ಬೆಳಗಾವಿ-ರಾಜ್ಯದಲ್ಲಿರುವ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರು ಕೂಡಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ ಬೆನ್ನಲ್ಲಿಯೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಆಪ್ತ ಸಹಾಯಕರು,ರಾಜ್ಯದ ಹಲವಾರು ನಿಗಮ ಮಂಡಳಿಗಳ ಅಧ್ಯಕ್ಷ ಉಪಾಧ್ಯಕ್ಷರ ನಾಮನಿರ್ದೇಶನವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಮೂವರು ನಾಯಕರು ನಿಗಮ ಮಂಡಳಿಗಳ ಅಧ್ಯಕ್ಷರಾಗಿದ್ದರು.ಮೂವರಲ್ಲಿ ಒಬ್ಬರ ನಾಮನಿರ್ದೇಶನ ರದ್ದಾಗಿದ್ದು ಶಾಸಕ ಮಹೇಶ್ ಕುಮಟೊಳ್ಳಿ ಅವರೊಬ್ಬರೇ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಕಾಡಾ ನಿಗಮದ ಅಧ್ಯಕ್ಷ ಬೈಲಹೊಂಗಲದ ಮಾಜಿ ಶಾಸಕ ಡಾ. …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಬೆಳಗಾವಿ ಜಿಲ್ಲಾಆಸ್ಪತ್ರೆಯ ಸುಧಾರಕನ ವರ್ಗಾವಣೆ….!!
ಬೆಳಗಾವಿ -ಬೆಳಗಾವಿ ಜಿಲ್ಲಾ ಆಸ್ಪತ್ರೆ ಅಂದ್ರೆ,ಅದು ಸರ್ಕಾರಿ ದವಾಖಾನೆ ಅಲ್ಲ.ಅದೊಂದು ಸರ್ಕಾರಿ ಕಸಾಯಿಖಾನೆ ಎನ್ನುವಷ್ಟರ ಮಟ್ಟಿಗೆ, ಹದಗೆಟ್ಟು ಹೋಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆಯನ್ನು ಸುಧಾರಿಸಿ,ಇಲ್ಲಿಯ ವ್ಯವಸ್ಥೆಯನ್ನೇ ಬದಲಾಯಿಸಿ ಬಡರೋಗಿಗಳ ಸೇವೆ ಮಾಡಿದ,ಬೆಳಗಾವಿ ಪ್ರಾದೇಶೀಕ ಆಯುಕ್ತ ಅಮಲನ್ ಆದಿತ್ಯ ಬಿಸ್ವಾಸ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕೋವೀಡ್ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಮಾದ್ಯಮಗಳು ಸರಣಿ ಲೇಖನಗಳನ್ನು ಪ್ರಕಟಿಸಿ ಸರ್ಕಾರದ ಗಮನ ಸೆಳೆದಿದ್ದರು,ಮಾದ್ಯಮಗಳ ವರದಿಗೆ ಸ್ಪಂದಿಸಿದ …
Read More »ನಾಲ್ಕು ಜನರ ಜೀವ ಉಳಿಸಿದ,ಯುವತಿಯ ಪಾಲಕರಿಗೆ ಸಲಾಂ…
ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 15 ವರ್ಷದ ಬಾಲಕಿ ತನ್ನ ಅಂಗಾಂಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾಳೆ. ಹೃದಯವನ್ನು ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಗ್ರೀನ ಕಾರಿಡಾರ ಮೂಲಕ ಧಾರವಾಡದಿಂದ ರಸ್ತೆ ಮೂಲಕ ತೆಗೆದುಕೊಂಡು ಬರಲಾಯಿತು. ಒಂದು ಕಿಡ್ನಿಯನ್ನು ಎಸಡಿಎಂ ಆಸ್ಪತ್ರೆ …
Read More »ಬೆಳಗಾವಿಯ,ಕಾಲೇಜು ರಸ್ತೆಯಲ್ಲಿ ಗಾಂಜಾ ಮಾರಾಟ ಇಬ್ಬರ ಅರೆಸ್ಟ್…
ಬೆಳಗಾವಿ- ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಹಲವಾರು ಪ್ರತಿಷ್ಠಿತ ಕಾಲೇಜುಗಳಿವೆ,ಈ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೋಲೀಸರು ಬಂಧಿಸಿ ಒಂದು ಕೆಜಿ ಗೂ ಅಧಿಕ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬೆಳಗಾವಿಯ ಕಾಲೇಜು ರಸ್ತೆಯಲ್ಲಿರುವ ಖೈಬರ್ ಹೊಟೇಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಕ್ಯಾಂಪ್ ಪೋಲೀಸರು,ಬೆಳಗಾವಿಯ ಜೇಡ ಗಲ್ಲಿ ಶಹಾಪೂರಿನ ಪ್ರದೀಪ ಲವಕುಶ ಹುಬ್ಬಳ್ಳಿ (27) ಮತ್ತು ಇದೇ ಗಲ್ಲಿಯ ವಿಜಯಕುಮಾರ್ ವೀರಭದ್ರಪ್ಪಾ ತಾಂಡೂರ (25) ಇಬ್ಬರನ್ನು ಅರೆಸ್ಟ್ …
Read More »ಬೆಳಗಾವಿಯ ಕುಡಚಿ ಕ್ಷೇತ್ರದಲ್ಲಿ, ಚನ್ನರಾಜ್ ಸೈಕ್ಲಿಂಗ್ ಅವಾಜ್….!!
ಕುಡಚಿ ಕ್ಷೇತ್ರದ ವಶಕ್ಕಾಗಿ,ಸೈಕಲ್ ಹತ್ತಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ್….!! ಬೆಳಗಾವಿ-18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ, ಬಿಜೆಪಿಯ ಭದ್ರಕೋಟೆಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ,ಚುನಾವಣೆಗೆ ವರ್ಷ ಬಾಕಿ ಇರುವಾಗಲೇ ಬಿಜೆಪಿ ಶಾಸಕರು ಗೆದ್ದಿರುವ ಕ್ಷೇತ್ರಗಳ ಮೇಲೆ ಕಣ್ಣಿಟ್ಟು, ಪೂರ್ವಸಿದ್ಧತೆ ಮಾಡಿಕೊಳ್ಳುತ್ತಿದೆ. ಎಂಎಲ್ಸಿ ಚುನಾವಣೆಯಲ್ಲಿ,ಚನ್ನರಾಜ್ ಹಟ್ಟಿಹೊಳಿ,ಮತ್ತು ಪ್ರಕಾಶ್ ಹುಕ್ಕೇರಿ ಗೆದ್ದ ಬಳಿಕ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಎನರ್ಜಿ ಹೆಚ್ಚಾಗಿದ್ದು ವಿಧಾನ ಪರಿಷತ್ತು ಸದಸ್ಯ ಚನ್ನರಾಜ ಹಟ್ಟಿಹೊಳಿ ಇಂದಿನಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ಕುಡಚಿ …
Read More »ಜಿಟಿ ಜಿಟಿ, ಮಳೆಯಲ್ಲೂ ಬೆಳಗಾವಿ ಡಿಸಿ ಯಿಂದ ಸಿಟಿ ರೌಂಡ್ಸ್…
ಬೆಳಗಾವಿ, : ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಸೋಮವಾರ (ಜು.11) ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸಿಬಿಟಿ ಪಕ್ಕದ ಜಾಗೆಗೆ ಸಂಬಂಧಿಸಿದಂತೆ ಜಾಗೆಯ ವಿವಾದದಿಂದ ಎಂಟು ತಿಂಗಳು ಕಾಲ ಕಾಮಗಾರಿ ವಿಳಂಬಗೊಂಡಿರುತ್ತದೆ. ಆದರೆ …
Read More »ನಿರಂತರ ಮಳೆಗೆ 20ಕ್ಕೂ ಅಧಿಕ ಮನೆಗಳು, ಒಂದು ಶಾಲಾ ಕೊಠಡಿಗೆ ಹಾನಿ
ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆಯ ಅಬ್ಬರ ಬೆಳಗಾವಿ-ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ.ನಿರಂತರ ಮಳೆಗೆ 20ಕ್ಕೂ ಅಧಿಕ ಮನೆಗಳು, ಒಂದು ಶಾಲಾ ಕೊಠಡಿಗೆ ಹಾನಿಯಾಗಿವೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಹಲವೆಡೆ ಮನೆಗಳ ಗೋಡೆ ಕುಸಿದಿದ್ದು ಕಿತ್ತೂರು ತಾಲೂಕಿನಲ್ಲಿ ಧಾರಾಕಾರ ಮಳೆಗೆ 20 ಮನೆಗಳಿಗೆ ಹಾನಿಯಾಗಿವೆ. ಕತ್ರಿದಡ್ಡಿ, ದಿಂಡಲಕೊಪ್ಪ, ಗಲಗಿನಮಡಾ, ನಿಚ್ಚಣಕಿ, ದೇಗಾಂವ ಚಿಕ್ಕನಂದಿಹಳ್ಳಿ, ತಿಗಡೊಳ್ಳಿ, ಬೈಲೂರು ಗ್ರಾಮಗಳಲ್ಲಿ ಮನೆ ಗೋಡೆಗಳ ಕುಸಿದು ಪ್ಲಾಸ್ಟಿಕ್ ಚೀಲ ಕಟ್ಟಿಕೊಂಡು ಜೀವನ ಸಾಗಿಸುವ …
Read More »ಅಧಿಕಾರದಿಂದ ವಂಚಿತರಾದರೂ, A.B.P ರಾಜಕೀಯ ವರ್ಚಸ್ಸು ಕುಗ್ಗಿಲ್ಲ…!!
ಎ.ಬಿ ಪಾಟೀಲರ, ದಶಕದ ಪ್ರಶ್ನೆಗೆ ಬೆಳಗಾವಿ ಉತ್ತರ…!! ಬೆಳಗಾವಿ-ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಎ.ಬಿ ಪಿ ಅಂದ್ರೆ,ಕಿಂಗ್ ಮೇಕರ್ ಎನ್ನುವ ಕಾಲ ಇತ್ತು.ವಿಧಾನಸಭಾ ಕ್ಷೇತ್ರಗಳ ಮರುವಿಂಗಡನೆ ಯಾದಬಳಿಕ ಎ.ಬಿ ಪಾಟೀಲ ಅಧಿಕಾರದಿಂದ ವಂಚಿತರಾದರೂ ಅವರ ವರ್ಚಸ್ಸು ಕಡಿಮೆಯಾಗಿಲ್ಲ.ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿಯಾಗಿರುವ ಅವರು ಅಧಿಕಾರಕ್ಕಾಗಿ ಹೊಸ ಕ್ಷೇತ್ರ ಆಯ್ಕೆ ಮಾಡಿಕೊಳ್ಳುವ ಕಾಲ ಈಗ ಸನ್ನಿಹಿತ ವಾಗಿದೆ. ಹುಕ್ಕೇರಿ ಕ್ಷೇತ್ರದಿಂದ ಉಮೇಶ್ ಕತ್ತಿ ವಿರುದ್ಧ ಹಲವಾರು ಬಾರಿ ಪರಾಭವ ಗೊಂಡಿರುವ ಎ.ಬಿ ಪಾಟೀಲ …
Read More »ಗೋಕಾಕ್ ಫಾಲ್ಸ್ ನಲ್ಲಿ ಡೇಂಜರ್ ಸೆಲ್ಫೀ….!!!
ಗೋಕಾಕ- ಗೋಕಾಕ್ ಫಾಲ್ಸ್ ದಲ್ಲಿ ಅಪಾಯದ ಅಂಚಿನಲ್ಲಿ ನಿಂತು ಸೆಲ್ಫಿ ತೆಗೆಯಲು ಹೋಗಿ,ನಿಯಂತ್ರಣ ತಪ್ಪಿ ಅದೆಷ್ಡು ಜನ ಜಲ ಸಮಾಧಿ ಆಗಿದ್ದಾರೆ ಅದಕ್ಕೆ ಲೆಕ್ಕವೇ ಇಲ್ಲ.ಇಷ್ಟೆಲ್ಲಾ ಅನಾಹುತಗಳು ಇಲ್ಲಿ ಪ್ರತಿವರ್ಷ ಸಂಭವಿಸಿದರೂ.ಜನರ ಹುಚ್ಚಾಟ ಮಾತ್ರ ನಿಂತಿಲ್ಲ. ಫಾಲ್ಸ್ ಸುತ್ತಲು ಜನರ ರಕ್ಷಣೆಗೆ ಯಾವುದೇ ರೀತಿಯ ಸವಲತ್ತುಗಳು ಇಲ್ಲ.ಅಪಾಯದ ಸ್ಥಳಕ್ಕೆ ಹೋಗದಂತೆ ಪ್ರವಾಸಿಗರನ್ನು ತಡೆಯಲು ಪೋಲೀಸರ ಕಾವಲು ಕೂಡಾ ಇಲ್ಲ.ಹೀಗಾಗಿ ಇಲ್ಲಿ ಬರುವ ಪ್ರವಾಸಿಗರ ಮೇಲೆ ನಿಯಂತ್ರಣ ಇಲ್ಲವೇ ಇಲ್ಲ.ಅದಕ್ಕಾಗಿ ಅಪಾಯದ …
Read More »ಅಮರನಾಥದಲ್ಲಿ ಬೆಳಗಾವಿ ಮಹಿಳೆ, ಸುರಕ್ಷಿತ-ಕುಟುಂಬಸ್ಥರು ನಿರಾಳ
ಸಾಧ್ಯವಾದ ಸಂಪರ್ಕ; ಕುಟುಂಬಸ್ಥರು ನಿರಾಳ ಬೆಳಗಾವಿ: ಅಮರನಾಥ ದರ್ಶನಕ್ಕೆ ತೆರಳಿದ್ದ ಇಲ್ಲಿನ ಮಹಿಳೆಯೊಬ್ಬರು ನಿನ್ನೆಯಿಂದ ಸಂಪರ್ಕಕ್ಕೆ ಲಭ್ಯವಾಗದ್ದರಿಂದ ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಈಗ ಕರೆ ಮಾಡಿ ಪತಿಯೊಂದಿಗೆ ಮಾತನಾಡಿದ್ದು, ಕುಟುಂಬ ವರ್ಗದಲ್ಲಿ ಒಂದಿಷ್ಟು ನಿರಾಳಭಾವ ಮೂಡಿದೆ. ಬಸವನ ಕುಡಚಿಯ ದೇವರಾಜ ಅರಸ ಕಾಲೊನಿಯಲ್ಲಿ ವಾಸಿಸುತ್ತಿರುವ ಸೀಮಾ ಬೆಳಗೂರ ಎಂಬುವರು ಜು.5ರಂದು ಅಮರನಾಥ ದರ್ಶನಕ್ಕೆ ಹೋಗಿದ್ದರು. ಆದರೆ, ಎಷ್ಟೇ ಕರೆ ಮಾಡಿದರೂ ಕುಟುಂಬದವರಿಗೆ ಸಿಕ್ಕಿರಲಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿರುವುದು ಕುಟುಂಬದವರ …
Read More »ಸಮಸ್ಯೆ ಬಗೆಯರಿಯುವ ತನಕ ಹನಿಮೂನಗೆ ಹೋಗಲ್ಲ….!!
ಕೊಲ್ಹಾಪೂರ– ಮಾವನ ಕಡೆಯಿಂದ ಹಟ ಮಾಡಿ, ನೀರಿನ ಟ್ಯಾಂಕ್ ವರದಕ್ಷಣೆ ರೂಪದಲ್ಲಿ ಪಡೆದು ಈ ನೀರಿನ ಟ್ಯಾಂಕ್ ಸಮೇತ ಮೆರವಣಿಗೆ ಮಾಡಿದ,ನವದಂಪತಿಗಳು, ನೀರಿನ ಸಮಸ್ಯೆ ಬಗೆಯರಿಯುವ ತನಕ ಹನಿಮೂನಗೆ ಹೋಗಲ್ಲ.ಎಂದು ಮಹಾನಗರ ಪಾಲಿಕೆಗೆ ಸವಾಲು ಹಾಕಿದ ಘಟನೆ ಪಕ್ಕದ ಕೊಲ್ಹಾಪೂರದಲ್ಲಿ ನಡೆದಿದೆ. ನವ ದಂಪತಿಗಳು ಮದುವೆ ಮುಗಿದ ಬಳಿಕ, ಮೆರವಣಿಗೆ ನಡೆಸಿ, ಟ್ಯಾಂಕ್ ಮೇಲೆ , ನೀರಿನ ಸಮಸ್ಯೆ ಬಗೆ ಹರೆಯುವವರೆಗೂ ಹನಿಮೂನ್ ಮಾಡೋಲ್ಲ ಎಂದು ಬರೆದು, ಕೊಲ್ಹಾಪೂರ ಅಷ್ಟೆ …
Read More »ನಾಪತ್ತೆಯಾಗಿದ್ದ ಸುಬೇದಾರ್ ಮೇಜರ್, ಬೆಳಗಾವಿಯಲ್ಲಿ ಪತ್ತೆ…
ಬೆಳಗಾವಿ: ನಾಪತ್ತೆ ಆಗಿದ್ದ ಮರಾಠಾ ಲಘು ಪದಾತಿ ದಳದ ಕಮಾಂಡೋ ಟ್ರೈನಿಂಗ್ ವಿಂಗ್ ನ ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ, ಒಂದು ತಿಂಗಳ ಬಳಿಕ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಬೇದಾರ್ ಮೇಜರ್ ಸುರ್ಜಿತ್ ಸಿಂಗ್ ಅವರು ನಾಪತ್ತೆ ಆಗಿದ್ದರಿಂದ ಸೇನಾ ವಲಯದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು ಮತ್ತು ಸೇನೆಯ ಅಧಿಕಾರಿಗಳು ಶ್ರಮವಹಿಸಿ ಸೇನಾ ಅಧಿಕಾರಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ವಸ್ಥ ಸ್ಥಿತಿಯಲ್ಲಿ ಸೇನಾಧಿಕಾರಿ …
Read More »ಬೆಳಗಾವಿ ಜಿಲ್ಲೆಯಲ್ಲೂ ಭೂಕಂಪ ಅಧಿಕಾರಿಗಳ ದೌಡು….
ಬೆಳಗಾವಿ- ಬೆಳಗಾವಿ ಜಿಲ್ಲೆಯ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಅಥಣಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದಲ್ಲೂ ಭೂಕಂಪವಾಗಿದ್ದು ಅಧಿಕಾರಿಗಳು ಈಗ್ರಾಮಕ್ಕೆ ದೌಡಾಯಿಸಿದ್ದಾರೆ. ಮುಖ್ಯಾಂಶಗಳು ಗಡಿ ಜಿಲ್ಲೆಯಲ್ಲೂ ಲಘು ಭೂಕಂಪದ ಅನುಭವ ಶಿರಹಟ್ಟಿ ಗ್ರಾಮದಲ್ಲಿ ಲಘು ಭೂಕಂಪನ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮ ಬೆಳಗ್ಗೆ 6.45 ಕ್ಕೆ ಲಘು ಭೂಕಂಪನ ಯಾವುದೇ ಹಾನಿ,ಅನಾಹುತ ಸಂಭವಿಸಿಲ್ಲ ಸ್ಥಳಕ್ಕೆ ಅಥಣಿ ಡಿವೈಎಸ್ಪಿ, ತಹಶಿಲ್ದಾರರ ಭೇಟಿ ಪರಿಶೀಲನೆ ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಮೆಸ್ಸೇಜ್… Epicentre: 2.3 …
Read More »ಲೈಸೆನ್ಸ್-ಪರ್ಮಿಟ್ ರದ್ದುಗೊಳಿಸಲು,ಬೆಳಗಾವಿ ಡಿಸಿ ಖಡಕ್ ಆರ್ಡರ್…!!
ಬೆಳಗಾವಿ, ಜು.8(ಕರ್ನಾಟಕ ವಾರ್ತೆ): ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಹಾಗೂ ವಾಹನ ದಟ್ಟಣೆ ಹೆಚ್ಚಾಗಿರುವ ರಸ್ತೆಗಳಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿರಂತರ ತಪಾಸಣೆ ಕೈಗೊಂಡು ಸಾರಿಗೆ ನಿಯಮ ಉಲ್ಲಂಘಿಸುವವರಿಗೆ ಹಾಗೂ ಹೆಚ್ಚುವರಿ ಪ್ರಯಾಣಿಕರನ್ನು ಸಾಗಿಸುವ ವಾಹನಗಳ ಚಾಲಕರು ಮತ್ತು ಮಾಲೀಕರಿಗೆ ಬಿಸಿಮುಟ್ಟಿಸಬೇಕು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.8) ನಡೆದ ಜಿಲ್ಲಾ ರಸ್ತೆ ಸುರಕ್ಷತಾ …
Read More »!ಮದ್ಯಪ್ರೀಯರಿಗೆ ನಾಳೆಯಿಂದ ಟೇನಶ್ಯನ್….
ಸರ್ಕಾರ ಮತ್ತು ಮದ್ಯ ಮಾರಾಟಗಾರರ ನಡುವಿನ ತಿಕ್ಕಾಟ ಮುಗಿಯುತ್ತಿಲ್ಲ.ಇ- ಇಂಡೆಂಟ್ ಸಮಸ್ಯೆ ಬಗೆ ಹರಿಸದಿದ್ದರೆ ನಾಳೆಯಿಂದ ವ್ಯಾಪಾರ ಬಂದ್ ಮಾಡುತ್ತೇವೆ ಎಂದು ಮಾರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಚಿತ್ರದುರ್ಗ(ಜು.08): ಮದ್ಯ ಖರೀದಿಗೆ ಸಂಬಂಧಿಸಿ ಇ-ಇಂಡೆಂಟಿಗ್(ಬೇಡಿಕೆ) ವ್ಯವಸ್ಥೆಯಲ್ಲಿನ ಸಮಸ್ಯೆ ತಕ್ಷಣ ಬಗೆಹರಿಸದಿದ್ದರೆ ಶನಿವಾರದಿಂದ ರಾಜ್ಯಾದ್ಯಂತ ಮದ್ಯದಂಗಡಿ ಬಂದ್ ಮಾಡಲಾಗುವುದೆಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಗುರುಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೊಸ ಇ-ಇಂಡೆಂಟಿಂಗ್ ಸಾಫ್ಟ್ವೇರ್ನಿಂದಾಗಿ ಸಮಸ್ಯೆ ಉಲ್ಬಣವಾಗಿದೆ. ಮದ್ಯ …
Read More »