ಬೆಳಗಾವಿ-ಬೆಳಗಾವಿಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಮೃತವ್ಯಕ್ತಿಯೊಬ್ಬರ ಅಸ್ಥಿಪಂಜರದ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ಶಿವಾಪೂರ ಗ್ರಾಮದ ಮನೆಯೊಂದರಲ್ಲಿ ಅಸ್ತಿಪಂಜರ ಸಿಕ್ಕಿದೆ.ಮನೆಯಲ್ಲಿ ಪತ್ತೆಯಾಗಿರುವ ಅಸ್ತಿಪಂಜರ 8ರಿಂದ 9ತಿಂಗಳ ಹಿಂದೆ ಸಾವಾಗಿರೋ ಶಂಕೆ ವ್ಯಕ್ತವಾಗಿದೆ. ಶಿವಾಪೂರ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಎಂಬುವವರ ಅಸ್ಥಿಪಂಜರ ಎಂದು ಶಂಕಿಸಲಾಗಿದೆ.ಮೃತಪಟ್ಟರು ಯಾರು ನೋಡದ ಪರಿಣಾಮ ಆಸ್ತಿಪಂಜರದ ರೀತಿಯಲ್ಲಿ ಕಾಣುತ್ತಿದೆ. ಪ್ರಕಾಶ ಬುದ್ಧಿಮಾಂದ್ಯನಾಗಿದ್ದನಂತೆ ಮನೆಯಲ್ಲಿ ತಾನೊಬ್ಬನೆ ಇರುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.ಸ್ಥಳಕ್ಕೆ ಮುರಗೋಡ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ, ವಿವಾದಾತ್ಮಕ ಹೇಳಿಕೆ
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನ ಸೌಧ ಕಟ್ಟಡಕ್ಕೆ ರಾಜ್ಯ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಿದರೆ ಉತ್ತರ ಕರ್ನಾಟಕ ಅಭಿವೃದ್ದಿ ಆಗುತ್ತದೆ ಎನ್ನುವುದು ತಪ್ಪು ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಕನ್ನಡ ಪರ ಸಂಘಟನೆ ಕಂಗೆಣ್ಣಿಗೆ ಗುರಿಯಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುವರ್ಣ ವಿಧಾನ ಸೌಧಕ್ಕೆ ಕಚೇರಿಗಳು ಬಂದರೆ ಅಭಿವೃದ್ಧಿಯಾಗುತ್ತದೆ ಎಂದು ಹೇಳಲಾಗದು ಎಂದರು. ಸಚಿವ ಉಮೇಶ ಕತ್ತಿ ಅವರ ಪ್ರತ್ಯೇಕ ಉತ್ತರ …
Read More »ಯುವಕ ಯಲ್ಲೇಶ್, ಕೊಲೆಗೆ ಅನೈತಿಕ ಸಂಬಂಧವೇ ಕಾರಣ….!!!
ಬೆಳಗಾವಿ- ಡಾ.ಬೋರಲಿಂಗಯ್ಯ ಅವರು ಪೋಲೀಸ್ ಆಯುಕ್ತರಾಗಿ ಬಂದ ನಂತರ ಬೆಳಗಾವಿ ಮಹಾನಗರದಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳು ತ್ವರಿತಗತಿಯಲ್ಲಿ ವಿಚಾರಣೆ ಆಗುತ್ತಿವೆ. ಇತ್ತೀಚಿಗೆ ಬೆಳಗಾವಿ ಮಹಾನಗರದ ಉದ್ಯಮಬಾಗ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ, ಮಜಗಾವಿ ಗ್ರಾಮದ ಯಲ್ಲೇಶ್ ಶಿವಾಜಿ ಕೋಲ್ಕರ್ 27 ಎಂಬಾತನನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ ಉದ್ಯಮಬಾಗ ಠಾಣೆಯ ಸಿಪಿಐ ಧೀರಜ್ ಶಿಂಧೆ ಈ ಕೊಲೆ ಪ್ರಕರಣವನ್ನು ಬಹುತೇಕ ಭೇದಿಸಿದ್ದಾರೆ. ಈ …
Read More »ದುಬೈ, ಮಾಲ್ಡೀವ್ಸ್ ,ಮಲೇಶಿಯಾ, ಸುತ್ತಾಡಿ ನೇಪಾಳದಲ್ಲಿ ಅಡಗಿದ್ದ ವಂಚಕ ಬೆಳಗಾವಿ ಪೋಲೀಸರ ಬಲೆಗೆ…
ದುಬೈ ಮಾಲ್ಡೀವ್ಸ್ ಮಲೇಶಿಯಾ ಸುತ್ತಾಡಿ ನೇಪಾಳದಲ್ಲಿ ಅಡಗಿದ್ದ ವಂಚಕ ಬೆಳಗಾವಿ ಪೋಲೀಸರ ಬಲೆಗೆ… ಬೆಳಗಾವಿ- ಬೆಳಗಾವಿ ಹೋಲ್ ಸೇಲ್ ತರಕಾರಿ ಮಾರುಕಟ್ಟೆಯ ವ್ಯಾಪಾರಿಗಳಿಗೆ ,ಸಿಮೆಂಟ್ ಮತ್ತು ಕಬ್ಬಿಣದ ದಂಧೆಯಲ್ಲಿ ಭರಪೂರ ಲಾಭ ಸಿಗುತ್ತದೆ ಎಂದು ನಂಬಿಸಿ ಕೋಟ್ಯಾಂತರ ₹ ಲಪಟಾಯಿಸಿದ್ದ ಕೋಟ್ಯಾಧೀಶ ವಂಚಕನನ್ನು ಬಂಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ. ಖಾಕಿ ಖದರ್ ತೋರಿಸಿ,ಬೆಳಗಾವಿಯ ಸಿಂಗಮ್ ಎಂದೇ ಪ್ರಸಿದ್ದಿ ಪಡೆದಿರುವ ಎಸಿಪಿ ನಾರಾಯಣ ಭರಮಣಿ ನೇತ್ರತ್ವದ ತಂಡ ಹೋಲ್ ಸೇಲ್ ತರಕಾರಿ …
Read More »ಹೀಗೊಂದು ಸಂತೆ…ಇಲ್ಲಿ ಹೋದ್ರೆ ಮಾಯವಾಗುತ್ತೆ ಚಿಂತೆ…!!
ಬೆಳಗಾವಿ, -ಅನಗತ್ಯ ಯಾವ ಯಾವುದೋ ಗಿಡಗಳನ್ನು ಪೋಷಿಸುವುದಕ್ಕಿಂತ ಪಕ್ಷಿ ಸಂಕುಲ, ಮನುಷ್ಯ ಕುಲ, ಪರಿಸರ ಪೂರಕವಾಗಿರುವ ಸಸಿಗಳನ್ನು ನೆಟ್ಟು ಬೆಳೆಸಬೇಕಿದೆ ಎಂದು ಶಾಸಕ ಅನೀಲ ಬೆನಕೆ ಅವರು ಅಭಿಪ್ರಾಯಪಟ್ಟರು. ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ತೋಟಗಾರಿಕಾ ಸಂಘದ ಸಹಯೋಗದಲ್ಲಿ ನಗರದ ಕ್ಲಬ್ ರಸ್ತೆ ಹತ್ತಿರವಿರುವ ಹ್ಯೂಮ್ ಪಾರ್ಕ್ ನಲ್ಲಿ ಜುಲೈ 1ರಿಂದ ಜುಲೈ 3ರವರೆಗೆ 3ದಿನಗಳ ಕಾಲ ನಡೆಯುವ ಸಸ್ಯ ಸಂತೆ ಮತ್ತು ತೋಟಗಾರಿಕಾ ಅಭಿಯಾನ-2022 ಕಾರ್ಯಕ್ರಮ …
Read More »ಖಡಕ್ ಮೀಟೀಂಗ್ ಖಡಕ್ ವಾರ್ನಿಂಗ್….!!!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶಾಸಕ ಅಭಯ ಪಾಟೀಲರು,ಪಾಲಿಕೆ ಅಧಿಕಾರಿಗಳ ಸಭೆ ನಡೆಸಿ, ಸ್ವಚ್ಛತಾ ಕಾಮಗಾರಿ,ನೀರು ಸರಬರಾಜು,ಮತ್ತು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಶೀಲನೆ ಮಾಡಿದರು. ಸಭೆಯಲ್ಲಿ ಪಾಲಿಕೆ ಆಯುಕ್ತರು,ಅಧಿಕಾರಿಗಳು,ಮತ್ತು ನಗರ ಸೇವಕರು ಭಾಗವಹಿಸಿದ್ದರು. ಸಭೆಯ ಆರಂಭದಲ್ಲಿ ಶಾಸಕ ಅಭಯ ಪಾಟೀಲ,ನಗರದಲ್ಲಿ ನೀರು ಸರಬರಾಜು ಮಾಡುವ ಗುತ್ತಿಗೆ ಪಡೆದಿರುವ L&T ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ನಗರದಲ್ಲಿ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಸೂಚಿಸಿದರು. ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.ಇದರಿಂದ …
Read More »ಬಾಸ್ ಬಂದು ಹೋದ ಮೇಲೆ ಅಜ್ಜಿಯ ಮನೆಗೆ ಬಂತು ಗ್ಯಾಸ್…!!
ಬೆಳಗಾವಿ: ತಾಲ್ಲೂಕಿನ ಹಿಂಡಲಗಾದಲ್ಲಿ ಅಜ್ಜಿ ಬಾಯವ್ವ ಅವರಿಗೆ ಆಹಾರ, ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಗುರುವಾರ ಸಿಲಿಂಡರ್, ಗ್ಯಾಸ್ ನೀಡಿದ್ದಾರೆ. ಈಚೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ಕೇಂದ್ರ ಸಚಿವ ಸೋಮಪ್ರಕಾಶ, ಬಾಯವ್ವ ಅವರ ಮನೆಗೆ ಹೋಗಿ ಊಟ ಮಾಡಿದ್ದರು. ಗ್ಯಾಸ್ ಇಲ್ಲದ್ದರಿಂದ ಒಲೆ ಮೇಲೆ ಅಜ್ಜಿ ಅಡುಗೆ ಮಾಡಿದ ಬಗ್ಗೆ ಮಾಧ್ಯಮಗಳು ಗಮನಸೆಳೆದಿದ್ದವು. ಈ ವಿದ್ಯಮಾನ ಸ್ವತಃ ಬಿಜೆಪಿ ನಾಯಕರಿಗೂ ಮುಜುಗರ ತರಿಸಿತ್ತು. ಹಾಗಾಗಿ ಜಿಲ್ಲಾಧಿಕಾರಿ ನಿರ್ದೇಶನದಂತೆ ಆಹಾರ, ನಾಗರಿಕ …
Read More »ಬೊವ್..ಬೊವ್… ದಾಳಿಗೆ ಮಗು ಸಾವು,10 ಲಕ್ಷ ₹ ಪರಿಹಾರ ಕೊಡುವಂತೆ ಹೈಕೋರ್ಟ್ ಆರ್ಡರ್…!
ನಾಯಿ, ಕಚ್ವಿ ಮಗು ಸಾವು,10 ಲಕ್ಷ ₹ ಪರಿಹಾರ ಕೊಡುವಂತೆ ಹೈಕೋರ್ಟ್ ಆರ್ಡರ್…. ಬೆಳಗಾವಿ-ಬೀದಿ ನಾಯಿಗಳ ದಾಳಿಗೆ ಮಗು ಬಲಿಯಾಗಿತ್ತು ಈ ಕುರಿತು ಮಹತ್ವ್ ತೀರ್ಪು ನೀಡಿರುವ ಹೈಕೋರ್ಟ್ ಮೃತಪಟ್ಟ ಮಗುವಿನ ಕುಟುಂಬದವರಿಗೆ 10 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶಿಸಿದೆ. ಬೀದಿ ನಾಯಿ ದಾಳಿಯಿಂದ ಮೃತಪಟ್ಟ ಮಗು ಅಬ್ಬಾಸ ಗೆ ಒಂದು ತಿಂಗಳೊಳಗಾಗಿ 10 ಲಕ್ಷ ರೂ. ಪರಿಹಾರ ನೀಡುವಂತೆ ಹೈಕೋರ್ಟ್ ಬೆಳಗಾವಿ ಜಿಲ್ಲಾ ಪಂಚಾಯತಿಗೆ ಸೂಚನೆ ನೀಡಿದೆ. …
Read More »ಗ್ಯಾಲರಿಗೆ ನೇಣು ಬಿಗಿದು ಆತ್ಮಹತ್ಯೆ,ಬೆಚ್ಚಿಬಿದ್ದ ಜನ
ಗ್ಯಾಲರಿಗೆ ನೇಣು ಬಿಗಿದು ಆತ್ಮಹತ್ಯೆ,ಬೆಚ್ಚುಬಿದ್ದ ಜನ ಬೆಳಗಾವಿ-ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬಿಲ್ಡಿಂಗ್ ಗ್ಯಾಲರಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಗ್ಗೆ ಇದನ್ನು ನೋಡಿದ ಅಲ್ಲಿಯ ಜನ ಬೆಚ್ವಿಬಿದ್ದಿದ್ದಾರೆ. ನೇಣಿಗೆ ಶರಣಾದ ವ್ಯಕ್ತಿ ಬೆಳಗಾವಿಯ ಶಿವಾಜಿ ಟಿ ಭಿರ್ಜೆ ಎಂದು ಗುರುತಿಸಲಾಗಿದೆ. ಈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನೀಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ ನಗರದಲ್ಲಿ ಬೆಳ್ಳಂ ಬೆಳಗ್ಗೆ ಮರ್ಡರ್….
ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಮರ್ಡರ್…. ಬೆಳಗಾವಿ- ಬೆಳಗಾವಿ ಉದ್ಯಮಬಾಗ ಪ್ರದೇಶದಲ್ಲಿ ಓರ್ವನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಇಂದು ಬೆಳ್ಳಂ ಬೆಳಗ್ಗೆ ಬೆಳಕಿಗೆ ಬಂದಿದೆ. ಬೆಳಗಾವಿ ನಗರದ ಉದ್ಯಮಭಾಗದಲ್ಲಿರುವ ಯಲ್ಲೇಶ ಶಿವಾಜಿ ಕೊಲ್ಕರ್ (27) ಎಂಬ ವ್ಯಕ್ತಿಯನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಡೆದಿದೆ. ಮಜಗಾವಿ ಅಂಬೇಡ್ಕರ್ ಗಲ್ಲಿಯ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅನೈತಿಕ ಸಂಬಂಧವೇ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಉದ್ಯಮಭಾಗ ಪೊಲೀಸರು ಭೇಟಿ ನೀಡಿ …
Read More »ದೂದ್ ಸಾಗರ್ ಬೆಳಗಾವಿಯಿಂದ ದೂರವಿಲ್ಲ…..!!!!
ದೂದ್ ಸಾಗರ್ ಬೆಳಗಾವಿಯಿಂದ ದೂರವಿಲ್ಲ…..!!!! ಬೆಳಗಾವಿ- ಮಳೆ ಶುರುವಾದ್ರೆ ಸಾಕು ಬೆಳಗಾವಿ ಹುಡುಗರ ಮುಖದ ಮೇಲೆ ಹೊಸ ಕಳೆ ಬರುತ್ತೆ.ಯಾಕಂದ್ರೆ,ಜಿಟಿ..ಜಿಟಿ..ಮಳೆಯಲ್ಲಿ ಬೆಳಗಾವಿ ಸಿಟಿಯ ಜನ ಮಹಾರಾಷ್ಟ್ರದ ಗಡಿಯಲ್ಲಿರುವ ಅಂಬೋಲಿ,ಮತ್ತು ಗೋವಾ- ಕರ್ನಾಟಕದ ಗಡಿ ರೇಖೆಯಂತಿರುವ ದೂದ್ ಸಾಗರ್ ಟ್ರಿಪ್ ಮಾಡೇ ಮಾಡ್ತಾರೆ.ಇದು ಬೆಳಗಾವಿಯ ಮಾನ್ಸೂನ್ ಸ್ಪೇಶ್ಯಾಲಿಟಿ… ಕೋವಿಡ್ ಸೊಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ಕರ್ನಾಟಕದ ಗಡಿಯಾಚೆ ಕಾಲಿಡುವದು ಕಷ್ಟವಾಗಿತ್ತು. ಕೋವಿಡ್ ನಿಯಮಗಳು ಎರಡು ವರ್ಷದಿಂದ ಎಂಜಾಯ್ ಟ್ರಿಪ್ ಗೆ ಬ್ರೇಕ್ …
Read More »ನಾಳೆ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ ವಿಶ್ವಾಸಮತ ಯಾಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ
ಮಹಾರಾಷ್ಟ್ರ ರಾಜ್ಯಪಾಲರ ಆದೇಶದಂತೆ ನಾಳೆಯೇ ಉದ್ಧವ ಠಾಖ್ರೆ ಸರ್ಕಾರ ವಿಶ್ವಾಸಮತ ಯಾಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಇಂದು ಸಂಜೆ ಮಹಾರಾಷ್ಟ್ರದ ಮಹಾ ಅಘಾಡಿ ಸರ್ಕಾರದ ಬೆಳವಣಿಗೆಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ರಾಜ್ಯಪಾಲರ ಆದೇಶದಂತೆ ನಾಳೆಯೇ ವಿಶ್ವಾಸಮತವನ್ನು ಯಾಚಿಸಬೇಕು ಅದಕ್ಕೆ ತಡೆಯಾಜ್ಞೆ ನೀಡುವದಿಲ್ಲ ನಾಳೆಯೇ ಬೆಳಗ್ಗೆ 11-00 ಗಂಟೆಗೆ ವಿಶ್ವಾಸಮತ ಯಾಚನೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಶಿವಸೇನೆಯ 39 ಜನ ಭಿನ್ನಮತ ಶಾಸಕರು ಗುಹಾವಟಿಯಿಂದ …
Read More »ಅಧಿಕಾರಿಗಳು ಪೂರ್ವಾನುಮತಿ ಪಡೆಯದೇ ಕೇಂದ್ರ ಸ್ಥಾನದಿಂದ ಹೊರಗಡೆ ಹೋಗುವಂತಿಲ್ಲ
ಬೆಳಗಾವಿ, ಜೂ.29(ಕರ್ನಾಟಕ ವಾರ್ತೆ): ಕ್ರಿಯಾಯೋಜನೆ ಅನುಮೋದನೆಯಾದ ಕೂಡಲೇ ಆ ಪ್ರಕಾರ ಪ್ರತಿಯೊಂದು ಇಲಾಖೆಯು ಶೇಕಡ ನೂರರಷ್ಟು ಆರ್ಥಿಕ ಮತ್ತು ಭೌತಿಕ ಸಾಧನೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಜೂ.29) ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ 2022-23 ನೇ ಸಾಲಿನ ಮೇ ಮಾಹೆವರೆಗಿನ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …
Read More »ನಾಳೆ ಬೆಳಗಾವಿಯಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ…
ಬೆಳಗಾವಿ-ರಾಜಸ್ಥಾನದ ಉದಯಪೂರದಲ್ಲಿ ನಡೆದ ಜಿಹಾದಿ ಮುಸ್ಲೀಮರ ಹೀನ ಕೃತ್ಯವನ್ನು ಖಂಡಿಸಿ,ಹಿಂದೂ ಕಾರ್ಯಕರ್ತ ಕನಯ್ಯಲಾಲ ಹತ್ಯೆ ಮಾಡಿದ ಖದೀಮರನ್ನು ತಕ್ಷಣ ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ. ವಿಶ್ವ ಹಿಂದೂ ಪರಿಷತ್ತ,ಭಜರಂಗದಳ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ನಾಳೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿದ್ದು ನಾಳೆ ಬೆಳಗ್ಗೆ 11-00 ಗಂಟೆಗೆ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ರ್ಯಾಲಿ ನಡೆಸಲಿದ್ದು ಸಹಸ್ರ ಸಹಸ್ರ …
Read More »ನಾವು ಈ ಬಾರಿ ಕಾನ್ಪಿಡೆಂಟ್ ಆಗಿ ಇದ್ದೇವೆ-ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ-ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿಯಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,ನಾವು ಈ ಬಾರಿ ಕಾನ್ಪಿಡೆಂಟ್ ಆಗಿ ಇದ್ದೇವೆ.ಎಂದು ಹೇಳಿದ್ದಾರೆ. ಎಂಟು ತಿಂಗಳಲ್ಲಿ ಚುನಾವಣೆ ಬರ್ತಿದ್ದು, ಮೂರು ಪಕ್ಷಗಳಲ್ಲಿ ಚುನಾವಣೆ ತಯಾರಿ ನಡೆದಿದೆ,ನಾವು ಈ ಬಾರಿ ಕಾನ್ಪಿಡೆಂಟ್ ಆಗಿ ಇದ್ದೇವೆ.ಜನರಿಗೆ ತಿಳವಳಿಕೆ ಹೇಳ್ತೇವೆ, ಜನರನ್ನು ಒಲಿಸಿಕೊಳ್ಳುವ ವಿಶ್ವಾಸ ಕಾಂಗ್ರೆಸ್ನವರಿಗಿದೆ.ಇಡೀ ದೇಶದಲ್ಲಿ ಇವತ್ತು ಕಾಂಗ್ರೆಸ್ಗೆ ಕಷ್ಟದ ಸಂದರ್ಭ,ಇಂದಿರಾಗಾಂಧಿ ಕಷ್ಟದಲ್ಲಿ ಇದ್ದಾಗ, ಕಾಂಗ್ರೆಸ್ ಕಷ್ಟದಲ್ಲಿ ಇದ್ದಾಗ …
Read More »