ಬೆಳಗಾವಿ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಹಿರೇಬಾಗೇವಾಡಿ ಯಿಂದ ಹಿಡಿದು ಹತ್ತರಗಿ ಟೋಲ್ ನಾಕಾದವರೆಗೂ ಹೈವೇ ಮೂಲಕ ಹೋಗು ಲಾರಿಗಳ ಮೇಲೆ ರೇಡ್ ಮಾಡಿ,ಆಕ್ರಮ ಅಕ್ಕಿ ಸಾಗಾಣಿಕೆ ಜಾಲಕ್ಕೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂ ಲೂಟಿ ಮಾಡುವ ಹೊಸ ದಂಧೆ ಬೆಳಗಾವಿ ಜಿಲ್ಲೆಯಲ್ಲಿ ಬಹಳ ವರ್ಷಗಳಿಂದ ನಡೆಯುತ್ತಿದೆ.ಪೋಲೀಸ್ರು ಮಾಡುವ ಕೆಲಸವನ್ನು ಪತ್ರಕರ್ತರ ಸೋಗಿನಲ್ಲಿ ಕೆಲವು ಖದೀಮರು ಮಾಡುತ್ತಿದ್ದಾರೆ.ಈ ವಿಚಾರ ಪೋಲೀಸರ ವರ್ಚಸ್ಸಿಗೆ ಧಕ್ಕೆ ತರಬಾರ್ದು,ಪೋಲೀಸ್ರು ನಕಲಿ ಪತ್ರಕರ್ತರಿಂದ ನಡೆಯುವ ಈ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಗುರೂಜಿ ಭೇಟಿಯಾಗಲು ತಮಿಳುನಾಡಿಗೆ ಹೊರಟಿದ್ದ,.ನಡು ರಸ್ತೆಯಲ್ಲೇ ಹತ್ಯೆಯಾದ…!!
ಆರೋಪಿ ವಿಠ್ಠಲ ಸಾಂಬ್ರೇಕರ (32) ಬೆಳಗಾವಿ- ಗದಗಯ್ಯ ಹಿರೇಮಠ ಮತ್ತು ವಿಠ್ಠಲ ಸಾಂಬ್ರೇಕರ ಇಬ್ಬರೂ ಆಪ್ತಮಿತ್ರರು,ವಿಠ್ಠಲ ಗದಗಯ್ಯನಿಗೆ ಎರಡು ಲಕ್ಷ ರೂ ಸಾಲ ಕೊಡ್ಟಿದ್ದ ಗದಗಯ್ಯ ಸಾಲಪಡೆದು ವಿಠ್ಠಲನಿಗೆ ಮರಳಿ ಕೊಡದ ಕಾರಣ,ವಿಠ್ಢಲ, ಗದಗಯ್ಯನ ರುಂಡ ಕತ್ತರಿಸಿ ಆಪ್ತಗೆಳೆಯನ ಮರ್ಡರ್ ಮಾಡಿದ,ಇದು ನಿನ್ನೆ ಹಲಗಾ ಗ್ರಾಮದ ಬಳಿ ನಡೆದ ಮರ್ಡರ್ ಕಹಾನಿ… ಗದಗಯ್ಯ ಹಿರೇಮಠ 40 ಶಿಂಧೊಳ್ಳಿ ಗ್ರಾಮದವನು,ಈತ ಪಂಚಾಂಗ ಹೇಳುವ ಸ್ವಾಮೀಜಿ,ನಿನ್ನೆ ಆತ ಸುವರ್ಣಸೌಧದ ಎದುರು ನಿಂತು,ಹುಬ್ಬಳ್ಳಿಗೆ ಹೋಗಿ,ಅಲ್ಲಿಂದ …
Read More »ನೀರು ಕುಡಿಯಲು ಕೆರೆಗೆ ಬಂದ ಚಿರತೆ ಮತ್ತೆ ಮಿಸ್ ಆಯ್ತು…!!
ಬೆಳಗಾವಿ-ರಸ್ತೆ ದಾಟುವಾಗ. ಜಸ್ಟ್ ಮಿಸ್ ಆಗಿದ್ದ ಚಿರತೆ ಇಂದು ಬೆಳಗಿನ ಜಾವ ನೀರು ಕುಡಿಯಲು ಕೆರೆಗೆ ಬಂದಿದ್ದ ಚಿರತೆ ಮತ್ತೆ ಮಿಸ್ ಆಗಿದೆ. ಕಳೆದ 23 ದಿನಗಳಿಂದ ಖೋ.ಖೋ.ಆಡುತ್ತಿರುವ ಚಿರತೆ ಇಂದು ಬೆಳಗಿನ ಜಾವ ಹಿಂಡಲಗಾ ಗಣಪತಿ ಮಂದಿರದ ಪಕ್ಕದಲ್ಲಿರುವ ಕೆರೆಗೆ ನೀರು ಕುಡಿಯಲು ಬಂದಿತ್ತು.ಕಾರ್ಯಪಡೆ ಅಲ್ಲಿಗೆ ಧಾವಿಸುವಷ್ಟರಲ್ಲಿ ಚಿರತೆ ಮತ್ತೆ ಮಿಸ್ ಆಗಿದೆ. ಅರಣ್ಯ ಇಲಾಖೆ ಚಿರತೆ ಹಿಡಿಯಲು ನಿನ್ನೆ ಹನಿಟ್ರ್ಯಾಪ್ ಮಾಡುವ ತಂತ್ರ ಅನುಸರಿಸಿತ್ತು, ಗಾಲ್ಫ್ ಮೈದಾನದಲ್ಲಿ …
Read More »ಬೇಟೆಗಾರರಿಗೆ ಬುಲಾವ್.,ಬೆಳಗಾವಿಯ ಗಾಲ್ಫ್ ಅರಣ್ಯದಲ್ಲಿ ಚಿರತೆಗೆ ಘೇರಾವ್…!!!
ಬೆಳಗಾವಿ- ಬೆಳಗಾವಿಯ ಗಾಲ್ಫ್ ಅರಣ್ಯದಲ್ಲಿ ಚಿರತೆ ಪತ್ತೆಗೆ ನಡೆಯುತ್ತಿರುವ ಕಾರ್ಯಾಚರಣೆ ಇವತ್ತು 23 ನೇ ದಿನಕ್ಕೆ ಕಾಲಿಟ್ಟಿದೆ.ಇವತ್ತು ನಿಜವಾಗಿಯೂ ಅತ್ಯಂತ ವ್ಯವಸ್ಥಿತ ಕಾರ್ಯಾಚರಣೆ ನಡೆಯುತ್ತಿದೆ.300 ಕ್ಕೂ ಹೆಚ್ಚು ಜನ ಚಿರತೆಗೆ ಘೇರಾವ್ ಹಾಕಿ ಅದನ್ನು ಬಲೆಗೆ ಬೀಳಿಸಲು ಅಥವಾ ಅರವಳಿಕೆ ಚುಚ್ಚುಮದ್ದು ಸಿಡಿಸಲು ಸಜ್ಜಾಗಿದ್ದಾರೆ. ಬೆಳಗಾವಿಯಲ್ಲಿ ಚಾಲಾಕಿ ಚಿರತೆ ಪತ್ತೆಗೆ 23ನೇ ದಿನವೂ ಶೋಧ ಮುಂದುವರೆದಿದೆ.ಸೋಮವಾರದಂದು ಚಿರತೆ ರಸ್ತೆ ದಾಟಿದ್ದ ಸ್ಥಳದಲ್ಲಿ ಹೈ ಅಲರ್ಟ್ಘೋಷಿಸಲಾಗಿದ್ದು.ಬೆಳಗಾವಿ ಹಿಂಡಲಗಾ ಮಧ್ಯದ ಕ್ಲಬ್ ರಸ್ತೆಯ …
Read More »ಚಿರತೆ ಹಿಡಿಯಲು ನಿತ್ಯ ಎಷ್ಟು ಖರ್ಚಾಗುತ್ತಿದೆ ಗೊತ್ತಾ…??
ಬೆಳಗಾವಿ- ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆ ನಿರಂತರವಾಗಿ ಕಾರ್ಯಾಚರಣೆ ನಡೆಸುವ ಜೊತೆಗೆ ನಿತ್ಯ ಲಕ್ಷ ಲಕ್ಷ ಖರ್ಚು ಮಾಡುತ್ತಿದ್ದಾರೆ ನಿತ್ಯ ಲಕ್ಷ ಲಕ್ಷ ವ್ಯಯಿಸಿದರೂ ಚಾಲಾಕಿ ಚಿರತೆ ಬಲೆಗೆ ಬೀಳುತ್ತಿಲ್ಲ.ಬೆಳಗಾವಿಯಲ್ಲಿ ಪ್ರತ್ಯಕ್ಷವಾದ ಚಿರತೆ ಶೋಧಕ್ಕೆ ಈಗಾಗಲೇ ಲಕ್ಷ ಲಕ್ಷ ಖರ್ಚಾಗಿದೆ.ನಿತ್ಯ ಅಂದಾಜು 2.50 ಲಕ್ಷ ವ್ಯಯಿಸುತ್ತಿರುವ ಅರಣ್ಯ ಇಲಾಖೆ,ಕಾರ್ಯಾಚರಣೆ ಮುಂದುವರೆಸಿದೆ. ಬೆಳಗಾವಿ ಅರಣ್ಯ ಇಲಾಖೆ ಬಳಿ ಇರುವ ವಿಶೇಷ ಅನುದಾನ ಶೋಧಕ್ಕೆ ಬಳಕೆ ಮಾಡಲಾಗುತ್ತಿದೆ.ಈವರೆಗೆ ಅಂದಾಜು 30 ಲಕ್ಷ …
Read More »ಬೈಕ್ ಸವಾರನ ರುಂಡ ಕತ್ತರಿಸಿದ ಹಂತಕರು, ಬೆಳಗಾವಿಯಲ್ಲಿ ಹಾಡುಹಗಲೇ ಮರ್ಡರ್
ಬೆಳಗಾವಿ-ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕಡಿದು ಹತ್ಯೆ ಮಾಡಿದ ಘಟನೆ,ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ,ಭೀಕರ ಕೊಲೆ ನಡೆದಿದೆ. ತಾರಿಹಾಳ ಕ್ರಾಸ್ ಬಳಿ ಶಿಂದೊಳ್ಳಿ ಮಠಗಲ್ಲಿಯ, ನಿವಾಸಿ ಗದಗಯ್ಯ(40) ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೈಕ್ ಮೇಲೆ ಹೊರಟಿದ್ದ ಗದಗಯ್ಯನ ರುಂಡ ಕಡಿದು ಹಂತಕರು ಪರಾರಿಯಾಗಿದ್ದಾರೆ.ಹರಿತವಾದ ಆಯುಧದಿಂದ ರುಂಡ ಕಡಿದು ಪರಾರಿಯಾದ ಹಂತಕರನ್ನು ಪತ್ತೆ ಮಾಡಲು ಪೋಲೀಸರು ತನಿಖೆ ಶುರು ಮಾಡಿದ್ದಾರೆ. ಬೈಕ್ ಮೇಲೆ ಬಿದ್ದಿರುವ …
Read More »ಸಾವಿನಲ್ಲೂ ವೈಫ್ ಗೆ ಸಾಥ್ ಕೊಟ್ಟು ಲೈಫ್ ಮುಗಿಸಿದ ಪತಿರಾಯ..
ಬೆಳಗಾವಿ- ಎರಡು ವರ್ಷದ ಹಿಂದೆ ವಿವಾಹವಾಹಿತ್ತು ಎರಡು ದಿನದ ಹಿಂದೆ,ಅನಾರೋಗ್ಯದಿಂದ ಪತ್ನಿ ಸಾವನ್ನೊಪ್ಪಿದ್ದಳು.ಪತ್ನಿಯ ಸಾವಿನಿಂದ,ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಪತ್ನಿಯ ಸಾವಿನಿಂದ ಮನನೊಂದ ಪತಿರಾಯ,ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸದಾಶಿವ ರಾಮಪ್ಪ ಕಾಂಬಳೆ (೨೬) ಆತ್ಮಹತ್ಯೆ ಪ್ರಯತ್ನ ಮಾಡಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. 80ರಷ್ಟು ಪ್ರತಿಶತ ದೇಹ ಬೆಂಕಿಗೆ ಸುಟ್ಟು ಗಂಭೀರ ಗಾಯಗಳಾಗಿದ್ದ …
Read More »ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು…
ಬೆಳಗಾವಿ-ಶ್ರಾವಣ ಮಾಸ ಕೊನೆ ದಿನ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಯುವಕ ನೀರು ಪಾಲಾಗಿದ್ದಾನೆ.ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಯುವಕ ನೀರು ಪಾಲಾಗಿದ್ದು ಗ್ರಾಮಸ್ಥರು ನದಿ ತೀರದಲ್ಲಿ ಜಮಾವಣೆಯಾಗಿದ್ದಾರೆ. ಅಥಣಿ ಪಟ್ಟಣದ ನಿವಾಸಿ ಸಾಗರ ರಾಜು ಹೊನಕಟ್ಟಿ (೨೩) ಯುವಕ ನದಿ ಪಾಲಾದ ಯುವಕ.ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದ್ದರಿಂದ ಅವಘಡ ಸಂಭವಿಸಿದೆ. ಅಗ್ನಿಶಾಮಕದಳ ಹಾಗೂ ಪೊಲೀಸ್ …
Read More »ಚಿರತೆಗೆ ಬಿಬಟ್ಯಾ ಬೆಳಗಾಂವಕರ ಎಂಬ ಹೆಸರು, ಆಧಾರ್ ಕಾರ್ಡ್ ಕೂಡಾ ರೆಡಿ…..!!
ಬೆಳಗಾವಿ-ಕಳೆದ ಒಂದು ತಿಂಗಳಿನಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲೆ ಮನೆ ಮಾಡಿಕೊಂಡಿರುವ ಚಿರತೆಗೆ, ಸೋಶಿಯಲ್ ಮಿಡಿಯಾ ಖಿಲಾಡಿಗಳು ಆಧಾರ್ ಕಾರ್ಡ್ ಮಂಜೂರು ಮಾಡಿ ಜೋಕ್ ಮಾಡಿದ್ದಾರೆ. ಚಿರತೆಯ ಹೆಸರು ಬಿಪಟ್ಯಾ ಬೆಳಗಾಂವಕರ,ಅಡ್ರೆಸ್ ಗಾಲ್ಫ್ ಫಾರೆಸ್ಟ್ ಏರಿಯಾ 1-1- 2018 ರಿಂದ ಬೆಳಗಾವಿಯ ನಿವಾಸಿ, ಎಂದು ಖಿಲಾಡುಗಳು ಆಧಾರ್ ಸಿದ್ದಪಡಿಸಿ,ಸೋಶಿಯಲ್ ಮಿಡಿಯಾದಲ್ಲಿ ಹರಿಬಿಟ್ಟು ಚಿರತೆ ಕಾರ್ಯಾಚರಣೆ ಕುರಿತು ಕಾಮಿಡಿ ಮಾಡಿದ್ದಾರೆ. ಚಿರತೆಗೆ ಹೆಸರು ನಾಮಕರಣ ಮಾಡಿದ್ದಾರೆ,ಬಿಟಪ್ಯಾ ಬೆಳಗಾಂವಕರ ಎಂದು ಹೆಸರು ನಾಮಕರಣ ಮಾಡಿ …
Read More »ಇನಸ್ಪೆಕ್ಟರ್ ಗಡ್ಡೇಕರ್ ವರ್ಗಾವಣೆ ಎಲ್ಲಿಂದ ಎಲ್ಲಿಗೆ ಗೊತ್ತಾ..??
ಬೆಳಗಾವಿ- ಬೆಳಗಾವಿ ನಗರ ಸಿಇಎನ್ ಠಾಣೆಯಲ್ಲಿ ಅನೇಕ ಸೈಬರ್ ವಂಚನೆ, ಅಪರಾಧಗಳನ್ನು ಭೇದಿಸಿ ಕೋಟ್ಯಾಂತರ ರೂ ಜಪ್ತು ಮಾಡಿ ನೂರಕ್ಕೂ ಹೆಚ್ಚು ಸೈಬರ್ ಕ್ರಿಮಿಗಳನ್ನು ಜೈಲಿಗೆ ಕಳಿಸಿದ ಇನಸ್ಪೆಕ್ಟರ್ ಗಡ್ಡೇಕರ ಅವರ ವರ್ಗಾವಣೆ ಆಗಿದೆ. ಬೆಳಗಾವಿ ನಗರ ಸಿಇಎನ್ ಠಾಣೆಯಿಂದ ಹೆಸ್ಕಾಂ,ವಿಜಿಲನ್ಸ್ ವಿಭಾಕಕ್ಕೆ ವರ್ಗಾವಣೆಯಾಗಿ,ಈ ಆದೇಶವೂ ರದ್ದಾಗಿ,ಕರ್ನಾಟಕ ಲೋಕಾಯುಕ್ತಕ್ಕೆ ಆದೇಶದಲ್ಲಿದ್ದ ಇನಸ್ಪೆಕ್ಟರ್ ಗಡ್ಡೇಕರ್ ಅವರನ್ನು ಬೆಳಗಾವಿ ಜಿಲ್ಲಾ ಸಿಇಎನ್ ಠಾಣೆಗೆ ವರ್ಗಾವಣೆ ಆಗಿದೆ. ಉದ್ಯಮಭಾಗ ಠಾಣೆಯ ಇನಸ್ಪೆಕ್ಟರ್ ಧೀರಜ ಶಿಂಧೆ …
Read More »ಚಿರತೆ ಭುಸ್ ಭುಸ್,ಆಪರೇಷನ್ ಠುಸ್ಸ್, ಠುಸ್ಸ್, 22 ಶಾಲೆಗಳಿಗೆ ರಜೆ ಫಿಕ್ಸ್, ಫಿಕ್ಸ್…!!
ಬೆಳಗಾವಿ-ಚಿರತೆಯ ಓಡಾಟಕ್ಕೆ ಗಡಿ ಗಡ,ಗಡ ಅಂತಾ ನಡಗುತ್ತಿದೆ,ಬೆಳಗಾವಿಯಲ್ಲಿ ಚಿರತೆ ಬಿಟ್ರೆ,ಇಲ್ಲಿ ಬೇರೆ ವಿಚಾರವೇ ಇಲ್ಲ. ನಗರಕ್ಕೆ ಚಿರತೆ ನುಗ್ಗಿದ ನಂತರ 22 ಶಾಲೆಗಳಿಗೆ ನಿರಂತರವಾಗಿ ರಜೆ ಫಿಕ್ಸ್ ಆಗಿದೆ,ಜನರ ನೆಮ್ಮದಿ ಹಾಳಾಗಿದ್ದರೆ,ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ,ಚಿರತೆ ಅಡಗಿ ಕುಳಿತಿರುವ ಗಾಲ್ಫ್ ಮೈದಾನದ ಸುತ್ತ ಮುತ್ತಲಿನ ಬಡಾವಣೆಗಳು ಭೀತಿಯಲ್ಲಿ ಬದುಕುವಂತಾಗಿದೆ. ಚಿರತೆ ಪತ್ತೆಗಾಗಿ ಶಿವಮೊಗ್ಗದ ಸಕ್ರೆಬೈಲನಿಂದ ಬೆಳಗಾವಿಗೆ ಎರಡು ಆನೆಗಳು ಬಂದಿವೆ.ಗಜಪಡೆಯಿಂದ ಇಂದು ನಡೆದ,ಆಪರೇಷನ್ ಚೀತಾ ಇಂದು ಕೂಡ ಫೇಲ್.ಆಗಿದೆ.ಅರಣ್ಯ ಇಲಾಖೆಯ ತಂತ್ರಗಾರಿಕೆ …
Read More »ಬೆಂಗಳೂರಿನಿಂದ ಬೆಳಗಾವಿಗೆ ಬಂತು ಆರ್ಡರ್,ಆರ್ಡರ್ ಆರ್ಡರ್..!!
ಬೆಳಗಾವಿ- ಬೆಳಗಾವಿ ಪೋಲೀಸ್ ಇಲಾಖೆಯಲ್ಲಿ ಸಿಂಗಮ್ ಎಂದೇ ಖ್ಯಾತಿ ಪಡೆದಿರುವ ಎಸಿಪಿ ನಾರಾಯಣ ಭರಮಣಿ ಅವರನ್ನು ಮಾರ್ಕೆಟ್ ವಿಭಾಗದ ಎಸಿಪಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ನಗರದ ಮಾರ್ಕೆಟ್ ವಿಭಾಗದ ಎಸಿಪಿ ಆಗಿದ್ದ ಕಟ್ಡಿಮನಿ ಅವರನ್ನು ಬೆಳಗಾವಿ ನಗರ ಅಪರಾಧ ವಿಭಾಗದ ಎಸಿಪಿಯನ್ನಾಗಿ ವರ್ಗಾಯಿಸಿದೆ. ಭರಮಣಿ ಅವರ ಜಾಗಕ್ಕೆ ಕಟ್ಟಿಮನಿ,ಕಟ್ಟಿಮನಿ ಅವರ ಜಾಗಕ್ಕೆ ಈಗ ನಾರಾಯಣ ಭರಮಣಿ ಅವರು ಬಂದಿದ್ದಾರೆ. ಗಣೇಶ ಹಬ್ಬದ ಸಂಧರ್ಬದಲ್ಲಿ ಬೆಳಗಾವಿ ಮಹಾನಗರದಲ್ಲಿ ಕಾನೂನು …
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ ಕುಳಿತಿದ್ದ ಚಿರತೆ …
Read More »ಬೆಳಗಾವಿಯಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ, ಬೋನಿಗೆ ಬೀಳಲಿಲ್ಲ…!!
ಬೆಳಗಾವಿ-ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.ಅರಣ್ಯ ಇಲಾಖೆ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾ ಸಂಖ್ಯೆ 10ರಲ್ಲಿ ಚಿರತೆ ಸೆರೆಯಾಗಿದೆ.ನಿನ್ನೆ ರಾತ್ರಿ 10.22ಗಂಟೆಗೆ ಸುಮಾರಿಗೆ ಕ್ಯಾಮರಾದಲ್ಲಿ ಚಿರತೆ ಗಾಲ್ಫ್ ಮೈದಾನದಲ್ಲಿ ಓಡಾಡುತ್ತಿರುವ ದೃಶ್ಯ ಸೆರೆಯಾಗಿದ್ದು ಅರಣ್ಯ ಇಲಾಖೆ ಈಗ ಫುಲ್ ಅಲರ್ಟ್ ಆಗಿದೆ.ಚಿರತೆ ಪೋಟೋ ಆಧರಿಸಿ ಆದೇ ಭಾಗದಲ್ಲಿ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ನಿರ್ಧಾರಿಸಿದೆ. ಚಿರತೆ ಗಾಲ್ಪ್ ಮೈದಾನದಲ್ಲಿಯೇ ಓಡಾಡುತ್ತಿರುವ ಬಗ್ಗೆ ಖಚಿತಪಡಿಸಿಕೊಂಡ ಅರಣ್ಯ ಇಲಾಖೆ ಸಿಬ್ಬಂದಿಗಳು,ಗಾಲ್ಪ್ ಮೈದಾನದ ಸುತ್ತ …
Read More »ಆನೆಗಳಿಂದ ದಾರಿಯ ಜೊತೆಗೆ ಸವಾರಿ,ಆದ್ರೂ ಚಿರತೆ ಪರಾರಿ…..!!
ಬೆಳಗಾವಿ- ಬೆಳಗಾವಿಯ ಗಾಲ್ಫ್ ಮೈದಾನ ಈಗ ಚಿರತೆಯ ಅಡ್ಡೆಯಾಗಿದೆ.ಈ ಅಡ್ಡೆಗೆ ಎರಡು ಆನೆಗಳು ಕಾರ್ಯಾಚರಣೆಗೆ ದಾರಿಯ ಜೊತೆಗೆ ಸವಾರಿಯ ವ್ಯವಸ್ಥೆ ಮಾಡಿದ್ರೂ ಸಹ,ಚಿರತೆ ಕಾರ್ಯಪಡೆಯ ಕಣ್ಣಿಗೆ ಬೀಳದೇ ಪರಾರಿಯಾಯಿತು. ಬೆಳ್ಳಂ ಬೆಳಗ್ಗೆ ಚಿರತೆ ಗಾಲ್ಫ್ ಮೈದಾನದಲ್ಲಿ ಚಿರತೆ ಓಡಾಡಿದ ಹೆಜ್ಜೆ ಗುರುತುಗಳು ಮೂಡಿದ್ದವು ಚಿರತೆ ಅಲ್ಲೆ ಇರುವದು ಖಾತ್ರಯಾಗಿತ್ತು,ಸುಮಾರು ಐದು ಗಂಟೆಗಳ ಕಾಲ ಕಾರ್ಯಾಚರಣೆ ನಡೆದ್ರೂ ಚಿರತೆಯ ಸುಳಿವು ಸಿಗಲಿಲ್ಲ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಚಿರತೆ ಪತ್ತೆ …
Read More »