ಬೆಳಗಾವಿ- ಭ್ರೂಣ ಹತ್ಯೆ ತಡೆಯಲು ಕೇಂದ್ರ,ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕಾನೂನು ಜಾರಿಗೆ ತಂದರೂ,ಭ್ರೂಣ ಹತ್ಯೆಗಳು ನಿಲ್ಲುತ್ತಿಲ್ಲ.ಹಣ ಗಳಿಸುವದಕ್ಕಾಗಿ ಪಾಪಿಗಳು ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಲೇ ಇದ್ದು ಈ ಧಂದೆ ನಿಲ್ಲುತ್ತಿಲ್ಲ ಎನ್ನುವದಕ್ಕೆ ಮೂಡಲಗಿಯ ಘಟನೆಯೇ ಸಾಕ್ಷಿಯಾಗಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಬಸ್ ನಿಲ್ದಾಣದ ಬಳಿ ಹರಿದ ಹಳ್ಳದಲ್ಲಿ ಹತ್ಯೆ ಮಾಡಲಾದ ಏಳು ಭ್ರೂಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಎಲ್ಲ ಏಳೂ ಭ್ರೂಣಗಳನ್ನು ಪ್ಸಾಸ್ಟಿಕ್ ಡಬ್ಬಗಳಲ್ಲಿ ತುಂಬಿರುವ ಕಿರಾತಕರು, ಶುಕ್ರವಾರ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ನಾಯಿ ಬರ್ತಡೇ,ಕ್ವಿಂಟಲ್ ಕೇಕ್,3ಕ್ವಿಂಟಲ್ ಚಿಕನ್, 1ಕ್ವಿಂಟಲ್ ಮೊಟ್ಟೆ…!!
ಬೆಳಗಾವಿ- ನಾವು ನಮ್ಮ ಮಕ್ಕಳ ಬರ್ತಡೇ ಆಚರಿಸಲು ಅರ್ದ ಕೆ.ಜಿ ಕೇಕ್ ತರಿಸಬೇಕೋ ಅಥವಾ ಒಂದು ಕೆ.ಜಿ ಕೇಕ್ ಬೇಕೋ ಅಂತಾ ವಿಚಾರ ಮಾಡ್ತೀವಿ,ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಒಬ್ಬ ತನ್ನ ಸಾಕು ನಾಯಿ ಬರ್ತಡೇಗೆ ಕ್ವಿಂಟಲ್ ಕೇಕ್,ಕಟ್ ಮಾಡಿ,ಬರ್ತಡೇ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜನರಿಗೆ 3ಕ್ವಿಂಟಲ್ ಚಿಕನ್, 1ಕ್ವಿಂಟಲ್ ಮೊಟ್ಟೆ, ಸಸ್ಯಹಾರಿಗಳಿಗೆ 50ಕೆಜಿ ಕಾಜುಕರಿ ಮಾಡಿಸಿ ಬಾಡೂಟ ಹಾಕಿಸಿ,ಎಲ್ಲರ ಗಮನ ಸೆಳೆದಿದ್ದಾನೆ. ತನ್ನ ನೆಚ್ಚಿನ ಸಾಕು ನಾಯಿ ‘ಕ್ರಿಶ್’ ಹುಟ್ಟು ಹಬ್ಬವನ್ನು …
Read More »ಬೆಳಗಾವಿ ಸಿಟಿಯಲ್ಲಿ,ಜಿಟಿ,ಜಿಟಿ, ಮಾನ್ಸೂನ್….!!!
ಬೆಳಗಾವಿ- ಬೆಳಗಾವಿ ಸಿಟಿ ಸೇರಿದಂತೆ ಜಿಲ್ಲೆಯಾದ್ಯಂತ ಮಳೆರಾಯನ ಆಗಮನವಾಗಿದೆ.ಮದ್ಯರಾತ್ರಿಯಿಂದಲೇ ಬಿಡುವಿಲ್ಲದೇ ಜಿಟಿ ಜಿಟಿ ಮಳೆ ಸುರಿಯುತ್ತಲೇ ಇದೆ. ಇದಕ್ಕೂ ಮೊದಲು ಆಗೊಮ್ಮೆ ಈಗೊಮ್ಮೆ ಮಳೆ ಸುರಿದು,ಮೋಡಗಳು ಮಾಯವಾಗಿ ಬಿಸುಲು ಬೀಳುವ ಆಟ ನಡೆಯುತ್ತಿತ್ತು ಆದ್ರೆ ನಿನ್ನೆ ರಾತ್ರಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪಕ್ಕಾ ಮಾನ್ಸೂನ್ ಸುರಿಯುತ್ತಿದೆ. ಸರಿಯಾಗಿ ಮಳೆ ಬಾರದ ಕಾರಣ ಬಿತ್ತನೆ ಕಾರ್ಯವೂ ಮುಗಿದಿಲ್ಲ,ಆದ್ರೆ ಈಗ ಸುರಿಯುತ್ತಿರುವ ಮಳೆ ನೋಡಿದ್ರೆ ಇನ್ಮುಂದೆ ಎಲ್ಲ ಕೃಷಿ ಚಟುವಟಿಕೆಗಳು ಸುಗಮವಾಗಿ ಸಾಗಲಿವೆ. ಬೆಳಗಾವಿ …
Read More »ಜಂಗಲ್ ಮಿನಿಸ್ಟರ್ ಕತ್ತಿಯಿಂದ ವಿಭಜನೆಯ ದಂಗಲ್….!!!
ಬೆಳಗಾವಿ- ಬೆಳಗಾವಿಯ ಹಿರಿಯ ಬಿಜೆಪಿ ನಾಯಕ ಉಮೇಶ್ ಕತ್ತಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವ ವಿಚಾರವನ್ನು ಉಮೇಶ್ ಕತ್ತಿ ಪದೇ ಪದೇ ಪ್ರಸ್ತಾಪ ಮಾಡಿ ಟೀಕೆಗೆ ಗುರಿಯಾಗುತ್ತಿರುವದು ಹೊಸದೇನಲ್ಲ, ಮಿನಿಸ್ಟರ್ ಉಮೇಶ್ ಕತ್ತಿ ಈಗ ಮತ್ತೆ ರಾಜ್ಯ ವಿಭಜಿಸುವ ವಿಚಾರವನ್ನು ಪ್ರಸ್ತಾಪ ಮಾಡಿ ಮತ್ತೆ ಹಲವಾರು ಜನ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾಯಕರ ಆಕ್ರೋಶ ಸಚಿವ ಅಶ್ವತ್ಥ ನಾರಾಯಣ ಅವರು ಉಮೇಶ್ ಕತ್ತಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿ ಈ …
Read More »ಮಹಿಳಾ ಪೋಲೀಸ್ ಪೇದೆಯ ಜೊತೆ ಅಸಭ್ಯವಾಗಿ ವರ್ತಿಸಿದ ಎಎಸ್ಐ ಸಸ್ಪೆಂಡ್….
ಬೆಳಗಾವಿ- ಮಹಿಳಾ ಪೋಲೀಸ್ ಪೇದೆಯ ಜೊತೆ ಅಸಭ್ಯವಾಗಿ ವರ್ತಿಸಿದ ಎಎಸ್ಐ ನನ್ನು ನಗರ ಪೋಲೀಸ್ ಆಯುಕ್ತರು ಸಸ್ಪೆಂಡ್ ಮಾಡಿದ ಘಟನೆ ಬೆಳಗಾವಿ ಮಹಾನಗರದಲ್ಲಿ ನಡೆದಿದೆ. ಬೆಳಗಾವಿ ಮಹಾನಗರದ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು ಈ ಠಾಣೆಯ ಎಎಸ್ಐ ASI ರಾಜು ಕಲಾದಗಿ ಎಂಬುವರು,ಕುಡಿದ ಅಮಲಿನಲ್ಲಿ ನಿನ್ನೆ ರಾತ್ರಿ, ಮಹಿಳಾ ಪೋಲೀಸ್ ಪೇದೆಯ ಜೊತೆ ಅಸಭ್ಯವಾಗಿ ವರ್ತಿಸಿದ ಕುರಿತು ಎಪಿಎಂಸಿ ಠಾಣೆಯಲ್ಲಿ ದೂರು ದಾಖಲು ಆಗಿತ್ತು. ಈ ಘಟನೆಯನ್ನು …
Read More »ಕಂಠದಲ್ಲಿ ಕೃಷ್ಣ…..! ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಆಪರೇಷನ್ ಸಕ್ಸೆಸ್…!!!
ಬೆಳಗಾವಿ-ಇದೇನಿದು ಕಂಠದಲ್ಲಿ ಕೃಷ್ಣ ಎಂದು ಆಶ್ಚರ್ಯವಾಗುತ್ತದೆ ಅಲ್ಲವೆ….ನಿಜ ಕಂಠದಿಂದ ಕೃಷ್ಣನನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದ ಘಟನೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ನಡೆದಿದೆ. 45ವರ್ಷದ ವ್ಯಕ್ತಿಯೊಬ್ಬ ದೇವರ ತೀರ್ಥ ಸೇವನೆ ಮಾಡುವ ಅಭ್ಯಾಸ ಹೊಂದಿದ್ದ. ಎಂದಿನಂತೆ ತೀರ್ಥ ಸೇವನೆ ಮಾಡುವಾಗ ಗಮನಿಸದೇ ಲೋಹದ ಕೃಷ್ಣನನ್ನು ನುಂಗಿದ್ದಾನೆ. ಇದರಿಂದ ಆತನಿಗೆ ಗಂಟಲು ನೋವು ಮತ್ತು ಗಂಟಲು ಊತ ಉಂಟಾಗಿ ಸ್ಥಳಿಯ ವೈದ್ಯರನ್ನು ಚಿಕಿತ್ಸೆಗಾಗಿ ಸಂಪರ್ಕಿಸಿದ್ದಾನೆ. ಆಗ ಸ್ಥಳಿಯ ವೈದ್ಯರು ಎಕ್ಸರೇ ಮಾಡಿಸಲು …
Read More »ಬೆಳಗಾವಿಯಲ್ಲಿ ತ್ರಿವಳಿ ಕೊಲೆ,ಆರೋಪಿ ನಿರ್ದೋಶಿ..
ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ-ಇಬ್ಬರು ಮಕ್ಕಳ ಕಗ್ಗೋಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ತೀರ್ಪು ನೀಡಿದೆ. ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ತಿರಸ್ಕರಿಸಿದ ಹೈಕೋರ್ಟ್, ಜೂನ್ 21ರಂದು ತೀರ್ಪು ನೀಡಿದೆ.ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಆದೇಶ ಹೊರಡಿಸಿದ್ದಾರೆ. 2018ರ ಏಪ್ರಿಲ್.ನಲ್ಲಿ ಪ್ರವೀಣ್ ಭಟ್ ಅವರಿಗೆ ಬೆಳಗಾವಿಯ ಕೋರ್ಟ್ಜೀವಾವಧಿ ಶಿಕ್ಷೆ ವಿಧಿಸಿತ್ತು.2015 ಆ.16ರಂದುಬೆಳಗಾವಿಯ ಕುವೆಂಪು ನಗರದಲ್ಲಿ ನಸುಕಿನ ಜಾವ …
Read More »ಬೆಳಗಾವಿಯಲ್ಲಿ, ನಾಡದ್ರೋಹಿಗಳ ವಿರುದ್ಧ ಬಿತ್ತು ಕೇಸ್…!!!
– ಬೆಳಗಾವಿ- ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ ಪುಂಡಾಟಿಕೆ ಮುಂದುವರೆದಿದೆ.ಸೋಶಿಯಲ್ ಮಿಡಿಯಾದಲ್ಲಿ ಕಿರಿಕ್ ಮಾಡುತ್ತಿರುವ ಕಂಗಾಲ್ ಕಂಪನಿ ಎಂಇಎಸ್ ಗೆ ಖಾಕಿ ಪಡೆ ಖದರ್ ತೋರಿಸಿದೆ. ಸೋಶಿಯಲ್ ಮಿಡಿಯಾದಲ್ಲಿ ಸರ್ಕಾರಕ್ಕೆ ಧಮಕಿ ಹಾಕಿದ,ನಾಡದ್ರೋಹಿಗಳ ವಿರುದ್ಧ ಕೇಸ್ ಬುಕ್ ಆಗಿದೆ.ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಸೈಟ್ ವಿರುದ್ಧ ಕೇಸ್ ದಾಖಲಾಗಿದೆ. ಬೆಳಗಾವಿ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಎಂಇಎಸ್ ವಿರುದ್ಧ ಸೋಮೋಟೋ ಕೇಸ್ ದಾಖಲು ಮಾಡಲಾಗಿದ್ದು, ಹೆಡ್ ಕಾನ್ಸ್ಟೇಬಲ್ ಬಿ.ಎನ್. ನಾಕುಡೆಯಿಂದ ದೂರು …
Read More »ಬೆಳಗಾವಿ ಡಿಸಿ ವಿಶೇಷ ಕಾಳಜಿ, ಎರಡೇ ದಿನದಲ್ಲಿ ಪಾಸ್ ಪೋರ್ಟ್…!!
ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ವಿಶೇಷ ಕಾಳಜಿಯಿಂದಾಗಿ ಬೆಳಗಾವಿಯ ಜುಡೋ ಕ್ರಿಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಅನಕೂಲವಾಗಿದೆ. ಥಾಯ್ಲೆಂಡ್ ನಲ್ಲಿ ನಡೆಯಲಿರುವ ಜುಡೋ ಚಾಂಪಿಯನ್ ಷಿಪ್ ಗೆ ತೆರಳುತ್ತಿದ್ದ 18 ಜನ ಕ್ರೀಡಾಪಟುಗಳಿಗೆ ಎರಡೇ ದಿನಗಳಲ್ಲಿ ಪಾಸ್ ಪೋರ್ಟ್ ಒದಗಿಸಲು ನೆರವಾದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ. ಜಿಲ್ಲಾಧಿಕಾರಿಗಳ ನೆರವಿನಿಂದ ಬೆಳಗಾವಿಯ ಕ್ರೀಡಾಶಾಲೆಯ ಎಲ್ಲ 18 ಬಾಲಕರ ತಂಡವು ಅಂತರರಾಷ್ಟ್ರೀಯ ಜುಡೋ ಸ್ಪರ್ಧೆಯಲ್ಲಿ ಭಾಗವಹಿಸಲು …
Read More »ಲಂಚ ಪಡೆದಿದ್ದು ಇಪ್ಪತ್ತು ಸಾವಿರ,ಸಿಕ್ಕಿದ್ದು ಲಕ್ಷ..ಲಕ್ಷ..₹
ಬೆಳಗಾವಿ: ರಾಜ್ಯ ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಲಂಚ 20 ಸಾವಿರ ರೂ.ಲಂಚ ಪಡೆಯುತ್ತಿದ್ದ ಕೃಷಿ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ ಬಲೆಗೆ ಬಿದ್ದಿದ್ದಾರೆ. ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ ಫಕೀರೇಶ ಅಗಡಿ ಎಸಿಬಿ ಬಲೆಗೆ ಬಿದ್ದಿದ್ದು, ಕಚೇರಿಯಲ್ಲಿ 44 ಸಾವಿರ ರೂ.ಹಾಗೂ ಮನೆಯಲ್ಲಿ ಶೋಧ ನಡೆಸಿದಾಗ 3.54 ಲಕ್ಷ ರೂ. ನಗದು ಸಿಕ್ಕಿದೆ. ಅನಗೋಳದ ಮೋನೇಶ್ವರ ಕಮ್ಮಾರ ಎಂಬವರು ಸಿಟಿ ಕಂಪೋಸ್ಟ್ ಮಾರ್ಕೆಟ್ …
Read More »ಆದಿವಾಸಿ ಮಹಿಳೆ ಆಗ್ತಾರೆ ಭಾರತದ ರಾಷ್ಟ್ರಪತಿ
ಬೆಳಗಾವಿ-ಎನ್ ಡಿ ಎ ಮೈತ್ರಿ ಇಂದು ಆದಿವಾಸಿ ಮಹಿಳೆ,ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ದ್ರೌಪದಿ ಮರ್ಮು ಅವರು ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.ಜೊತೆಗೆ ಓಡಿಸಾ ಸರ್ಕಾರದಲ್ಲಿ ಸಚಿವರಾಗಿ ದ್ರೌಪದಿ ಮರ್ಮು ಸೇವೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳು ಯಶ್ವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಎನ್ ಡಿ ಎ ಮೈತ್ರಿಕೂಟ ಆದಿವಾಸಿ ಮಹಿಳೆ ದ್ರೌಪದಿ ಮರ್ಮು …
Read More »ಬೆಳಗಾವಿಯಲ್ಲಿ, “ಅಮೃತ ಭಾರತಿಗೆ ಕನ್ನಡದಾರತಿ” ಆಗೋದು ಗ್ಯಾರಂಟಿ…!!
ಬೆಳಗಾವಿ, – “ಆಝಾದಿ ಕಾ ಅಮೃತ ಮಹೋತ್ಸವ” ಅಂಗವಾಗಿ ಜಿಲ್ಲೆಯ 5 ಸ್ಥಳಗಳಾದ ಹುಲಕುಂದ, ಹುದಲಿ, ಬೆಳವಡಿ, ಕಿತ್ತೂರು ಹಾಗೂ ನಂದಗಡದಲ್ಲಿ ಶನಿವಾರ (ಜೂ.25) ನಡೆಯಲಿರುವ “ಅಮೃತ ಭಾರತಿಗೆ ಕನ್ನಡದಾರತಿ” ಕಾರ್ಯಕ್ರಮದ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂ.21) ನಡೆದ “ಆಝಾದಿ ಕಾ ಅಮೃತ ಮಹೋತ್ಸವ” ಅಂಗವಾಗಿ “ಅಮೃತ ಭಾರತಿಗೆ ಕನ್ನಡದಾರತಿ” ಕಾರ್ಯಕ್ರಮ -2022 ರ …
Read More »ಬೆಳಗಾವಿಯ ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆಯಲ್ಲಿ ಏನೇನು ಇರುತ್ತೆ ಗೊತ್ತಾ..??
ಶೀಘ್ರದಲ್ಲೇ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ ಬೆಳಗಾವಿ: ಬೆಳಗಾವಿ ನಗರದಲ್ಲಿ 140 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಕಾಮಗಾರಿ ಮುಗಿಯುವ ಹಂತದಲ್ಲಿ ಇದ್ದು, ಇನ್ನು ನಾಲ್ಕೈದು ತಿಂಗಳಲ್ಲಿ ಜನರ ಉಪಯೋಗಗಕ್ಕೆ ಬರಲಿದೆ ಎಂದು ಶಾಸಕ ಅನಿಲ ಬೆನೆಕ ಅವರು ತಿಳಿಸಿದರು. ಮಂಗಳವಾರ ಬಿಮ್ಸ್ ಆವರಣದಲ್ಲಿ ನಿರ್ಮಾಣ ಆಗುತ್ತಿರುವ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಕಾಮಗಾರಿಯನ್ನು ಶಾಸಕ ಅನಿಲ ಬೆನಕೆ, …
Read More »ಆಲಮ್ ನದಾಫ್ ಅತ್ಯುತ್ತಮ ಸಾಧನೆ
ಮಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ ಆಲಮ್ ಆರ್. ನದಾಫ್ ವಿಜ್ಞಾನ ವಿಭಾಗದಲ್ಲಿ ಪ್ರತಿಶತ ಶೇ 90ರಷ್ಟು ಅಂಕ ಗಳಿಸುವ ಮೂಲಕ ಅತ್ಯುತ್ತಮ ಸಾಧನೆಗೈದಿದ್ದಾನೆ. ಜೀವಶಾಸ್ತ್ರ -95, ಗಣಿತ-94, ಕೆಮೆಸ್ಟ್ರಿ – 83 ಹಾಗೂ ಭೌತಶಾಸ್ತ್ರ ದಲ್ಲಿ 82 ಸೇರಿದಂತೆ PCMBಯಲ್ಲಿ ಒಟ್ಟು ಶೇ.88.5 ಅಂಕ ಗಳಿಸಿ ಗಮನಾರ್ಹ ಸಾಧನೆ ಗೈದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ …
Read More »ಸುವರ್ಣ ವಿಧಾನಸೌಧದ ಎದುರು ಯೋಗಾ ಯೋಗ…!!
ಬೆಳಗಾವಿ-ಮಾನವೀಯತೆಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಇಲ್ಲಿನ ಸುವರ್ಣ ವಿಧಾನಸೌಧದ ಮುಂಭಾಗದ ಆವರಣದಲ್ಲಿ ಮಂಗಳವಾರ (ಜೂ.21) 8ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಆಯುಷ್ ಇಲಾಖೆ, ಯುವ ಸಬಲೀಕರಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಪ್ರವಾಸೋದ್ಯಮ ಇಲಾಖೆ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ, ನೆಹರೂ ಯುವ ಕೇಂದ್ರ ಹಾಗೂ ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು …
Read More »