ಬೆಳಗಾವಿ-ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಗೆ ಸಂಕಷ್ಟ ಎದುರಾಗಿದೆ.ಯಾಕಂದ್ರೆ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.ಟಾಕಳೆ ಹೆಂಡತಿ ಎಂದೇ ಹೇಳಿಕೊಳ್ಳುತ್ತಿರುವ ನವ್ಯಶ್ರೀಗೆ ಆರಂಭಿಕ ಜಯ ಸಿಕ್ಕಿದಂತಾಗಿದೆ. ರಾಜಕುಮಾರ ಟಾಕಳೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ಆರೋಪಗಳ ಸುರಿಮಳೆ ಮಾಡಿದ್ದರು,ರಾಜಕುಮಾರ್ ಟಾಕಳೆ ವಿರುದ್ಧ ಪ್ರಕರಣ ದಾಖಲಾಗಿದೆ.ರಾಜಕುಮಾರ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ.ಬೆಳಗಾವಿಯ ಎಂಟನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ರಾಜಕುಮಾರ್ ಟಾಕಳೆ ನಿರೀಕ್ಷಣಾ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಈ ರಸ್ತೆ ಅಗಲೀಕರಣಕ್ಕೆ ಇನ್ನೆಷ್ಟು ಬಲಿ ಬೇಕು..??
ಬೆಳಗಾವಿ-ಬೆಳಗಾವಿ ಮಹಾನಗರ ಈಗ ಮೆಟ್ರೋ ಪಾಲಿಟೀನ್ ಸಿಟಿ ಆಗುವತ್ತ ದಾಪುಗಾಲು ಹಾಕುತ್ತಿದೆ,ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದೆ.ಜೊತೆಗೆ ಸ್ಮಾರ್ಟ್ ಸಿಟಿ ಕೂಡಾ ಹೌದು,ಕರ್ನಾಟಕ, ಮಹಾರಾಷ್ಟ್ರ,ಗೋವಾ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಬೆಳಗಾವಿ ಮಹಾನಗರದಲ್ಲಿ ಟ್ರಾಫಿಕ್ ಮ್ಯಾನೆಜ್ಮೆಂಟ್ ಇಲ್ಲವೇ ಇಲ್ಲ,ಹೀಗಾಗಿ ಇಲ್ಲಿ ಸರಣಿ ಅಪಘಾತಗಳು ಸಂಭವಿಸಿ ಈಗಾಗಲೇ ಹಲವಾರು ಜನ ಬಲಿಯಾಗಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ಎಲ್ಲ ರಸ್ತೆಗಳು ಸುಧಾರಣೆಯಾಗಿವೆ, ನಗರೋತ್ಥಾನ ಯೋಜನೆಯ ನೂರಾರು ಕೋಟಿ ರೂ ಅನುದಾನವನ್ನು ರಸ್ತೆಗಳ …
Read More »ಲಂಚ ಫಿಕ್ಸ್ ಮಾಡಿ,ಅಡ್ವಾನ್ಸ್ ಪಡೆಯುತ್ತಿದ್ದಾಗ ಸಿಕ್ಕಿಬಿದ್ದರು…
ಬೆಳಗಾವಿ- ವಾರಸಾ ಪ್ರಮಾಣ ಪತ್ರ ನೀಡಲು,ಲಂಚ ಫಿಕ್ಸ್ ಮಾಡಿ ಅಡ್ವಾನ್ಸ್ ಪಡೆಯುತ್ತಿದ್ದಾಗ ಅಥಣಿ ತಾಲ್ಲೂಕಿನ ಬಳಗೇರಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಮತ್ತು ಗ್ರಾಮ ಸಹಾಯಕ ಇಬ್ಬರೂ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಾರಸಾ ಪ್ರಮಾಣಪತ್ರ ನೀಡಲು 10.500 ಫಿಕ್ಸ್ ಮಾಡಿ 3000 ರೂ ಅಡ್ವಾನ್ಸ ಪಡೆಯುತ್ತಿದ್ದಾಗ ಬಳಗೇರಿ ಗ್ರಾಮ ಲೆಕ್ಕಾಧಿಕಾರಿ,ಉಮೇಶ್ ದನದಮನಿ,ಮತ್ತು ಗ್ರಾಮಸಹಾಯಕ ಪಲ್ಹಾದ ಸನದಿ ಇಬ್ಬರ ಮೇಲೆ ಎಸಿಬಿ ಅಧಿಕಾರಿಗಳು ರೇಡ್ ಮಾಡಿ ಇಬ್ಬರನ್ನು ಟ್ರ್ಯಾಪ್ ಮಾಡಿದ್ದಾರೆ. ಇಬ್ಬರನ್ನು ಎಸಿಬಿ ಪೋಲೀಸರು …
Read More »ಸೋಗು ಹಾಕಿ,ಸುಲಿಗೆ ಮಾಡಿದ ಇಬ್ಬರು ಸೋಗಲಾಡಿಗಳು ಅರೆಸ್ಟ್…!!
ಇಬ್ಬರು ಅಂತಾರಾಜ್ಯ ಸುಲಿಗೆಕೋರರ ಬಂಧನ : ೨೨ ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ ಹುಕ್ಕೇರಿ: ವಿವಿಧ ಪ್ರಕರಣಗಳಲ್ಲಿ ಎರಡು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಅಂತಾರಾಜ್ಯ ಸುಲಿಗೆಕೋರರನ್ನು ಬಂಧಿಸಿ ಅವರಿಂದ ಅಂದಾಜು ೨೨ ಲಕ್ಷ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ೮ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಈ …
Read More »ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ
ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ* *ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ …
Read More »ನಕಲಿ ಪತ್ರಕರ್ತರ ಹಾವಳಿ, ಕಡಿವಾಣಕ್ಕೆ ತುರ್ತು ಸಭೆ…
ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಆ.4(ಕರ್ನಾಟಕ ವಾರ್ತೆ): ಜಿಲ್ಲೆಯ ಹಲವು ಕಡೆಗಳಲ್ಲಿ ಇತ್ತೀಚಿಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದ ವತಿಯಿಂದ ಗುರುತಿನಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಅನಧಿಕೃತ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್” …
Read More »ದಾಣಗೇರೆ ಉತ್ಸವ ಆಯ್ತು....ಇನ್ಮುಂದೆ ಬೆಳಗಾವಿಯಲ್ಲೂ ಉತ್ಸವ…!!
ದಾಣಗೇರೆ ಉತ್ಸವದ ಆಯ್ತು....ಇನ್ಮುಂದೆ ಬೆಳಗಾವಿಯಲ್ಲೂ ಉತ್ಸವ…!! ಬೆಳಗಾವಿ-ದಾವಣಗೇರೆಯಲ್ಲಿ ಸಿದ್ರಾಮೋತ್ಸವ ನಡೆದ ಬೆನ್ನಲ್ಲಿಯೇ ಈಗ ಬೆಳಗಾವಿಯಲ್ಲೂ ಮತ್ತೊಂದು ಉತ್ಸವ ನಡೆಸಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ಬಿಜೆಪಿ ಮುಖಂಡ,ಮಾಜಿ ರಾಜ್ಯಸಭಾ ಸದಸ್ಯ, ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕ,ಲಿಂಹಾಯತ ಸಮುದಾಯದ ಕೆಎಲ್ಇ ಸಂಸ್ಥೆಯನ್ನು ಹಳ್ಳಿಯಿಂದ ದುಬೈವರೆಗೂ ವಿಸ್ತರಿಸಿ,ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಬೆಳೆಸಿದ ಪ್ರಭಾಕರ ಕೋರೆ ಅವರ 75 ನೇಯ ಜನ್ಮೋತ್ಸವವನ್ನು ಸಿದ್ರಾಮೋತ್ಸವದ ಮಾದರಿಯಲ್ಲೇ ಆಯೋಜಿಸಲು ಪ್ರಭಾಕರ ಕೋರೆ ಅಭಿಮಾನಿಗಳು ನಿರ್ಧರಿಸಿದ್ದಾರೆ. ಪ್ರಭಾಕರ …
Read More »ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದವರಿಗೆ ಬೇಡಿ….!!
ಬೆಳಗಾವಿ- ಕಬ್ಬಿನ ಗದ್ದೆಯಲ್ಲಿ ಗೊಂಜಾಳ ಬೆಳೆದು ಲಾಭ ಮಾಡಿಕೊಳ್ಳುವ ರೈತರನ್ನು ನಾವು ನೋಡಿದ್ದೇವೆ.ಆದ್ರೆ ಈಗ ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದವರು ಈಗ ಪೋಲೀಸರ ಬಲೆಗೆ ಬಿದ್ದಿದ್ದಾರೆ. ರಾಯಬಾಗ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬೊಮ್ಮನಾಳ ಮತ್ತು,ಬಿರನಾಳ ಗ್ರಾಮದಲ್ಲಿ ಕಬ್ನಿನ ಗದ್ದೆಯಲ್ಲಿ ಗಾಂಜಾ ಬೆಳೆದಿರುವದನ್ನು ರಾಯಬಾಗ ಠಾಣೆಯ ಪೋಲೀಸರು ಪತ್ತೆ ಮಾಡಿದ್ದಾರೆ.ಎರಡೂ ಗ್ರಾಮಗಳಲ್ಲಿ ಸುಮಾರು 9.5 ಕೆಜಿ ಗಾಂಜಾ ವಶಪಡಿಸಿಕೊಂಡಿರುವ ಪೋಲೀಸರು ಎರಡು ಪತ್ಯೇಕ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ …
Read More »ಭಯಾನಕ ಆಕ್ಸಿಡೆಂಟ್, ಬಾಲಕನ ಸಾವು,ಲಾರಿ ಮೇಲೆ ಕಲ್ಲು ತೂರಾಟ…
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ನಡುವೆಯೂ ಭಾರಿ ವಾಹನಗಳ,ಮರಣ ಮೃದಂಗ ಮುಂದುವರೆದಿದೆ. ಇಂದು ಬುಧವಾರ ಬೆಳಗ್ಗೆ ಬೆಳಗಾವಿ ನಗರದ ಕ್ಯಾಂಪ್ ಪ್ರದಶದಲ್ಲಿ ಲಾರಿ ಹಾಯ್ದು,ರಸ್ತೆ ದಾಡುತ್ತಿದ್ದ ಹತ್ತು ವರ್ಷದ ಬಾಲಕ ಬಲಿಯಾಗಿದ್ದು,ಸ್ಕೂಟಿ ಮೇಲೆ ಹೋಗುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹತ್ತು ವರ್ಷದ ಬಾಲಕ ಅರಹಾನ್ ಬೇಪಾರಿ ಸ್ಥಳದಲ್ಲೇ ಮೃತಪಟ್ಟಿದ್ದು,ಅತೀಕಾ,ಮತ್ತು ಆಯುಷ್ಯ ಎಂಬುವವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ಬಳಿಕ,ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ,ಸೇರಿದ್ರು,ಲಾರಿ ಚಾಲಕನ ಮೇಲೆ ಹಲ್ಲೆ …
Read More »ಕಾಲೇಜು ವಿಧ್ಯಾರ್ಥಿಗಳ ನಡುವೆ ಗಲಾಟೆ ಓರ್ವನಿಗೆ ಗಾಯ….
ಬೆಳಗಾವಿ-ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು ಓರ್ವ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕಾಲೇಜು ರಸ್ತೆಯ ಬಸ್ ನಿಲ್ದಾಣ ಬಳಿ ಈ ಗಲಾಟೆ ನಡೆದಿದೆ. ಬಸ್ ನಿಲ್ದಾಣ ಬಳಿಯೇ ವಿದ್ಯಾರ್ಥಿಗಳ ಗುಂಪುಗಳ ನಡುವೆಯೇ ಮಾರಾಮಾರಿ ನಡೆದಿದ್ದರಿಂದ ಕೆಲ ಕಾಲ ಇಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕ್ಯಾಂಪ್ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಉದ್ರೇಕಗೊಂಡಿದ್ದ ವಿಧ್ಯಾರ್ಥಿಗಳನ್ನು ಶಾಂತಗೊಳಿಸಿದ್ದಾರೆ. ಇಂದು ಸಂಜೆ ಹೊತ್ತಿಗೆ ನಡೆದ ಗಲಾಟೆಯಲ್ಲಿ, ಶ್ರೀಹರಿ …
Read More »ಸಿಎಂ ಭೇಟಿಯಾದ ಬಾಲಚಂದ್ರ ಸಾಹುಕಾರ್…
*ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಕಿರಣ ಜಾಧವ ರಕ್ಷಣಾ ಸಚಿವರನ್ನು ಭೇಟಿಯಾಗಿದ್ದು ಯಾಕೆ ಗೊತ್ತಾ..??
ಬೆಳಗಾವಿ ಬೆಳಗಾವಿಯಲ್ಲಿ ಸ್ವಾವಲಂಬಿ ಭಾರತ, ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ಅಡಿಯಲ್ಲಿ ರಕ್ಷಣಾ ಇಲಾಖೆಗೆ ಸಂಬಂಧಿಸಿದ ವಾಹನ ತಯಾರಿಕಾ ಉದ್ಯಮವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕೆಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ್ ಜಾಧವ ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು. ಬೆಳಗಾವಿಯಲ್ಲಿ ನೆಲಬಾಂಬ್ ಪತ್ತೆಗೆ ಹಾಗೂ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಇತರ ಪ್ರಮುಖ ಕೆಲಸಗಳಿಗೆ ಗುಂಡು ನಿರೋಧಕ ಮತ್ತು ದಾಳಿ …
Read More »ದಾವಣಗೇರೆಯ, ಸಿದ್ರಾಮೋತ್ಸವಕ್ಕೆ ಬೆಳಗಾವಿಯಿಂದ ವಿಶಿಷ್ಟ ಯಾತ್ರೆ….!!
ಬೆಳಗಾವಿ-ದಾವಣಗೇರಿಯಲ್ಲಿ ಅಗಸ್ಟ್ 3 ರಂದು ನಡೆಯುತ್ತಿರುವ ಮಾಜಿ ಸಿಎಂ ಸಿದ್ರಾಮಯ್ಯನವರ ಜನ್ಮೋತ್ಸವಕ್ಕೆ ಬೆಳಗಾವಿಯ ಅನೇಕ ಜನ ಸಿದ್ರಾಮಯ್ಯ ಅಭಿಮಾನಿಗಳು ವಿಶಿಷ್ಟ ಪ್ರಯಾಣ ಬೆಳೆಸಿದ್ದಾರೆ. ಸಿದ್ರಾಮಯ್ಯನವರ ಅಪ್ಪಟ ಅಭಿಮಾನಿ,ಯಮಕನಮರಡಿಯ ಕಾಂಗ್ರೆಸ್ ಕಾರ್ಯಕರ್ತ ಅರುಣ ರಾವಳ,ಆಕ್ಟೀವಾ ಬೈಕ್ ಗೆ ಬ್ಯಾನರ್ ಅಳವಡಿಸಿ,ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸುತ್ತಾಡಿ,ಇಂದು ಬೆಳಗ್ಗೆ ಬೆಳಗಾವಿಯ ಕಾಂಗ್ರೆಸ್ ಭವನದಿಂದ ದಾವಣಗೇರೆಗೆ ಪ್ರಯಾಣ ಬೆಳೆಸಿದ್ದಾರೆ. ಅಥಣಿ ತಾಲ್ಲೂಕಿನ ಮೂಳೆ ಗ್ರಾಮದ ಸಂತೋಷ ತೋರ್ಮಾಳೆ, ಮೂಳೆ ಗ್ರಾಮದಿಂದ ದಾವಣಗೇರೆ ವರೆಗೆ …
Read More »ಲಾರಿ ಹಾಯ್ದು ವಿಧ್ಯಾರ್ಥಿನಿ ಸ್ಥಳದಲ್ಲೇ ಸಾವು…
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಭಾರಿ ವಾಹನಗಳ ಓಡಾಟ ಜಾಸ್ತಿಯಾಗಿದ್ದು,ಇಂದು ಬೆಳ್ಳಗ್ಗೆ ದ್ವಿಚಕ್ರ ವಾಹನಕ್ಕೆ ಮರಳು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ವಿಧ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತ ಪಟ್ಟ ಘಟನೆ ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ನಡೆದಿದೆ. ಸಾದಿಯಾ ಶಬ್ಬೀರ ಅಹ್ಮ ಪಾಳೇಗಾರ 16 ವರ್ಷ ಅಶೋಕ ನಗರ ಬೆಳಗಾವಿ, ಮೃತ ದುರ್ದೈವಿಯಾಗಿದ್ದಾಳೆ. ಕೃಷ್ಣ ಭಟ್ ಬೆಳಗಾವಿ ಮಹಾನಗರದ ಪೋಲೀಸ್ ಆಯುಕ್ತರಾಗಿದ್ದ ಸಂಧರ್ಭದಲ್ಲಿ ಭಾರಿ ವಾಹನಗಳ ಅಪಘಾತದಲ್ಲಿ ಅನೇಕ ವಿಧ್ಯಾರ್ಥಿಗಳು ಬಲಿಯಾದ ಹಿನ್ನಲೆಯಲ್ಲಿ ಬೆಳಿಗ್ಗೆ 6 …
Read More »ಮೂಡಲಗಿ ವಲಯಕ್ಕೆ ಎರಡು ಹಾಯಸ್ಕೂಲ್ ಮಂಜೂರು ಮಾಡಿಸಿದ ಸಾಹುಕಾರ್….
ಗೋಕಾಕ* -ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ತಮ್ಮ ಮನವಿಯ ಮೇರೆಗೆ ಮೂಡಲಗಿ ವಲಯದಲ್ಲಿರುವ ತಪಸಿ ಮತ್ತು ಗೋಸಬಾಳ …
Read More »