶೀಲಿಸಿದ ನಂತರ ಕೋಟೆ ಆವರಣದಲ್ಲಿರುವ ಗ್ರಾಮ ದೇವತೆ ದೇವಸ್ಥಾನದಲ್ಲಿ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು. …
Read More »