ಬೆಳಗಾವಿ- ಮೈಸೂರಿನ ಚಾಮುಂಡಿ ಕ್ಷೇತ್ರದಿಂದ ಬಾದಾಮಿಯ ಬನಶಂಕರಿ ದೇವಿಯ ಸನ್ನಿದಾನದಲ್ಲಿ ಆಶ್ರಯ ಪಡೆದ ಮಾಜಿ ಸಿಎಂ ಸಿದ್ರಾಮಯ್ಯ ಈಗ ಬೆಳಗಾವಿಯ ಸವದತ್ತಿ ಯಲ್ಲಮ್ಮ ದೇವಿಯ ಆಶಿರ್ವಾದ ಪಡೆಯುವ ಚಿಂತನೆ ನಡೆಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ ಅವರು ಸ್ಪರ್ದೆ ಮಾಡುತ್ತಾರೆ ಎನ್ನುವ ಸುದ್ದಿ ಪ್ರಚಾರ ಪಡೆದ ಬೆನ್ನಲ್ಲಿಯೇ ಈಗ ಹೊಸ ಸುದ್ದಿ ಹರಿದಾಡುತ್ತಿದೆ. ಸಿದ್ರಾಮಯ್ಯ ನವರು ಸವದತ್ತಿ ಯಲ್ಲಮ್ಮನ ಕ್ಷೇತ್ರದಿಂದ ಈ ಬಾರಿ ಸ್ಪರ್ದೆ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಎಂಇಎಸ್ ನಾಯಕರ ಮನವಿಯನ್ನು ಕಸದ ಬುಟ್ಟಿಗೆ ಎಸೆಯಿರಿ- ಕರವೇ
ಎಂಇಎಸ್ ನಾಯಕರಿಗೆ ಕರವೇ ಟಾಂಗ್… ಬೆಳಗಾವಿ-ಚುನಾವಣೆ ಸಮೀಪ ಬರುತ್ತಿದ್ದಂತೆಯೇ ಎಂಇಎಸ್ ನಾಯಕರಿಗೆ ಭಾಷಾ ಪ್ರೇಮ ಹೆಚ್ಚಾಗುತ್ತದೆ.ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಲೇ ಬಂದಿರುವ ಎಂಇಎಸ್ ಎಲ್ಲ ರಂಗಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲಾಗಿದ್ದು,ಮರಾಠಿ ಫಲಕ,ಮರಾಠಿ ಕಾಗದಪತ್ರ ಎಂದು ಮತ್ತೆ ಕಾಲು ಕೆದರಿ ಜಗಳಕ್ಕೆ ನಿಂತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕರವೇ ಆಗ್ರಹಿಸಿದೆ. ಈ ಕರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ,ಭಾಷಾ ಅಲ್ಪ ಸಂಖ್ಯಾತ ಆಯೋಗದ …
Read More »ಬೆಳಗಾವಿಯ ರೌಡಿಗಳಿಗೆ ಬೆಳ್ಳಂ ಬೆಳಗ್ಗೆ ಖಾಕಿ ಶಾಕ್…!!
ಬೆಳಗಾವಿಯಲ್ಲಿ ಗಲ್ಲಿ ಗೂಂಡಾಗಳ ಹಾವಳಿ ಹೆಚ್ಚಾಗಿದೆ.ರಿಯಲ್ಲ ಇಸ್ಟೇಟ್ ದಂಧೆಯಲ್ಲಿ ಹೆದರಿಸಿ,ಬೆದರಿಸಿ,ಸುಳ್ಳು ದಾಖಲೆ ಸೃಷ್ಢಿಸಿ ಹಣ ವಸೂಲಿ ಮಾಡುವ ಮರಿ ಪುಡಾರಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು.ಇದಕ್ಕೆ ಕಡಿವಾಣ ಹಾಕಲು ಬೆಳಗಾವಿ ಪೋಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.ಇವತ್ತು ಬೆಳಗಿನ ಜಾವ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ: ನಗರದಲ್ಲಿ ರೌಡಿಸಂ ಮಾಡುತ್ತ ಜನರನ್ನು ಹೆದರಿಸುತ್ತಿದ್ದ ಒಟ್ಟು 26 ರೌಡಿಗಳ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಡಿಸಿಪಿ ರವೀಂದ್ರ ಗಡಾದಿ …
Read More »ಬೆಳಗಾವಿ ಜಿಲ್ಲೆಯ ಕರದಂಟಿನ ಗೋಕಾಕಿಗೆ ಟ್ವೀಟರ್ ಶಾಕ್…..!!!
ಬೆಳಗಾವಿ- ಸೋಶಿಯಲ್ ಮಿಡಿಯಾ ಕ್ರಿಯಾಶೀಲ ವಾದಾಗಿನಿಂದ ಅನೇಕ ಸಾಮಾಜಿಕ ಲೋಪಗಳು ಬೆಳಕಿಗೆ ಬರುತ್ತಿವೆ.ಬಸ್ ನಿಲ್ಧಾಣದಲ್ಲಿ ಬಾಲಕಿಯೊಬ್ಬಳು ಕಸಗೂಡಿಸುವ ಚಿತ್ರ ಇವತ್ತು ಟ್ವೀಟರ್ ನಲ್ಲಿ ಬಿರುಗಾಳಿ ಎಬ್ಬಿಸಿತು . ಬಸ್ ನಿಲ್ದಾಣದ ಕಸಗೂಡಿಸುವ ಕೆಲಸಕ್ಕೆ ಬಾಲಕಿ ನೇಮಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಬಸ್ ನಿಲ್ದಾಣದಲ್ಲಿ ನಡೆದಿರುವ ಬಗ್ಗೆ ಟ್ವೀಟ್ ಮಾಡಲಾಗಿತ್ತು.ವಾಯವ್ಯ ಸಾರಿಗೆ ಅಧಿಕಾರಿಗಳ ವಿರುದ್ಧ ಟ್ವಿಟರ್ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ವಿನಾಯಕ ಕಟ್ಟಿಕಾರ ಎಂಬಾತನ ಅಕೌಂಟಿನಿಂದ ಕಸಗೂಡಿಸುವ ಫೋಟೊ …
Read More »ಹೊಲದಲ್ಲಿ ರಾಹುಲ್ ವಿಹಾರ…..ಏನ್ ಸಮಾಚಾರ….!!!
ರಾಜಕೀಯ ಒತ್ತಡಗಳ ನಡುವೆಯೂ ಹೊಲದಲ್ಲಿ ರಾಹುಲ್, ವಿಹಾರ….!! ಬೆಳಗಾವಿ- ದಿನನಿತ್ಯ ರಾಜಕೀಯ ಚಟುವಟಿಕೆ,ಉದ್ಯಮದ ನಿರ್ವಹಣೆ,ಕಾರ್ಯಕ್ರಮಗಳಲ್ಲಿ ಭಾಗವಹಿಸುವದು,ಯಮಕನಮರ್ಡಿ ಕ್ಷೇತ್ರದಲ್ಲಿ ಫೌಂಡೆಶನ್ ಆಶ್ರಯದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುವದು, ರಾಹುಲ್ ಜಾರಕಿಹೊಳಿ ಅವರ ದಿನಚರಿ,ಆದ್ರೆ ಇವತ್ತು ರಾಹುಲ್ ರಿಲ್ಯಾಕ್ಸ್ ಆಗಿದ್ರು. ತಂದೆ ಸತೀಶ್ ಜಾರಕಿಹೊಳಿ ಅವರ ಜೊತೆ ರಾಹುಲ್ ಇಂದು ಹೊಲದಲ್ಲಿ ವಿಹಾರ ಮಾಡಿ ಒಕ್ಕಲುತನದ ಸೊಗಡು ನೋಡಿ ಸಂಬ್ರಮಿಸಿದರು. ಇತ್ತೀಚಿಗಷ್ಟೆ ಶಿಕ್ಷಣ ಮುಗಿಸಿ ರಾಜಕೀಯ ಕ್ಷೇತ್ರಕ್ಕೆ ಧುಮುಕಿರುವ ರಾಹುಲ್ ಸಾಮಾಜಿಕ ಚಟುವಟಿಕೆ,ಸೇರಿದಂತೆ ಉಳಿದ …
Read More »ಕ್ರೂಸರ್ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ..
ಬೆಳಗಾವಿ-ಕಲ್ಯಾಳ ಫುಲ್ ಬಳಿ ಕ್ರೂಸರ್ ಪಲ್ಟಿಯಾಗಿ ಏಳು ಜನ ಸಾವು ಪ್ರಕರಣ ಈ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾದೇ ಇಂದು ಸಾವನ್ನಪ್ಪಿದ್ದಾನೆ. ಚಿಕಿತ್ಸೆ ಫಲಕಾರಿಯಾದೇ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಕಿರಣ ಕಲಸನ್ನವರ್ ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಕಲ್ಯಾಳ ಫುಲ್ ಬಳಿ ನಡೆದಿದ್ದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದರು 14 ಜನ ಗಾಯಗೊಂಡಿದ್ದರು.ಇಂದು ಸಾವಿನ ಸಂಖ್ಯೆ 8 ಕ್ಕೇರಿದೆ. …
Read More »ಬೆಳಗಾವಿಯಲ್ಲಿ ಸೆಂಟ್ರಲ್ ಮಿನಿಸ್ಟರ್ ಮಾಡಿದ್ರು ಟೆಂಪಲ್ ರನ್…
ಬೆಳಗಾವಿಯ ಕೋಟೆ ಆವರಣದಲ್ಲಿರುವ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ದೇವಿ ದರ್ಶನ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ****** ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಮಲ ಬಸದಿಗೆ ಭೇಟಿ ಮಂಗಳವಾರ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ …
Read More »ಬೆಳಗಾವಿ SP ನಿಂಬರಗಿ ಟ್ರಾನ್ಸಫರ್…
ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಾ.ಸಂಜೀವ ಪಾಟೀಲ ಅವರನ್ನು ಬೆಳಗಾವಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿಯಾಗಿ ನಿಂಬರಗಿ ಅವರು, ಕೋವೀಡ್ ಮತ್ರು ಮಹಾಪೂರದ ಸಂಧರ್ಭದಲ್ಲಿ ವಿಶೇಷ ಕಾಳಜಿ ವಹಿಸಿ ಅಪಾರ ಜನಮೆಚ್ಚುಗೆ …
Read More »ಬೆಳ್ಳಂ ಬೆಳಗ್ಗೆ ಬೆಳಗಾವಿ ಡಿಸಿ ಕಚೇರಿ ಎದುರು ಶವ ಪ್ರತ್ಯಕ್ಷ…!!
ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಹೀಗೊಂದು ಪ್ರತಿಭಟನೆ….!!! ಬೆಳಗಾವಿ- ಇವತ್ತು ಬೆಳ್ಳಂ ಬೆಳಗ್ಗೆ ಬೆಳಗಾವಿಯ ಡಿಸಿ ಕಚೇರಿ ಎದುರು ಯಾರೂ ಉಹಿಸಲಾಗದ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ಸ್ಮಶಾನಕ್ಕೆ ಹೋಗಲು ದಾರಿ ಇಲ್ಲ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧಗೊಳಿಸಿದ ಶವ ತಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಸವದತ್ರಿ ತಾಲ್ಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ- ಮುಸ್ಲೀಂ ಎರಡೂ ಸಮಾಜದವರಿಗೆ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲ.ನಮಗೆ ರಸ್ತೆ ಮಾಡಿಸಿ ಕೊಡಿ ಎಂದು …
Read More »ನಾಳೆ ಬೆಳಗಾವಿಗೆ ಸೆಂಟ್ರಲ್ ಮಿನಿಸ್ಟರ್ ಬರ್ತಾರೆ….!!
ಕೇಂದ್ರಸರಕಾರದ ಯೋಜನೆಗಳ ಫಲಾನುಭವಿಗಳ ಜತೆ ಸಚಿವ ಸೋಮ ಪ್ರಕಾಶ್ ಸಂವಾದ ನಾಳೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ನಿತೇಶ್ ಪಾಟೀಲ ಬೆಳಗಾವಿ,: ಕೇಂದ್ರ ಸರಕಾರವು ಕಳೆದ ಎಂಟು ವರ್ಷಗಳಲ್ಲಿ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಯೋಜನೆಗಳ ಫಲಾನುಭವಿಗಳ ಜತೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ಸೋಮವಾರ(ಜೂ.27) ಸಂವಾದ ನಡೆಸಲಿದ್ದಾರೆ. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಸಂವಾದ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಡಳಿತ …
Read More »ವಾವ್….ಇದು ಇರೋದು ಬೆಳಗಾವ್ಯಾಗ…ಎಷ್ಟ ಚಂದ ಕಟ್ಯಾರ ನೋಡ್ರಿ…!!
ಮಹಾತ್ಮಾ ಗಾಂಧೀಜಿ ತತ್ವಾನೇಷಣೆಗೊಂದು ವೇದಿಕೆ ಬೆಳಗಾವಿ ಗಾಂಧೀ ಭವನ ಲೋಕಾರ್ಪಣೆ ಜೂ.27 ರಂದು ಬೆಳಗಾವಿ – ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗಿರುವ ಅತ್ಯಂತ ಸುಂದರ ಹಾಗೂ ಭವ್ಯವಾದ ಗಾಂಧೀ ಭವನದ ಲೋಕಾರ್ಪಣೆ ಕಾರ್ಯಕ್ರಮ ಸೋಮವಾರ(ಜೂ.27) ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಭವನವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. …
Read More »21 ಜನ ಪ್ರಯಾಣಿಕರಲ್ಲಿ 7 ಜನರ ಮರಣ ,14 ಜನರಿಗೆ ಗಾಯ,ವಾಹನ ಚಾಲಕ ಬಚಾವ್…!!
ಬೆಳಗಾವಿ-ಅಕ್ಕತಂಗೇರಹಾಳದಿಂದ ಬೆಳಗಾವಿಗೆ ಬರುತ್ತಿದ್ದ ವೇಳೆ ಕ್ರೂಸರ್ ವಾಹನ ಸೇತುವೆಗೆ ಡಿಕ್ಕಿ ಹೊಡೆದು ಬಳ್ಳಾರಿ ನಾಲೆಯಲ್ಲಿ ಉರುಳಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದು ಹಲವಾರು ಜನ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತಪಟ್ಟವರೆಲ್ಲರೂ ಅಕ್ಕತಂಗೇರಹಾಳ ಗ್ರಾಮದವರಾಗಿದ್ದಾರೆ.ಬೆಳಗಾವಿ ತಾಲೂಕಿನ ಕಲ್ಯಾಳ್ ಪೂಲ್ ಬಳಿ ಈ ಅಪಘಾತ ಸಂಭವಿಸಿದೆ..ಸ್ಥಳಕ್ಕೆ ಮಾರಿಹಾಳ ಠಾಣೆ ಪೊಲೀಸರ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸಾಂಬ್ರಾ ರೇಲ್ವೆ ನಿಲ್ದಾಣದ ಬಳಿ ಕಾಮಗಾರಿ ಮಾಡಲು ಕ್ರೂಸರ್ ವಾಹನದಲ್ಲಿ …
Read More »ಬೆಳಗಾವಿ ಹತ್ತಿರ ಭೀಕರ ಅಪಘಾತ 7 ಜನರ ದುರ್ಮರಣ….
ಬೆಳಗಾವಿ ಹತ್ತಿರ ಭೀಕರ ಅಪಘಾತ 9 ಜನರ ದುರ್ಮರಣ…. ಬೆಳಗಾವಿ- ಕ್ರೂಶರ್ ವಾಹನ ಸೇತುವೆಗೆ ಡಿಕ್ಕಿಹೊಡೆದು ಸೇತುವೆ ಮೇಲಿಂದ ಕೆಳಗೆ ಬಿದ್ದು ಸ್ಥಳದಲ್ಲೇ 7 ಜನ ಮೃತಪಟ್ಟಿದ್ದು ಹಾಗೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಹುದಲಿ ಪಕ್ಕದ ಕಲ್ಲೆಹೋಳ ಗ್ರಾಮದ ಹತ್ತಿರ ಸಂಭವಿಸಿ ಮೃತಪಟ್ಟವರು ಅಕ್ಕತಂಗೇರ ಹಾಳ ಗ್ರಾಮದವರು ಎಂದು ತಿಳಿದು ಬಂದಿದೆ. ಇಂದು ಬೆಳಿಗೆ ಇವರೆಲ್ಲರೂ ಕ್ರೂಶರ್ ವಾಹನದಲ್ಲಿ ಕೆಲಸಕ್ಕಾಗಿ ಹೊರಟಿದ್ದರು. ಮೃತಪಟ್ಟವರೆಲ್ಲರೂ ಕಾರ್ಮಿಕರು ಎಂದು ಹೇಳಲಾಗಿದ್ದು …
Read More »ಏಳರಲ್ಲಿ ಆರು ಗಂಡು,ಒಂದು ಗರ್ಭಕೋಶ…!!
ಬೆಳಗಾವಿ-ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಭ್ರೂಣ ಪತ್ತೆಪ್ರಕರಣ ಈಗ ಮಹತ್ವ ತಿರುವು ಪಡೆದುಕೊಂಡಿದೆ ಮೂಡಲಗಿಯ ಹಳ್ಳದಲ್ಲಿ ಪತ್ತೆಯಾಗಿದ್ದ ಏಳು ಭ್ರೂಣಗಳ ಪರೀಕ್ಷಾ ವರದಿ(ಪಿಎಂ) ಬಂದಿದೆ. ಏಳರಲ್ಲಿ ಆರು ಗಂಡು ಭ್ರೂಣವಾಗಿದ್ದು, ಒಂದು ಗರ್ಭಕೋಶವಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಮಂಧಿಸಿದಂತೆ ಇನ್ನುವರೆಗೆ ಯಾರ ವಿರುದ್ಧ ಕ್ರಮ ಕೈಗೊಂಡಿಲ್ಲ,ಯಾರನ್ನೂ ಬಂಧಿಸಿಲ್ಲ.
Read More »ಬೆಳಗಾವಿ ಬಿಜೆಪಿ ಕಚೇರಿಯಲ್ಲಿ ಎಮರ್ಜನ್ಸಿ ಮೀಟೀಂಗ್….!!!
ಬೆಳಗಾವಿ-ಬೆಳಗಾವಿ:ನೈಸರ್ಗಿಕ ವಿಕೋಪ, ಯುದ್ಧಕಾಲ ಅಥವ ಪರದೇಶದ ಆಕ್ರಮಣದಿಂದ, ಅರ್ಥಿಕ ದಿವಾಳಿಯಿಂದ ಸಾರ್ವಜನಿಕ ಅಶಾಂತಿಯ ಪರಿಸ್ಥಿತಿಗಾಗಿ ತರಬೇಕಾಗುದ್ದ ತುರ್ತು ಪರಿಸ್ಥಿತಿಯನ್ನು ಕಾಂಗ್ರೆಸ್ ತನ್ನ ಅಧಿಕಾರ ಕಳೆದು ಕೊಳ್ಳವ ಭಯದಿಂದ ಭಾರತದಲ್ಲಿ ತುರ್ತು ಪರಿಸ್ಥಿತಿ ತಂದಿರುವದು ದೇಶದಲ್ಲಿ ಇದೊಂದು ಕರಾಳ ದಿನ ಎಂದು ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು. ನಗರದ ಗ್ರಾಮಾಂತರ ಜಿಲ್ಲೆಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ 47ನೇ ವರ್ಷದ ಕರಾಳ ದಿನಾಚರಣೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, …
Read More »