ಬೆಳಗಾವಿ: ಗ್ರೈಂಡಿಂಗ್ ಮಷಿನ್ ಚಕ್ರ ತಲೆಗೆ ಬಡಿದು ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಮಚ್ಛೆ ಗ್ರಾಮದ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದೆ. ಅದೇ ಗ್ರಾಮದ ಸಂಭಾಜಿ ಗಲ್ಲಿಯ ಲಗಮಣ್ಣಾ ರುದ್ರಪ್ಪ ನಾಯ್ಕ ಮೃತರು. ಅವರ ಮಷೀನ್ ಗೆ ಚಕ್ರ ಅಳವಡಿಸುವಾಗ ಚಕ್ರ ತಲೆಗೆ ಬಡಿದು ಮೃತಪಟಟ್ಟಿದ್ದಾರೆಂದು ಗ್ರಾಮೀಣ ಠಾಣೆ ಪೊಲೀಸರು ಬೆಳಗಾವಿ ಸುದ್ದಿ ಡಾಟ್ ಕಾಂಗೆ ತಿಳಿಸಿದ್ದಾರೆ.
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
2500 ಕೋಟಿ ಯಾರು ಕೇಳಿದ್ರು, ಯಾರು ಕಳುಹಿಸಿದ್ರು ಎನ್ನುವದನ್ನು ತನಿಖೆ ಮಾಡಲಿ- ಸಿದ್ರಾಮಯ್ಯ…
ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಮುಖ್ಯಮಂತ್ರಿ ಮಾಡುವುದಕ್ಕಾಗಿ 2,500 ಕೋಟಿ ರೂ. ಕೇಳಿದವರಾರು ? ಕಳುಹಿಸಿದವರಾರು ಎನ್ನುವುದನ್ನು ತನಿಖೆ ನಡೆಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿ ಅಥವಾ ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಯತ್ನಾಳ್ ಅವರ ಹೇಳಿಕೆಯನ್ನು ಹಗುರವಾಗಿ ಪರಿಗಣಿಸಬಾರದು ಎಂದರು. ಯತ್ನಾಳ್ ಕೇಂದ್ರದ ಮಾಜಿ ಸಚಿವರಾಗಿದ್ದವರು. ಅಂಥವರೇ 2,500 ಕೋಟಿ ರೂ. ಕೇಳಿದ್ದರು ಎಂದು …
Read More »ನೀ ಹಿಂಗ್ ನೋಡಬ್ಯಾಡ ನನ್ನ…ತಿರುಗಿ ನಾ ಹೆಂಗ್ ನೋಡಲಿ ನಿನ್ನ…!!!
ಸರ್ಕಾರ ನಡೆಯುವದು ಅಬಕಾರಿ ಆದಾಯದಿಂದ ಎನ್ನುವದು ಜನಸಾಮಾನ್ಯರ ಅಭಿಪ್ರಾಯ, ಆದ್ರೆ ಸರ್ಕಾರ ಬಾರ್ ಮತ್ತು ವೈನ್ ಅಂಗಡಿ ಮಾಲೀಕರ ಮಾತೂ ಕೇಳುತ್ತಿಲ್ಲ,ಆಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರ ಮದ್ಯ ಖರೀಧಿಯ ವಿಚಾರದಲ್ಲಿ ಹೊಸ ನಿಯಮ ಜಾರಿಗೆ ತಂದಿದೆ,ಆದ್ರೆ ಸರ್ಕಾರದ ಹೊಸ ನಿಯಮ ಬಾರ್ ಮತ್ತು ವೈನ್ ಮಾರ್ಚಂಟ್ಸ್ ಮಾಲೀಕರಿಗೆ ಮಾರಕ ಆಗಿದೆ. ಬೆಂಗಳೂರು-ಕೆಎಸ್ಬಿಸಿಎಲ್ ಹೊಸ ನೀತಿಯಿಂದ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿ ಮದ್ಯ ವರ್ತಕರು ಇಂದಿನಿಂದ ಮೇ 19ರ ವರೆಗೆ …
Read More »ಕುಂತಿನಾಥ ಕಲಮನಿ ಅವರಿಗೆ ಪ್ರಭಾತಕಾರ ವಾ.ರಾ.ಕೋಠಾರಿ ಪುರಸ್ಕಾರ
ಬೆಳಗಾವಿ 27 : ಪ್ರತಿ ಮೂರು ವರ್ಷಕ್ಕೊಮ್ಮೆ ದಕ್ಷಿಣ ಭಾರತ ಜೈನ ಸಭೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪುರಸ್ಕಾರವಾದ “ಪ್ರಭಾತಕಾರ ವಾ.ರಾ,ಕೋಠಾರಿ ಆದರ್ಶ ಪತ್ರಕರ್ತ ಪುರಸ್ಕಾರ” ಬೆಳಗಾವಿಯ ಹಿರಿಯ ಪತ್ರಕರ್ತರಾದ ಹಾಗೂ ಹಳ್ಳಿಯ ಸಂದೇಶ ಕನ್ನಡ ದಿನಪತ್ರಿಕೆ ಸಂಪಾದಕರಾದ ಕುಂತಿನಾಥ ಕಲಮನಿ ಇವರಿಗೆ ಲಭಿಸಿದೆ. ದಕ್ಷಿಣ ಭಾರತ ಜೈನ ಸಭೆಯ ವತಿಯಿಂದ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ತ್ರೈವಾರ್ಷಿಕ ಅಧಿವೇಶನ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹನಿಯರನ್ನು ಗುರುತಿಸಿ ಅವರಿಗೆ …
Read More »ಎಂಇಎಸ್ ಪುಂಡನ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲು.
ಬೆಳಗಾವಿ-ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಾಗಿದೆ.ಕರ್ನಾಟಕ ಗಡಿ ಭಾಗ ಮಹಾರಾಷ್ಟ್ರಕ್ಕೆ ಸೇರಿಸಿ ಎಂದು ವಿವಾದಿತ ನಕ್ಷೆ ತಯಾರಿಸಿ ,ಈ ನಕ್ಷೆಯಲ್ಲಿ ಬೆಳಗಾವಿ,ಬೀದರ್ ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಿದ ನಕ್ಷೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಈಗ ದೂರು ದಾಖಲು ಆಗಿದೆ. ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಶುಭಂ ವಿರುದ್ಧ ಎಫ್ಐಆರ್ ದಾಖಲಾಗಿದ್ದು ,ಕರವೇ ಕಾರ್ಯಕರ್ತ ವಿನಾಯಕ ಭೋವಿ ನೀಡಿದ ದೂರಿನ …
Read More »ಇಸ್ಪೀಟ್ ಆಡಿ…ಸಾಲ ಮಾಡಿ…ಆತ್ಮಹತ್ಯೆ ಮಾಡಿಕೊಂಡ ಯುವಕ…
ಬೆಳಗಾವಿ- ಪಕ್ಕದ ರಾಜ್ಯ ಗೋವಾದ ಕ್ಯಾಸೀನೋ,ಜೊತೆಗೆ ಪಕ್ಕದ ಮಹಾರಾಷ್ಟ್ರದ ಶಿನ್ನೋಳಿಯ ಜೂಜಾಟದ ಅಡ್ಡೆ,ಬೆಳಗಾವಿ ಯುವಕರನ್ನು ಬಲಿ ಪಡೆಯುತ್ತಿದ್ದೆ.ಕ್ಯಾಸೀನೋ ಮತ್ತು ಜೂಜಾಟದ ಚಟಕ್ಕೆ ಬೆಳಗಾವಿಯ ಯುವಕರೇ ಇದಕ್ಕೆ ಬಲಿಯಾಗುತ್ತಿದ್ದು ಯುವಕನೊಬ್ಬ ಇಸ್ಪೀಟ್ ಆಡಿ,ಸಾಲ ಮಾಡಿ ಇವತ್ತು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಬಸವನ ಕುಡಚಿ ಬಡಾವಣೆಯಲ್ಲಿ ನಡೆದಿದೆ. ಕಲ್ಮೇಶ್ವರ ಪಾಂಡುರಂಗ ಬೆಡಕಾ 25 ಶಿವಾಜಿ ಗಲ್ಲಿಬಸವನ ಕುಡಚಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದು ಮಾಳ ಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲೇಶ್ವರ ಪಾಂಡುರಂಗ …
Read More »ತರಾತುರಿಯಲ್ಲಿ ಹೊಸಬರ ಆಗಮನ, ಹಳಬರ ನಿರ್ಗಮನ….!!!
*ಬೆಳಗಾವಿ ಜಿಲ್ಲಾಧಿಕಾರಿ ವರ್ಗಾವಣೆ : ತರಾತುರಿಯಲ್ಲಿ ಹೊಸಬರ ಆಗಮನ, ಹಳಬರ ನಿರ್ಗಮನ* ಬೆಳಗಾವಿ,05: ಬೆಳಗಾವಿ ಇತಿಹಾಸದಲ್ಲಿಯೇ ಜಿಲ್ಲಾಧಿಕಾರಿಗಳ ವರ್ಗಾವಣೆ ಇಷ್ಟೊಂದು ತೀವ್ರವಾಗಿ ನಡೆಯಲಾರದ್ದು ಇಂದು ನಡೆದಿದೆ. ಮಧ್ಯಾಹ್ನದ ನಂತರ ಇಡೀ ರಾಜ್ಯ ಮಟ್ಟದಲ್ಲಿ ನಡೆದ ಬೆಳವಣಿಗೆ ಸಂಜೆ 5.30 ರ ಸುಮಾರಿಗೆ ಹೊಸ ಜಿಲ್ಲಾಧಿಕಾರಿ ಪದಗ್ರಹಣ ಮಾಡುವುದರ ಮೂಲಕ ಆಶ್ಚರ್ಯ ಮೂಡಿಸಿ, ಎಲ್ಲರೂ ಹುಬ್ಬೆರಿಸುವಂತಾಗಿದೆ. ಹೌದು, ಧಾರವಾಡ ಜಿಲ್ಲಾಧಿಕಾರಿಯಾಗಿದ್ದ ನಿತೇಶ ಪಾಟೀಲ ಅವರು ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ …
Read More »ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ
ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರ ಸ್ವೀಕಾರ ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ನೂತನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಗುರುವಾರ(ಮೇ 5) ಸಂಜೆ ಅಧಿಕಾರವನ್ನು ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರವನ್ನು ಹಸ್ತಾಂತರಿಸಿ ಶುಭ ಕೋರಿದರು. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನವರಾದ ನಿತೇಶ್ ಪಾಟೀಲ ಅವರು ಇದಕ್ಕೂ ಮುಂಚೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ …
Read More »ಡಿಸಿ ಹಿರೇಮಠ ವರ್ಗಾವಣೆ ,ನಿತೀಶ್ ಪಾಟೀಲ ಬೆಳಗಾವಿ ಡಿಸಿ
ಡಿಸಿ ಹಿರೇಮಠ ವರ್ಗಾವಣೆ ,ನಿತೀಶ್ ಪಾಟೀಲ ಬೆಳಗಾವಿ ಡಿಸಿ ಬೆಳಗಾವಿ- ಕೋವೀಡ್ ಸಂಧರ್ಭದಲ್ಲಿ ಜೀವದ ಹಂಗು ತೊರೆದು ಹಗಲು ರಾತ್ರಿ ಜನಸೇವೆ ಮಾಡಿ,ನೆರೆಯಲ್ಲಿ ಸಂತ್ರಸ್ತರಿಗೆ ಆಸರೆಯಾಗಿ,ಅಪಾರ ಜನಮೆಚ್ಚುಗೆ ಗಳಿಸಿದ್ದ ಬೆಳಗಾವಿ ಡಿಸಿ ಹಿರೇಮಠ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರೇಮಠ ಅವರನ್ನು ಬೆಂಗಳೂರು ಲ್ಯಾಂಡ್ ಆರ್ಮಿ ಎಂ.ಡಿ ಯನ್ನಾಗಿ ವರ್ಗಾಯಿಸಿದ್ದು ನಿತೀಶ್ ಪಾಟೀಲ ಅವರನ್ನು ಬೆಳಗಾವಿ ಜಿಕ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿದೆ ನಿತೀಶ್ ಪಾಟೀಲ ಅವರು ಹುಬ್ಬಳ್ಳಿಯಿಂದ ಬೆಳಗಾವಿಗೆ …
Read More »ಧ್ವನಿ ವರ್ದಕಗಳಲ್ಲಿ ಆಜಾನ್ ಬಂದ್, ಮಾಡದಿದ್ರೆ ಅದಕ್ಕೆ ಪ್ರತಿಯಾಗಿ ಒಂದು ಸಾವಿರ ದೇವಸ್ಥಾನಗಳಲ್ಲಿ ಭಜನೆ
ಬೆಳಗಾವಿ: ಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿನ ಧ್ವನಿವರ್ಧಕ ತೆರವು ಮಾಡಬೇಕು. ಇಲ್ಲವಾದರೆ ಮೇ 9 ರಂದು ರಾಜ್ಯದ 1 ಸಾವಿರ ದೇವಸ್ಥಾನಗಳಲ್ಲಿ ಭಜನೆ, ಸುಪ್ರಭಾತ ಪಠಣ ಮಾಡಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಜಾನ್ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೂ ಮನವಿ ನೀಡಿದ್ದೇವೆ. ಆದರೆ ಶಬ್ದ ಮಾತ್ರ ಇನ್ನೂ ನಿಂತಿಲ್ಲ. …
Read More »ಐತಿಹಾಸಿಕ ಬೆಳಗಾವಿ ಜಿಲ್ಲೆಗೆ 6 ಕ್ರೀಡಾ ಅಕಾಡೆಮಿಗಳು ಮಂಜೂರು ಮಾಡಿದ ಪ್ರಧಾನಿ ಮೋದಿ…
ಬೆಳಗಾವಿ ಜಿಲ್ಲೆಗೆ 6 ಕ್ರೀಡಾ ಅಕಾಡೆಮಿಗಳು ಮಂಜೂರು ಬೆಳಗಾವಿ ಜಿಲ್ಲೆ ಈಗ ರಾಚ್ಟ್ರದ ಗಮನ ಸೆಳೆದಿದೆ,ಐತಿಹಾಸಿಕ ಈ ಜಿಲ್ಲೆಗೆ ಆರು ಸ್ಪೋರ್ಟ್ಸ್ ಅಕ್ಯಾಡಮಿಗಳು ಮಂಜೂರಾಗಿದ್ದು, ಇನ್ಮುಂದೆ ಇಲ್ಲೂ ಜಾಗತಿಕ ಮಟ್ಟದ ಕ್ರೀಡಾ ತರಬೇತಿ ಸಿಗಿದೆ ಬೆಳಗಾವಿ: ಐತಿಹಾಸಿಕ ಜಿಲ್ಲೆ ಬೆಳಗಾವಿಗೆ ಕೇಂದ್ರ ಸರ್ಕಾರ ಆರು ಕ್ರೀಡಾ ಅಕಾಡೆಮಿಗಳನ್ನು ಮಂಜೂರು ಮಾಡಿದ್ದು, ಈ ಭಾಗದ ಕ್ರೀಡಾಸಕ್ತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ . ಕೇಂದ್ರ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ …
Read More »ಅಭಯ ಪಾಟೀಲರಿಗೆ ಸಿಎಂ ಅವರಿಂದ ಬೆಂಗಳೂರು ಬುಲಾವ್….!!!
ಅಭಯ ಪಾಟೀಲರಿಗೆ ಸಿಎಂ ಅವರಿಂದ ಬೆಂಗಳೂರು ಬುಲಾವ್….!!! ಬೆಳಗಾವಿ- ರಾಜ್ಯದಲ್ಲಿ ಸಚಿವ ಸಂಪುಟದ ವಿಸ್ತರಣೆ ಅಥವಾ ಪುನಾರಚನೆ ನಡೆಯುತ್ತದೆ ಎಂದು ಬಿಸಿ ಬಿಸಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲಿಯೇ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ ಮುಖ್ಯಮಂತ್ರಿಗಳಿಂದ ಬುಲಾವ್ ಬಂದಿದೆ. ಶಾಸಕ ಅಭಯ ಪಾಟೀಲರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಫೋನ್ ಮಾಡಿ ತಕ್ಷಣ ಬೆಂಗಳೂರಿಗೆ ಹೊರಡುವಂತೆ ಸೂಚಿಸಿದ ಹೆನ್ನಲೆಯಲ್ಲಿ ಅಭಯ ಪಾಟೀಲ ನಿನ್ನೆ ರಾತ್ರಿಯೇ …
Read More »ಸ್ವೀಮೀಂಗ್ ಫೂಲ್ ನಲ್ಲಿ ಡಾಯ್ ಮಾಡಲು ಹೋಗಿ ಯುವಕನ ಸಾವು…
ಬೆಳಗಾವಿ: ಈಜುಕೊಳಕ್ಕೆ ಜಿಗಿಯುವಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ಜಾಧವ ನಗರದಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ.ಇಲ್ಲಿನ ಲಕ್ಷ್ಮಿಟೆಕ್ ನ ಮಿಲಿಟರಿ ಕ್ವಾರ್ಟರ್ಸ್ ನಲ್ಲಿ ವಾಸವಾಗಿದ್ದ ಗುರುದೇವಸಿಂಗ್ ಗುರುಪ್ರೀತಸಿಂಗ್ ಮೃತಪಟ್ಟ ಯುವಕ. ಈತ ಪಿಯು ವ್ಯಾಸಂಗ ಮಾಡುತ್ತಿದ್ದ. ಹೆಚ್ಚು ಆಳವಿರುವ ಕಡೆ ಜಿಗಿಯಬೇಕಿದ್ದ ಈತ ಕಡಿಮೆ ಆಳವಿರುವಲ್ಲಿ ಜಿಗಿದಿದ್ದರಿಂದ ಅವಘಡ ಸಂಭವಿಸಿದೆ. ನಿತ್ಯವೂ ಈತ ಇಲ್ಲಿಯೇ ಪ್ರ್ಯಾಕ್ಟೀಸ್ ಮಾಡುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.ಎಪಿಎಂಸಿ ಪೊಲೀಸ್ …
Read More »ಶ್ರೀಮತಿಯ ಜೊತೆ ಆಶ್ರಮದಲ್ಲಿ ಸಮಯ ಕಳೆದ್ರು ಡಿಸಿ ಸಾಹೇಬ್ರು…
ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೆಳಗಾವಿ, ಮೇ 2(ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿವಿಧ ಸಂದರ್ಭಗಳಲ್ಲಿ ತಮಗೆ ಸನ್ಮಾನದ ರೂಪದಲ್ಲಿ ಬಂದಿದ್ದ ನೂರಾರು ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡುವುದರ ಜತೆಗೆ ಆಶ್ರಮದ ಹಿರಿಯ ಜೀವಗಳ ಜತೆಗೆ ಊಟ ಮಾಡಿ ಕೆಲಹೊತ್ತು ಸಂಭ್ರಮದಿಂದ ಕಳೆದರು. ನಗರದ ಬಮನವಾಡಿಯಲ್ಲಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರ ವಿಜಯ್ ಮೋರೆ ಅವರು ನಡೆಸುತ್ತಿರುವ ಶಾಂತಾಯಿ ವೃದ್ಧಾಶ್ರಕ್ಕೆ ಸೋಮವಾರ (ಮೇ 2) ಭೇಟಿ …
Read More »ಜಿಲ್ಲಾ ಮಾಡ್ರಿ ಎಂದು, ಮಿನಿಸ್ಟರ್ ಭೇಟಿಯಾದ ಹೊಂಗಲ್ ಮಂದಿ…!!
ಮತ್ತೆ ಮೊಳಕೆಯೊಡೆದ ಬೆಳಗಾವಿ ಜಿಲ್ಲೆ ವಿಭಜನೆ ಕೂಗು ಬೆಳಗಾವಿ-ಬೈಲಹೊಂಗಲ ಜಿಲ್ಲೆಗೆ ಆಗ್ರಹಿಸಿ ಸಚಿವ ಉಮೇಶ ಕತ್ತಿ ಭೇಟಿಯಾದ ಬೈಲಹೊಂಗಲ ಸರ್ವಪಕ್ಷ ನಿಯೋಗ ಬೆಳಗಾವಿ: ಈ ಹಿಂದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವನ್ನಾಗಿಸಬೇಕೆಂಬ ಬೇಡಿಕೆ ಇಟ್ಟಿದ್ದ ಅರಣ್ಯ ಮತ್ತು ಆಹಾರ ನಾಗರಿಕ ಸರಬರಾಜು ಖಾತೆ ಸಚಿವ ಉಮೇಶ ಕತ್ತಿ ಈಗ ಬೆಳಗಾವಿ ಜಿಲ್ಲೆ ವಿಭಜನೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರತೊಡಗಿದ್ದಾರೆ. ಈ ಭಾಗದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ, ಜಿಲ್ಲಾ ವಿಭಜನೆ …
Read More »